Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಥಿಯೋಪಿಯ ಅಥ್ಲೀಟ್‌ಗಳ ಪ್ರಾಬಲ್ಯ

ಇಥಿಯೋಪಿಯ ಅಥ್ಲೀಟ್‌ಗಳ ಪ್ರಾಬಲ್ಯ

►ಮುಂಬೆ ಮ್ಯಾರಥಾನ್ ►ಭಾರತದ ಗೋಪಿಗೆ 11ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ21 Jan 2018 11:34 PM IST
share
ಇಥಿಯೋಪಿಯ ಅಥ್ಲೀಟ್‌ಗಳ ಪ್ರಾಬಲ್ಯ

ಮುಂಬೈ, ಜ.21: ಟಾಟಾ ಮುಂಬೈ ಮ್ಯಾರಥಾನ್‌ನಲ್ಲಿ ಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ಓಟದಲ್ಲಿ ಇಥಿಯೋಪಿಯದ ಸೊಲೊಮೊನ್ ಡೆಕ್‌ಸಿಸಾ ಹಾಗೂ ಅಮಾನೆ ಗೊಬೆನಾ ಚಾಂಪಿಯನ್‌ಗಳಾಗಿ ಹೊರಹೊಮ್ಮಿದ್ದಾರೆ.

ರವಿವಾರ ನಡೆದ 405,000 ಯುಎಸ್ ಡಾಲರ್ ಬಹುಮಾನ ಮೊತ್ತದ ಮ್ಯಾರಥಾನ್‌ನಲ್ಲಿ 22ರ ಹರೆಯದ ಡೆಕ್‌ಸಿಸಾ 42 ಕಿ.ಮೀ.ದೂರವನ್ನು 2 ಗಂಟೆ, 9 ನಿಮಿಷ, 34 ಸೆಕೆಂಡ್‌ನಲ್ಲಿ ಕ್ರಮಿಸಿದರು. ಈ ಮೂಲಕ ತಮ್ಮದೇ ದೇಶದ 29ರ ಹರೆಯದ ಸಹ ಆಟಗಾರ ಶುಮೆಟ್ ಅಕಾಲ್‌ನಾವ್‌ರನ್ನು(2:10.00)ಎರಡನೇ ಸ್ಥಾನಕ್ಕೆ ತಳ್ಳಿದರು. ಕಳೆದ ವರ್ಷ ಎರಡನೇ ಸ್ಥಾನ ಪಡೆದಿದ್ದ ಕೀನ್ಯದ ಜೊಶುವಾ ಕಿಪ್ಕೊರಿರ್ (2:10:30) ಮೂರನೇ ಸ್ಥಾನ ಪಡೆದರು.

ಮಹಿಳೆಯರ ಮ್ಯಾರಥಾನ್‌ನಲ್ಲಿ ಇಥಿಯೋಪಿಯದ ಗೊಬೆನಾ 2:25:49 ಸೆಕೆಂಡ್‌ನಲ್ಲಿ ಗುರಿ ತಲುಪುವ ಮೂಲಕ ಚಾಂಪಿಯನ್ ಎನಿಸಿಕೊಂಡರು. ಹಾಲಿ ಚಾಂಪಿಯನ್ ಕೀನ್ಯದ ಬೊರ್ನೆಸ್ ಕಿತೂರ್(2:28:48)ಎರಡನೇ ಸ್ಥಾನ ಪಡೆದರು. ಇಥಿಯೋಪಿಯದ ಇನ್ನೋರ್ವ ಆಟಗಾರ್ತಿ ಶುಮೊ ಜೆನೆಮೊ(2:29:41)ಮೂರನೇ ಸ್ಥಾನ ಪಡೆದಿದ್ದಾರೆ.

 ಪುರುಷ ಹಾಗೂ ಮಹಿಳಾ ವಿಭಾಗದ ಪೂರ್ಣ ಮ್ಯಾರಥಾನ್ ವಿನ್ನರ್‌ಗಳು ತಲಾ 42,000 ಡಾಲರ್ ಬಹುಮಾನ ಪಡೆದಿದ್ದಾರೆ. 2016ರ ಎಪ್ರಿಲ್‌ನಲ್ಲಿ ರೂಟರ್‌ಡಮ್ ಮ್ಯಾರಥಾನ್‌ನಲ್ಲಿ 2:06:22 ಸೆಕೆಂಡ್‌ನಲ್ಲಿ ಗುರಿ ತಲುಪಿ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದ ಡೆಕ್‌ಸಿಸಾ ಮುಂಬೈ ಮ್ಯಾರಥಾನ್‌ನಲ್ಲಿ ಆರನೇ ಶ್ರೇಷ್ಠ ಸಮಯದಲ್ಲಿ ಗುರಿ ತಲುಪಿದರು.

ಭಾರತೀಯ ಪುರುಷ ಓಟಗಾರರಲ್ಲಿ ಗೋಪಿ ಥೋನಕಲ್(2:16:51) ಹಾಗೂ ಆರ್ಮಿಯ ನಿತೇಂದ್ರ ಸಿಂಗ್ ರಾವತ್(2:16:54) ಕ್ರಮವಾಗಿ 11ನೇ ಹಾಗೂ 12ನೇ ಸ್ಥಾನ ಪಡೆದರು.

ಸುಧಾ ಸಿಂಗ್(2:48:32), ಜ್ಯೋತಿ ಗಾವ್ಟೆ(2:50:47) ಹಾಗೂ ಪಾರುಲ್ ಚೌಧರಿ(2:50:47) ಭಾರತದ ಮಹಿಳಾ ಓಟಗಾರ್ತಿಯರಲ್ಲಿ ಅಗ್ರ-3 ಸ್ಥಾನ ಪಡೆದರು.

ಪ್ರದೀಪ್ ಸಿಂಗ್(1:05:42ಸೆ.)ಪುರುಷರ ಹಾಫ್ ಮ್ಯಾರಥಾನ್‌ನಲ್ಲಿ ಪ್ರಶಸ್ತಿ ಜಯಿಸಿದರು. ಮಹಿಳಾ ಹಾಫ್ ಮ್ಯಾರಥಾನ್‌ನಲ್ಲಿ ಸಂಜೀವನಿ ಜಾಧವ್ ಮೊದಲ ಸ್ಥಾನ(1:26:24)ಪಡೆದರೆ, ಮೋನಿಕಾ ಅಥಾರೆ(1:27:15) ಹಾಗೂ ಜುಮಾ ಖತುನ್(1:27:48) ಎರಡು ಹಾಗೂ ಮೂರನೇ ಸ್ಥಾನ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X