Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರ ಶಾಸಕರ ಅನುದಾನವನ್ನು...

ಸರ್ಕಾರ ಶಾಸಕರ ಅನುದಾನವನ್ನು ಹೆಚ್ಚಿಸಿದರೆ ಅಭಿವೃದ್ದಿಗೆ ಪೂರಕವಾಗುತ್ತದೆ : ಶಾಸಕ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ21 Jan 2018 8:48 PM IST
share
ಸರ್ಕಾರ ಶಾಸಕರ ಅನುದಾನವನ್ನು ಹೆಚ್ಚಿಸಿದರೆ ಅಭಿವೃದ್ದಿಗೆ ಪೂರಕವಾಗುತ್ತದೆ : ಶಾಸಕ ಮಧುಬಂಗಾರಪ್ಪ

ಸೊರಬ,ಜ.21 : ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಮೂಲಭೂತ ಕೊರತೆಗಳ ಬೇಡಿಕೆಗಳೆ ಹೆಚ್ಚು ಕೇಳಿಬರುತ್ತಿದ್ದು, ಸರ್ಕಾರ ನೀಡುವ ಶಾಸಕರ ಅನುದಾನದಲ್ಲಿ ಬೇಡಿಕೆಗಳನ್ನು ಈಡೇರಿಸಲು ಕಷ್ಟ ಸಾದ್ಯವಾಗಿದೆ. ಸರ್ಕಾರ ಶಾಸಕರ ಅನುದಾನವನ್ನು ಹೆಚ್ಚಿಸಿದರೆ ಅಭಿವೃದ್ದಿಗೆ ಪೂರಕವಾಗುತ್ತದೆ ಎಂದು ಶಾಸಕ ಮಧುಬಂಗಾರಪ್ಪ ತಿಳಿಸಿದರು.

ಶನಿವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2017-18ನೇ ಸಾಲಿನ ಪ್ರತಿಭಾ ಪುರಸ್ಕಾರ, ರೋವರ್ಸ್ ಮತ್ತು ರೇಂಜರ್ಸ್, ಕ್ರೇಡಾ, ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿಯೇ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿದೆ. ಇದು ಕೇವಲ ಪಟ್ಟಣದ ಕಾಲೇಜೊಂದರ ಸಮಸ್ಯೆಯಲ್ಲ. ಕಾಲೇಜು ಉಪನ್ಯಾಸಕರ ಕೊರತೆಯ ನಡುವೆಯೂ ವಿದ್ಯಾರ್ಥಿಗಳಿಗೆ ಇರುವ ವ್ಯವಸ್ಥೆಯಲ್ಲಿಯೇ ಉತ್ತಮ ಶಿಕ್ಷಣ ನೀಡಿದ ಫಲವಾಗಿ ರಾಜ್ಯಮಟ್ಟದಲ್ಲಿಯೇ ಗುರುತಿಸಿಕೊಳ್ಳುವಂತಾಗಿದೆ. 

