ಉಡುಪಿ, ಜ. 20: ಕಾರ್ಕಳದಲ್ಲಿರುವ ನಕ್ಸಲ್ ನಿಗ್ರಹ ಪಡೆಯ ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ಬಿ.ಎಂ. ನೇಮಕಗೊಂಡಿದ್ದಾರೆ. 2014ನೆ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಲಕ್ಷ್ಮೀ ಪ್ರಸಾದ್ ವಿಜಯಪುರ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಉಡುಪಿ, ಜ. 20: ಕಾರ್ಕಳದಲ್ಲಿರುವ ನಕ್ಸಲ್ ನಿಗ್ರಹ ಪಡೆಯ ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ಬಿ.ಎಂ. ನೇಮಕಗೊಂಡಿದ್ದಾರೆ. 2014ನೆ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಲಕ್ಷ್ಮೀ ಪ್ರಸಾದ್ ವಿಜಯಪುರ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.