Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವಕರು ಹಾದಿ ತಪ್ಪದೆ ನಾಯಕತ್ವ ಗುಣ...

ಯುವಕರು ಹಾದಿ ತಪ್ಪದೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ಬಿ.ಬಿ.ರೇಣುಕಾರ್ಯ

ವಾರ್ತಾಭಾರತಿವಾರ್ತಾಭಾರತಿ19 Jan 2018 11:02 PM IST
share
ಯುವಕರು ಹಾದಿ ತಪ್ಪದೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ಬಿ.ಬಿ.ರೇಣುಕಾರ್ಯ

ಬಣಕಲ್, ಜ.19:ಯುವಕರು ಆಧುನಿಕ ವ್ಯವಸ್ಥೆಯಲ್ಲಿ ದಾರಿ ತಪ್ಪುತ್ತಿದ್ದಾರೆ. ಯಾವ ವ್ಯವಸ್ಥೆಯಿಂದ ದಾರಿ ತಪ್ಪುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ಯುವ ಜನತೆ ನಾಯಕತ್ವ ಗುಣ ಬೆಳೆಸಿಕೊಂಡು ವ್ಯಕ್ತಿ ವಿಕಸನಗೊಳ್ಳಲು ಮಾರ್ಗದರ್ಶನದ ಅವಶ್ಯಕತೆಯಿದೆ. ಜೇಸಿಐ ಸಂಸ್ಥೆ ಇಂದಿನ ಯುವಕರನ್ನು ವ್ಯಕ್ತವಿಕಸನ ಮತ್ತು ನಾಯಕತ್ವದ ಗುಣ ಬೆಳೆಸಲು ಉತ್ತಮ ತರಬೇತಿ ನೀಡುತ್ತಿದೆ ಎಂದು ಆಲ್ದೂರು ಪೂರ್ಣ ಪ್ರಜ್ಞಾ ವಿದ್ಯಾಸಂಸ್ಥೆಯ ಕಾರ್ಯಧರ್ಶಿ ಬಿ.ಬಿ.ರೇಣುಕಾರ್ಯ ಹೇಳಿದರು.

ಅವರು ಜನ್ನಾಪುರ ಸಮೀಪದ ಗವಿಕಲ್ ರೇಸಾರ್ಟ್‍ನಲ್ಲಿ ಹಮ್ಮಿಕೊಂಡಿದ್ದ ಜೆಸಿಐ ಗೋಣಿ ಬೀಡು ಹೊಯ್ಸಳದ ಪದವಿ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಜೆಸಿಐ ಅಂತರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿದ್ದು, ಪ್ರತಿಯೊಬ್ಬ ಪ್ರಜೆಗೆ ವ್ಯಕ್ತಿ ವಿಕಸನ ಮತ್ತು ನಾಯಕತ್ವ ಗುಣ ಬೆಳೆಸಲು ಪ್ರಯತ್ನಿಸುತ್ತಿದೆ. ದೇಶಕ್ಕೆ ಉತ್ತಮ ಪ್ರಜೆಯಾಗಬೇಕಾದರೆ ತರಬೇತಿಯ ಅವಶ್ಯಕತೆಯಿದೆ. ಯುವಕರು ದಾರಿ ತಪ್ಪದೇ ಇಂತಹ ಪ್ರೋತ್ಸಾಹ ನೀಡುವ ಸಂಸ್ಥೆಗಳಿಗೆ ಸೇರಿ ತಮ್ಮ ಬದುಕನ್ನು ರೂಪಿಸಲು ಪ್ರಯತ್ನಿಸಬೇಕು ಎಂದು ನುಡಿದರು.

ಜೇಸಿಐ ಗೋಣಿಬೀಡು ಹೊಯ್ಸಳದ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್‍ರಾಜಣ್ಣ ಮಾತನಾಡಿದರು. ಹೆಚ್.ಸಿ.ತೇಜೇಶ್ ಅಧ್ಯಕ್ಷತೆ ವಹಿಸಿದ್ದರು. ಜೇಸಿಐನ ವಲಯ ಉಪಾಧ್ಯಕ್ಷ್ಯೆ ಸಮತ ಮಿಸ್ಕಿತ್ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋದಿಸಿದರು. 

ಸಮಾರಂಭದಲ್ಲಿ ವಲಯಾಧ್ಯಕ್ಷ ವಿಕಾಸ್ ಗೂಗ್ಲಿಯಾ, ಗ್ರಾಪಂ ಸದಸ್ಯ ಜೆ.ಎಸ್.ಸುದೀರ್,ನೂತನ ಅಧ್ಯಕ್ಷ ಕೆ.ಡಿ.ಸುರೇಶ್, ನಿ.ಪೂ.ಅಧ್ಯಕ್ಷ ಎಂ.ಸಿ.ಗಣೇಶ್‍ಗೌಡ, ಹರೀಶ್ ಎಚ್.ಆರ್.ಚಾಂದಿನಿ, ಆಕಾಶ್, ಎಂ.ಸಿ.ಆದರ್ಶ್, ಆರ್.ಸತ್ಯಕುಮಾರ್, ಬಿ.ಕೆ.ಚಂದ್ರಶೇಖರ್, ಯೋಗೇಶ್‍ಕುಮಾರ್, ಸಂತೋಷ್, ವಿಕಾಸ್‍ ದ್ವಾರಕೀನಾಥ್, ಡಿ.ಡಿ.ರಮೇಶ್, ವೈಬಿ.ಸುಂದರೇಶ್, ಪೈರೋಜ್‍ ಅಹಮ್ಮದ್, ಪರಮೇಶ್, ರೆಹಮಾನ್, ರವಿಕುಮಾರ್, ಶಿರಿತ್, ಚನ್ನಕೇಶವ, ಕೆ.ಡಿ.ಜಗದೀಶ್, ಗಂಗಾಧರ್, ವಿರೇಂದ್ರ, ಪ್ರಹ್ಲಾದ್, ಪೂರ್ಣೇಶ್, ಬಸವರಾಜ್, ಮಗ್ಗಲಮಕ್ಕಿ ಗಣೇಶ್, ಜೆ.ಸಿ.ರಘು, ಎಂ.ವಿ.ಸುನಿಲ್‍ಕುಮಾರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X