Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅತ್ತೂರು ಪುಣ್ಯಕ್ಷೇತ್ರ ಬಸಿಲಿಕಾದ...

ಅತ್ತೂರು ಪುಣ್ಯಕ್ಷೇತ್ರ ಬಸಿಲಿಕಾದ ವಾರ್ಷಿಕ ಮಹೋತ್ಸವ ಆರಂಭ

ವಾರ್ತಾಭಾರತಿವಾರ್ತಾಭಾರತಿ21 Jan 2018 10:42 PM IST
share
ಅತ್ತೂರು ಪುಣ್ಯಕ್ಷೇತ್ರ ಬಸಿಲಿಕಾದ ವಾರ್ಷಿಕ ಮಹೋತ್ಸವ ಆರಂಭ

ಕಾರ್ಕಳ, ಜ.21: ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕಾದ ಐದು ದಿನಗಳ ವಾರ್ಷಿಕ ಮಹೋತ್ಸವವು ರವಿವಾರ ಆರಂಭಗೊಂಡಿತು.

ಮುಂಜಾನೆ ನಡೆದ ಸಹೋದರತ್ವದ ರವಿವಾರದ ಸಂಭ್ರಮದ ಬಲಿಪೂಜೆ ಯನ್ನು ಶಿವಮೊಗ್ಗದ ವಂ.ವೀರೇಶ್ ಮೊರಾಸ್ ಅರ್ಪಿಸಿ, ಆನಂತರ ನಡೆದ ದಿವ್ಯ ಪರಮಪ್ರಸಾದದ ಮೆರವಣಿಗೆಯ ಮುಂದಾಳತ್ವವನ್ನು ವಹಿಸಿದರು. ಹಬ್ಬದ ಮೊದಲ ದಿನವನ್ನು ಪುಟಾಣಿ ಮಕ್ಕಳಿಗಾಗಿ ಸಮರ್ಪಿಸುವ ವಾಡಿಕೆಯಂತೆ ದಿನದ ಎರಡು ಬಲಿಪೂಜೆಗಳನ್ನು ಮಕ್ಕಳಿಗಾಗಿ ಅರ್ಪಿಸಲಾಯಿತು.

ಕಪುಚಿನ್ ಗುರು ವಂ.ಜೇಸನ್ ಪಾಯ್ಸ ಹಾಗೂ ಶಿವಮೊಗ್ಗದ ಧರ್ಮಾ ಧ್ಯಕ್ಷ ಅ.ವಂ.ಡಾ.ಫ್ರಾನ್ಸಿಸ್ ಸೆರಾವೊ ಮಕ್ಕಳಿಗಾಗಿ ಬಲಿಪೂಜೆ ಅರ್ಪಿಸಿದರು. ಬಳಿಕ ಮಾತನಾಡಿದ ಅ.ವಂ.ಡಾ.ಫ್ರಾನ್ಸಿಸ್ ಸೆರಾವೊ, ಬಡವರಿಗೆ ಮಾಡುವ ಸಹಾಯ ಎಂದಿಗೂ ವ್ಯರ್ಥವಾಗು ವುದಿಲ್ಲ. ಬಡವರು ಹಾಗೂ ನಿರಾಶ್ರೀತರಿಗೆ ಸಹಾಯ ಮಾಡುವುದು ಐಚ್ಛಿಕ ವಿಚಾರವಲ್ಲ, ಬದಲಾಗಿ ಅದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ರಾಜ್ಯಸಭಾ ಸದಸ್ಯ ಆಸ್ಕರ್ ಫೆೆರ್ನಾಂಡಿಸ್ ಹಾಗೂ ಬ್ಲೋಸಂ ಫೆರ್ನಾಂಡಿಸ್ ಬೆಳಗ್ಗಿನ ವಿಶೇಷ ಪೂಜೆಯಲ್ಲಿ ಹಾಜರಿದ್ದರು. ಉಡುಪಿಯ ಎಸ್‌ಪಿ ಲಕ್ಷಣ್ ನಿಂಬರ್ಗಿ, ಹೆಚ್ಚುವರಿ ಎಸ್‌ಪಿ ಕುಮಾರ್ ಚಂದ್ರ ಹಾಗೂ ಎಎಸ್‌ಪಿ ರಿಶಿಕೇಶ್ ಸೋನಾವನಿ ಆಗಮಿಸಿದರು.

ಐದು ದಿನಗಳ ಮಹೋತ್ಸವಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆದಿದ್ದು, ಸುಮಾರು 500ರಷ್ಟು ಸ್ವಯಂಸೇವಕರು ನೇಮಿಸಲಾಗಿದೆ. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಧರ್ಮಗುರುಗಳು ಕ್ರೈಸ್ತ ಭಕ್ತಾದಿಗಳಿಗೆ ಪಾಪ ನಿವೇದನೆಯ ಸಂಸ್ಕಾರ ವನ್ನು ನೀಡಿದರು. ಉಡುಪಿಯ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಲೋಬೋ ಬೆಳಗ್ಗಿ ನಿಂದಲೇ ಪುಣ್ಯಕ್ಷೇತ್ರದಲ್ಲಿದ್ದು ಮುಂದಿನ ಐದು ದಿನಗಳ ಕಾರ್ಯಕ್ರಮಗಳ ಮೇಲ್ವಿಚಾರಣೆಯನ್ನು ನಡೆಸಲಿರುವರು.

ಕಪುಚಿನ್ ಗುರು ಅಭ್ಯರ್ಥಿಗಳು
ಪುಣ್ಯಕ್ಷೇತ್ರದಲ್ಲಿ ಸೇವಾ ಕಾರ್ಯವನ್ನು ನಡೆಸಲು ರಾಯಚೂರಿನ ಪೋತ್ನಾಳ ದಿಂದ ಬಂದ ಕಪುಚಿನ್ ಸಭೆಯ ಗುರು ಅ್ಯರ್ಥಿಗಳು ತಮ್ಮ ಕಂದು ಬಣ್ಣದ ನಿಲುವಂಗಿಗಳನ್ನು ಧರಿಸಿ ಪುಣ್ಯಕ್ಷೇತ್ರದಲ್ಲಿ ಭಕ್ತಾಧಿಗಳಿಗೆ ಹೂ-ತೀರ್ಥ ಪ್ರಸಾದ ವನ್ನು ವಿತರಿಸಿ ಎಲ್ಲರ ಗಮನವನ್ನು ಸೆಳೆದರು. ಫ್ರಾನ್ಸಿಸ್ಕನ್ ಕಪುಚಿನ್ ಸಭೆಯ ಇವರನ್ನು ಸೇವೆಯನ್ನು ಭಕ್ತಾಧಿಗಳು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X