ಕಾಲೇಜಿಗೆ ಕಾಂಪೌಂಡ್ ವ್ಯವಸ್ಥೆ  ಬೇಕಾಗಿದ್ದು, ಕಾನೂನಾತ್ಮಕ ತೊಡಕಿರುವುದರಿಂದ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದನ್ನು ಕೂಡಲೆ ಪರಿಹರಿಸುವಲ್ಲಿ ಪ್ರಯತ್ನಿಸುತ್ತೇನೆ. ವಿಧ್ಯಾರ್ಥಿಗಳಿಗೆ ಕಾಲೇಜಿಗೆಬರಲು ಸಮರ್ಪಕ ಸಾರಿಗೆ ಸೌಲಭ್ಯದ ಕೊರತೆಯಿದೆ. ಬಸ್‍ಗಳ ಸೌಲಬ್ಯವೇ ಇಲ್ಲದಿರುವಾಗ ಬಸ್‍ನಿಲ್ದಾಣ ಉದ್ಘಾಟಿಸಿದರೆ ಏನು ಪ್ರಯೋಜನವಾಗುವುದಿಲ್ಲ. ಬಸ್‍ಗಳ ಸೌಲಭ್ಯವನ್ನು ಕಲ್ಪಿಸುವವರೆಗೂ ಕೆಸ್‍ಆರ್‍ಟಿಸಿ ಬಸ್‍ನಿಲ್ದಾಣವನ್ನು ಉದ್ಘಾಟಿಸದಿರಲು ನಿರ್ಧರಿಸಿದ್ದೇನೆ. ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವಂತೆ ಸದ್ಯದಲ್ಲಿಯೇ ಸಾರಿಗೆ ಮಂತ್ರಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆ. ಕಾಲೇಜಿಗೆ ಬೇಕಾಗಿರುವ ಹೆಚ್ಚುವರಿ ಕೊಠಡಿಗಳು ಹಾಗು ಉಪನ್ಯಾಸಕರ ಕೊರತೆಯನ್ನು ನೀಗಿಸುವಲ್ಲಿ ಪ್ರಯತ್ನಿಸುತ್ತೆನೆ ಎಂದರು.

ಸಭೆಯ ಅಧ್ಯಕ್ಶತೆಯನ್ನು ಪ್ರಾಂಶುಪಾಲ ಕೆ.ಆರ್.ಶಿವಾನಂದಪ್ಪ ವಹಿಸಿದ್ದರು. ವೇದಿಕೆಯಲ್ಲಿ ಜಿಪಂ ಸದಸ್ಯೆ ತಾರಾಶಿವಾನಂದ್, ಕೊಡಕಣಿ ಗ್ರಾಪಂ ಅಧ್ಯಕ್ಷೆ ನಾಗರತ್ನಮ್ಮ, ಸದಸ್ಯ ಚಿನ್ನಪ್ಪ, ಪಪಂ ಉಪಾಧ್ಯಕ್ಷೆ ರತ್ನಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಚಿ ಹನುಮಂತಪ್ಪ, ಸದಸ್ಯ ಪ್ರಶಾಂತ್ ಮೇಸ್ತ್ರಿ, ಎಸ್‍ಡಿಎಂಸಿ ಕಾರ್ಯಾಧ್ಯಕ್ಷ ಎಸ್.ಆರ್.ಕುಮಾರಸ್ವಾಮಿ, ಸಯದ್ ಅತೀಕ್, ಯು.ಫಯಾಜ್ ಅಹಮದ್, ಕಸಾಪ ಅಧ್ಯಕ್ಷ ಹಾಲೇಶ್ ನವಲೆ, ಕರವೇ ಅಧ್ಯಕ್ಷ ಬಲೀಂದ್ರಪ್ಪ, ಜೆಸಿಐ ಅಧ್ಯಕ್ಷ ಪ್ರಶಾಂತ್ ದೊಡ್ಮನೆ, ವಾಸುದೇವರಾವ್ ಬೆನ್ನೂರು, ನೆಮ್ಮದಿ ಶ್ರೀಧರ್, ಉಪನ್ಯಾಸಕರಾದ ಕೆ.ವಿಶ್ವನಾಥ, ವಿಜಯ ದಟ್ಟೇರ್, ಆರೀಫಾ ಬೇಗಮ್, ಪ್ರಿಯಕುಮಾರ್, ಬಿ.ಎಸ್.ಕವಿತಾ ಡಿ.ವಿ.ಚಿದಾನಂದ, ಎಚ್.ಕೆ.ಚಂದ್ರಶೇಖರ್, ಆರ್.ಪ್ರವೀಣಾ, ಎಂ.ಬಂಗಾರಪ್ಪ, ಜಿ.ಬಂಗಾರಪ್ಪ, ಜೆ.ಎಸ್.ರೇಣುಕಾ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X