Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದರೆ...

ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದರೆ ಚಿತ್ರಮಂದಿರಕ್ಕೆ ಬೆಂಕಿ ಹಚ್ಚಿ: ಬಿಜೆಪಿ ಶಾಸಕ ರಾಜಾ ಸಿಂಗ್

ಪದ್ಮಾವತ್ ವಿವಾದ

ವಾರ್ತಾಭಾರತಿವಾರ್ತಾಭಾರತಿ20 Jan 2018 7:38 PM IST
share
ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದರೆ ಚಿತ್ರಮಂದಿರಕ್ಕೆ ಬೆಂಕಿ ಹಚ್ಚಿ: ಬಿಜೆಪಿ ಶಾಸಕ ರಾಜಾ ಸಿಂಗ್

ಹೈದರಾಬಾದ್, ಜ.20: ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುವ ಹೈದರಾಬಾದ್ ನ ಬಿಜೆಪಿ ಶಾಸಕ ರಾಜಾ ಸಿಂಗ್ ಈ ಬಾರಿ ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ಪದ್ಮಾವತ್’ ಚಿತ್ರವನ್ನು ಜನರು ತಿರಸ್ಕರಿಸಬೇಕು. ನಗರದ ಸಿನೆಮಾ ಮಂದಿರಗಳಲ್ಲಿ ಈ ಚಿತ್ರ ಪ್ರದರ್ಶನಕ್ಕೆ ತಡೆ ಒಡ್ಡಬೇಕು ಅಗತ್ಯ ಬಿದ್ದರೆ ಸಿನೆಮಾ ಮಂದಿರವನ್ನು ಧ್ವಂಸ ಮಾಡಿ ಬೆಂಕಿ ಹಚ್ಚಬೇಕು ಎಂದು ರಾಜಾ ಸಿಂಗ್ ಹೇಳಿದ್ದಾರೆ.

ಫೇಸ್ಬುಕ್ ನಲ್ಲಿ ರಾಜಾ ಸಿಂಗ್ ಸಿನೆಮಾ ಮಂದಿರಕ್ಕೆ ಬೆಂಕಿ ಹಚ್ಚಲು ಪ್ರೇರೇಪಿಸಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. “ಪದ್ಮಾವತ್ ಚಿತ್ರ ಪ್ರದರ್ಶನ ತಡೆಗೆ ಒತ್ತಾಯ ಕೇಳಿಬಂದಿದೆ. ನಾವು ಈ ಬಗ್ಗೆ ಪ್ರತಿಭಟನೆಗಳನ್ನು, ರ್ಯಾಲಿಗಳನ್ನು ನಡೆಸಿದ್ದೇವೆ. ಚಿತ್ರ ನಿಷೇಧಕ್ಕೆ ನಮ್ಮಿಂದ ಸಾಧ್ಯವಾದುದನ್ನು ನಾವು ಮಾಡಿದ್ದೇವೆ. ಚಿತ್ರದ ಹೆಸರು ಬದಲಾವಣೆಯಿಂದ ಇತಿಹಾಸ ಬದಲಾಗುವುದಿಲ್ಲ. ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಚಿತ್ರದ ಹೆಸರನ್ನು ಮಾತ್ರ ಬದಲಿಸಿದ್ದಾರೆ. ಯಾವುದೇ ವಿಧದಲ್ಲಾದರೂ ಚಿತ್ರಕ್ಕೆ ವಿರೋಧ ಒಡ್ಡಬೇಕು ಎಂದು ನಾನು ಜನರಲ್ಲಿ ವಿನಂತಿಸುತ್ತೇನೆ. ಚಿತ್ರ ಬಿಡುಗಡೆಯಾದರೆ ದೇಶಭಕ್ತ ಭಾರತೀಯರು ಸಿನೆಮಾ ಮಂದಿರಕ್ಕೆ ಹೋಗಬಾರದು.”

“ ನಿಮಗೆ ಬೇಕಿದ್ದರೆ ಪ್ರತಿಭಟನೆ ಮಾಡಿ, ನಿಮಗೆ ಚಿತ್ರಮಂದಿರವನ್ನು ಧ್ವಂಸ ಮಾಡಬೇಕಿದ್ದರೆ, ಬೆಂಕಿ ಹಚ್ಚಬೇಕೆಂದಿದ್ದರೆ ಅದನ್ನು ಮಾಡಿ. ಇಂತಹ ನಿರ್ದೇಶಕರಿಗೆ ಒಮ್ಮೆ ನಷ್ಟವಾದರೆ ಇನ್ನೊಮ್ಮೆ ಇತಿಹಾಸ ತಿರುಚುವ ಮುನ್ನ ಅವರು ಯೋಚಿಸುತ್ತಾರೆ” ಎಂದು ರಾಜಾ ಸಿಂಗ್ ವಿಡಿಯೋದಲ್ಲಿ ಹೇಳಿದ್ದಾರೆ.

ಶಾಸಕರ ವಿವಾದಾತ್ಮಕ ಹೇಳಿಕೆಯ ಈ ವಿಡಿಯೋ ವೈರಲ್ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X