Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುಂಚನಗಿರಿಯನ್ನು ಭೂಕೈಲಾಸವಾಗಿಸಿದ...

ಚುಂಚನಗಿರಿಯನ್ನು ಭೂಕೈಲಾಸವಾಗಿಸಿದ ಚುಂಚಶ್ರೀ : ಎಸ್.ಎಂ.ಶಂಕರ್

ಚುಂಚಶ್ರೀ ಜಯಂತ್ಯುತ್ಸವ, ಬಿಜಿಎಸ್ ವೈದ್ಯಶ್ರೀ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ21 Jan 2018 10:07 PM IST
share
ಚುಂಚನಗಿರಿಯನ್ನು ಭೂಕೈಲಾಸವಾಗಿಸಿದ ಚುಂಚಶ್ರೀ : ಎಸ್.ಎಂ.ಶಂಕರ್

ಮದ್ದೂರು, ಜ.21: ಚುಂಚನಗಿರಿ ಕ್ಷೇತ್ರವನ್ನು ಭೂಕೈಲಾಸವಾಗಿಸಿದ ಹಿರಿಮೆ ಲಿಂಗೈಕ್ಯ ಡಾ.ಶ್ರೀಬಾಲಗಂಗಾಧರನಾಥ ಸ್ವಾಮೀಜಿಗಳದ್ದು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಎಂ.ಶಂಕರ್ ಬಣ್ಣಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಚುಂಚಶ್ರೀ ಗೆಳೆಯರ ಬಳಗ ಹಾಗೂ  ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ರವಿವಾರ ಆಯೋಜಿಸಿದ್ದ ಬಾಲಗಂಗಾಧರನಾಥ ಸ್ವಾಮೀಜಿ ಅವರ 74ನೇ ಜಯಂತ್ಯುತ್ಸವ ಹಾಗೂ ಬಿಜಿಎಸ್ ವೈದ್ಯ ಶ್ರೀ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯ ಕ್ಷೇತ್ರವಾಗಿದ್ದ ಆದಿಚುಂಚನಗಿರಿಯನ್ನು ಹಳ್ಳಿಹಳ್ಳಿಗಳಲ್ಲಿ ಧಾನ್ಯ ಸಂಗ್ರಹದಿಂದ ಪ್ರಾರಂಭಿಸಿ ಅಮೇರಿಕಾದಲ್ಲಿನ ಭಕ್ತರವರೆಗೂ ಅವರವರ ಶಕ್ತಾನುಸಾರ ಕಾಣಿಕೆ ಸಂಗ್ರಹಿಸಿ ಶಿಕ್ಷಣ, ಆರೋಗ್ಯ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಶ್ರೀಗಳು ಮಾಡಿದ ಸಾಧನೆ ಅಪಾರವಾದುದು ಎಂದು ಅವರು ಸ್ಮರಿಸಿದರು.

ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಕೂಡ ಹಿರಿಯ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲೇ ಸಾಗುತ್ತಿದ್ದಾರೆಂದು ಶ್ಲಾಘಿಸಿದ ಅವರು, ಚುಂಚಶ್ರೀ ಬಳಗ, ಕೆಂಪೇಗೌಡ ಒಕ್ಕಲಿಗರ ಸಂಘವು ಶ್ರೀಗುರುವಿನ ಸ್ಮರಣೆ ಮತ್ತು ಅವರ ಹೆಸರಿನಲ್ಲಿ ಸಾಧಕರನ್ನು ಸನ್ಮಾನಿಸುತ್ತಿರುವುದು ಸ್ವಾಗತಾರ್ಹ ಎಂದರು.
ಅಧ್ಯಕ್ಷತೆವಹಿಸಿದ್ದ ಚುಂಚಶ್ರೀ ಗೆಳೆಯರ ಬಗಳದ ಅಧ್ಯಕ್ಷ ಡಾ.ಬಿ.ಕೃಷ್ಣೇಗೌಡ ಮಾತನಾಡಿ, ಬಾಲಗಂಗಾಧರನಾಥ ಶ್ರೀಗಳು ಹಿಂದುಳಿದ ವರ್ಗಗಳ ಜನರ ಕಲ್ಯಾಣಕ್ಕಾಗಿ ಶ್ರಮಿಸಿದರು. ಪ್ರತಿ ಜನಾಂಗಕ್ಕೂ ಒಬ್ಬ ಸ್ವಾಮೀಜಿಯನ್ನು ನೇಮಿಸಿ ಮಠ ಮಾಡಿಕೊಟ್ಟು ಅವುಗಳ ಸ್ವಾವಲಂಬನೆಗೆ ಕೊಡುಗೆ ನೀಡಿದರು ಎಂದರು.

ಇದೇ ವೇಳೆ ಖ್ಯಾತ ವೈದ್ಯ ಡಾ.ವಿ.ಎಲ್.ನಂದೀಶ್ ದಂಪತಿಗೆ ಬಿಜಿಎಸ್ ವೈದ್ಯಶ್ರೀ ಸೇವಾರತ್ನ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಸಾಲಾಯಿತು.
ಮನ್‍ಮುಲ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಪುರಸಭಾಧ್ಯಕ್ಷೆ ಲತಾ ಬಸವರಾಜು, ಸದಸ್ಯೆ ಭಾಗ್ಯ ಸತೀಶ್, ನಿವೃತ್ತ ಅಧಿಕಾರಿ ಸಿ.ರಾಮಣ್ಣ, ಮುಖ್ಯ ಶಿಕ್ಷಕ ಸಿ.ಎಸ್.ಶಂಕರಯ್ಯ,  ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಸಿದ್ದೇಗೌಡ, ಪದಾಧಿಕಾರಿಗಳಾದ ಸಿ.ಸುರೇಶ್, ಲಕ್ಷ್ಮಮ್ಮ, ವಿ.ಟಿ.ರವಿಕುಮಾರ್, ಎಸ್.ಚಂದ್ರು. ದೊರೆಸ್ವಾಮಿ, ಗುರುಲಿಂಗಯ್ಯ, ಕೆ.ಶಿವಕುಮಾರ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X