Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ನೌಕಾಪಡೆಯಲ್ಲಿ ನಾರಿಯರ ಐತಿಹಾಸಿಕ...

ನೌಕಾಪಡೆಯಲ್ಲಿ ನಾರಿಯರ ಐತಿಹಾಸಿಕ ಸಾಧನೆ..!

ವಾರ್ತಾಭಾರತಿವಾರ್ತಾಭಾರತಿ19 Jan 2018 11:53 PM IST
share

ಭಾರತೀಯ ನೌಕಾ ಪಡೆಯ ಆರು ಮಹಿಳಾ ಸದಸ್ಯರ ತಂಡ ವಿಶ್ವ ಪರಿಕ್ರಮಣದ ಒಂದು ಭಾಗವಾಗಿ ಶುಕ್ರವಾರ ಸಮುದ್ರದ ಅತಿ ಕಠಿಣ ಪ್ರದೇಶವಾಗಿರುವ ದಕ್ಷಿಣ ಅಮೆರಿಕದ ಹಾರ್ನ್ ಭೂಶಿರ ದಾಟಿ ಹಾಯಿ ದೋಣಿಯಲ್ಲಿ ತ್ರಿವರ್ಣ ಧ್ವಜ ಅರಳಿಸಿತು. ಭಾರತದ ನೌಕಾ ಪಡೆಯ ಮಹಿಳಾ ಸಿಬ್ಬಂದಿಯೇ ಕೇಪ್ ಭೂಶಿರ ಹಾದು ತ್ರಿವರ್ಣ ಧ್ವಜ ಹಾರಿಸುತ್ತಿರುವುದು ಇದೇ ಮೊದಲು. ಶುಕ್ರವಾರ ಬೆಳಗ್ಗೆ ಅವರು ಕೇಪ್ ಹಾರ್ನ್‌ಗೆ ಸುತ್ತು ಬಂದರು. ಇದು ವೌಂಟ್ ಎವರೆಸ್ಟ್ ಪರ್ವತವನ್ನು ಏರಿದಷ್ಟೇ ದೊಡ್ಡ ಸಾಧನೆ. ಡಾರ್ಕ್ ಪ್ಯಾಸೇಜ್ ಅನ್ನು ದಾಟಿದ ಬಳಿಕ ತಂಡ ತಮ್ಮ ಹಾಯಿ ದೋಣಿ ಐಎನ್‌ಎಸ್‌ವಿ ತಾರಿಣಿಯಲ್ಲಿ ತ್ರಿವರ್ಣ ಧ್ವಜ ಹಾರಿಸಿತು ಎಂದು ನೌಕಾ ಅಧಿಕಾರಿ ತಿಳಿಸಿದ್ದಾರೆ. ವಿಶ್ವ ಪರಿಕ್ರಮಣದ ಅರ್ಹತೆ ಪಡೆಯಲು ಭಾರತ ತಂಡ ಮೂರು ಪ್ರಮುಖ ಭೂಶಿರಗಳನ್ನು ದಾಟಬೇಕಿದ್ದು, ಅದರಲ್ಲಿ ಎರಡು ಭೂಶಿರವನ್ನು ದಾಟಿದೆ. ಐಎನ್‌ಎಸ್ ತಾರಿಣಿ 2017 ನವೆಂಬರ್ 9ರಂದು ಆಸ್ಟ್ರೇಲಿಯಾದ ಲ್ಯೂವಿನ್ ಭೂಶಿರವನ್ನು ದಾಟಿತ್ತು. ಲೆಫ್ಟಿನೆಂಟ್ ಕಮಾಂಡರ್ ವರ್ಟಿಕಾ ಜೋಷಿ ಅವರ ನೇತೃತ್ವದಲ್ಲಿ ಹಾಯಿ ಹಡಗಿನಲ್ಲಿ ಲೆ. ಕೆ. ಪ್ರತಿಭಾ ಜಾಮ್‌ವಾಲ್, ಪಿ. ಸ್ವಾತಿ, ಲೆ. ಎಸ್. ವಿಜಯಾ ದೇವಿ, ಬಿ. ಐಶ್ವರ್ಯಾ ಹಾಗೂ ಪಾಯಲ್ ಗುಪ್ತಾ ಫಾಲ್ಕ್‌ಲ್ಯಾಂಡ್‌ನ ಪೋರ್ಟ್ ಸ್ಟಾನ್ಲಿಯತ್ತ ತಮ್ಮ ಪರಿಕ್ರಮಣ ಮುಂದುವರಿಸಿದ್ದಾರೆ. ಅವರು ಮಾರ್ಚ್‌ನಲ್ಲಿ ಗುಡ್‌ಹೋಪ್ ಭೂಶಿರ ದಾಟಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X