Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಜಿಲ್ಲಾಧಿಕಾರಿಯಿಂದ...

ದಾವಣಗೆರೆ: ಜಿಲ್ಲಾಧಿಕಾರಿಯಿಂದ ಮತಗಟ್ಟೆಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ18 Jan 2018 6:30 PM IST
share
ದಾವಣಗೆರೆ: ಜಿಲ್ಲಾಧಿಕಾರಿಯಿಂದ ಮತಗಟ್ಟೆಗಳ ಪರಿಶೀಲನೆ

ದಾವಣಗೆರೆ,ಜ.18: ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೊಬೈಲ್ ಅ್ಯಪ್‍ವೊಂದನ್ನು ಸಿದ್ಧಪಡಿಸಿದ್ದು, ಇದರ ಮೂಲಕ ಮತದಾರರು ತಮ್ಮ ಗುರುತಿನ ಚೀಟಿಯ ಹೆಸರು ತಿದ್ದುಪಡಿ, ಸೇರ್ಪಡೆ, ವರ್ಗಾವಣೆ ಮತ್ತಿತರ ಕುರಿತ ಸಂಪೂರ್ಣ ಮಾಹಿತಿ ತಿಳಿಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ತಿಳಿಸಿದರು.

ವಿಧಾನಸಭಾ ಚುನಾವಣೆ ನಿಮಿತ್ತ ನಗರದ 8ನೇ ವಾರ್ಡ್‍ನ ಎಸ್‍ಪಿಎಸ್ ನಗರದಲ್ಲಿ ಮತಗಟ್ಟೆಗಳ ಪರಿಶೀಲನೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹೆಸರು ತಿದ್ದುಪಡಿ, ವರ್ಗಾವಣೆ, ನಿಧನ ಹೊಂದಿದವರ ಹೆಸರು ತೆಗೆಸುವುದು, ಹೆಸರು ಕೈತಪ್ಪಿರುವುದು ಸೇರಿದಂತೆ ಅನೇಕ ಸಮಸ್ಯೆಗಳಿಗೆ ಈ ಅ್ಯಪ್ ಮೂಲಕ ಮಾಹಿತಿ ತಿಳಿಯಬಹುದು. ಅದಕ್ಕಾಗಿ ಕೆಎಎಫಿಕ್ (KAEPIC) ಎಂದು ಟೈಪ್ ಮಾಡಿ ಸ್ಪೆಸ್ ಬಿಟ್ಟು ನಿಮ್ಮ ಗುರುತಿನ ಚೀಟಿ ನಂಬರ್ ನಮೂದಿಸಿ 9731979899 ನಂಬರ್‍ಗೆ ಎಸ್‍ಎಂಎಸ್ ಮಾಡಿದರೆ ಸಂಪೂರ್ಣ ಮಾಹಿತಿ ದೊರೆಯುತ್ತದೆ ಎಂದ ಅವರು, ಗುರುತಿನ ಚೀಟಿ ಸಂಬಂಧಿತ ಆಕ್ಷೇಪಣೆಗೆ ಜ. 12ರ ವರೆಗೆ ನೀಡಿದ್ದ ಅವಧಿಯನ್ನು ಜ. 22ರ ವರೆಗೆ ವಿಸ್ತರಿಸಿದ್ದು, ಮತದಾರರು ತಮ್ಮ ಹೆಸರು ಬಿಟ್ಟು ಹೋದಲ್ಲಿ, ವರ್ಗಾವಣೆಯಾದಲ್ಲಿ ಮತ್ತಿತರ ಆಕ್ಷೇಪಣೆಗಳಿದ್ದರೆ ಶೀಘ್ರ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದೆಂದರು.

ಯಾವುದೇ ಕಾರಣಕ್ಕೂ 18 ವರ್ಷ ತುಂಬಿದ ಯಾವೊಬ್ಬರು ಮತದಾನದಿಂದ ಹೊರಗುಳಿಯಬಾರದು. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ, ಅರಿವು ನೀಡಲು ಬೂತ್‍ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ಮನೆಮನೆಗೆ ತೆರಳಿ ಪರಿಶೀಲನೆ ನಡೆಸುವ ಮೂಲಕ ಪರಿಶುದ್ಧತೆ ಕಾಪಾಡುವ ಕಾರ್ಯ ಮಾಡಲಿದ್ದಾರೆ ಎಂದರು.

ಮತದಾರರು ಮತ ಚಲಾವಣೆ ಮಾಡಿದ ಸಂದರ್ಭ ತಾವು ಚಲಾವಣೆ ಮಾಡಿದ ವ್ಯಕ್ತಿಗೆ ಮತ ಚಲಾವಣೆಯಾಗಿದೆ ಎಂಬುದನ್ನು ಮತದಾರ ಅರಿಯುವ ನಿಟ್ಟಿನಲ್ಲಿ 230 ವಿವಿ ಪ್ಯಾಡ್ ತರಿಸಲಾಗಿದೆ. ಇದು ಮತದಾರ ಮತದಾನ ಮಾಡಿದ ತಕ್ಷಣವೇ ತಾವು ಇಂತಹವರಿಗೆ ಮತದಾನ ಮಾಡಿದ್ದೀರಿ ಎಂಬುದನ್ನು ಪರದೆ ಮೇಲೆ ಸುಮಾರು 7 ಸೆಕೆಂಡ್‍ಗಳ ಕಾಲ ತೋರಿಸುತ್ತದೆ. ಇದರಿಂದ ಮತಗಟ್ಟೆ, ಮತಯಂತ್ರದಲ್ಲಿ ದೋಷ ಅಥವಾ ಮೋಸ ಮಾಡಲು ಸಾಧ್ಯವಾಗುವುದಿಲ್ಲ ಎಂದರು.

ಎಸ್‍ಪಿಎಸ್ ನಗರದಲ್ಲಿ ಅನೇಕ ಮತದಾರರು ಬೇರೆಡೆ ಹೋಗಿದ್ದಾರೆ. ಅದೇರೀತಿ ಬೇರೆಡೆಯಿಂದ ಅನೇಕರು ಈ ಭಾಗಕ್ಕೆ ಬಂದಿದ್ದಾರೆ. ಆದರೆ, ಇವರ ಮತಗಳು ಮಾತ್ರ ಮೊದಲಿದ್ದ ಭೂತ್‍ನಲ್ಲಿಯೇ ಇವೆ. ಆದ್ದರಿಂದ ಶೀಘ್ರವೇ ಈ ಕುರಿತು ಅರ್ಜಿ ನೀಡಿ ತಾವಿರುವ ಬೂತ್‍ನಲ್ಲಿಯೇ ಮತದಾನ ಮಾಡುವ ಅವಕಾಶ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು. 

ಪಾಲಿಕೆ ಉಪಆಯುಕ್ತ ರವೀಂದ್ರ ಮಲ್ಲಾಪುರ, 8ನೇ ವಾರ್ಡ್ ಸದಸ್ಯ ಗೋಣೆಪ್ಪ ಮತ್ತಿತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X