Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ.23ರಿಂದ ಪ್ರಪ್ರಥಮ ಅಂತಾರಾಷ್ಟ್ರೀಯ...

ಜ.23ರಿಂದ ಪ್ರಪ್ರಥಮ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷಾ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ22 Jan 2018 8:04 PM IST
share
ಜ.23ರಿಂದ ಪ್ರಪ್ರಥಮ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷಾ ಸಮ್ಮೇಳನ

ಹೊಸದಿಲ್ಲಿ, ಜ.22: ಪ್ರಪ್ರಥಮ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವು ಜ.23ರಿಂದ ತಿರುವನಂತಪುರಂನಲ್ಲಿ ಆರಂಭಗೊಳ್ಳಲಿದೆ ಎಂದು ಸರಕಾರ ಸೋಮವಾರ ತಿಳಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಜಲಸಂಪನ್ಮೂಲ ಕೇಂದ್ರ ರಾಜ್ಯ ಸಚಿವ ಅರ್ಜುನ್ ರಾಮ್ ಮೆಘಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದಲ್ಲಿ ಬೃಹತ್ ಅಣೆಕಟ್ಟುಗಳ ಸುರಕ್ಷತೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಟ್ರೇಲಿಯ, ಸ್ಪೈನ್, ಸ್ವಿಝರ್‌ಲ್ಯಾಂಡ್, ಅಮೆರಿಕಾ ಸೇರಿದಂತೆ 20ಕ್ಕೂ ಅಧಿಕ ದೇಶಗಳ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಕೇಂದ್ರ ಜಲ ಆಯೋಗದ ನಿರ್ದೇಶಕರಾದ (ಅಣೆಕಟ್ಟು ಸುರಕ್ಷತೆ) ಪ್ರಮೋದ್ ನಾರಾಯಣ್ ತಿಳಿಸಿದ್ದಾರೆ.

ಅಣೆಕಟ್ಟು ಪುನರ್ವಸತಿ ಮತ್ತು ಅಭಿವೃದ್ಧಿ ಯೋಜನೆಯಡಿ (ಡಿಆರ್‌ಐಪಿ) ಯಲ್ಲಿ ಅಭಿವೃದ್ಧಿಪಡಿಸಲಾದ ಏಳು ಅಣೆಕಟ್ಟು ಸುರಕ್ಷತಾ ಕೈಪಿಡಿಗಳನ್ನು ಸಮ್ಮೇಳನದಲ್ಲಿ ಅನುಷ್ಟಾನಕ್ಕಾಗಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡಿಆರ್‌ಐಪಿ ಮೂಲಕ ಕೇಂದ್ರವು ಏಳು ರಾಜ್ಯಗಳಲ್ಲಿ ಒತ್ತಡವನ್ನು ಅನುಭವಿಸುತ್ತಿರುವ 223 ಬೃಹತ್ ಅಣೆಕಟ್ಟುಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಹಾಕಿಕೊಂಡಿದೆ. ಸಮ್ಮೇಳನದಲ್ಲಿ ಅಣೆಕಟ್ಟು ಆರೋಗ್ಯ ಮತ್ತು ಪುನರ್ವಸತಿ ನಿಗಾವಣೆ ಅಪ್ಲಿಕೇಶನ್ (ಧರ್ಮ) ಅನ್ನು ಬಿಡುಗಡೆ ಮಾಡಲಾಗುವುದು. ಬೃಹತ್ ಅಣೆಕಟ್ಟುಗಳನ್ನು ಹೊಂದಿರುವ ದೇಶಗಳ ಪೈಕಿ ಭಾರತವು ಚೀನಾ ಮತ್ತು ಅಮೆರಿಕಾದ ನಂತರ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ. ಭಾರತದಲ್ಲಿ 5,254 ಕಾರ್ಯಾಚರಿಸುತ್ತಿರುವ ಬೃಹತ್ ಅಣೆಕಟ್ಟುಗಳಿದ್ದರೆ 447 ಬೃಹತ್ ಅಣೆಕಟ್ಟುಗಳು ನಿರ್ಮಾಣ ಹಂತದಲ್ಲಿವೆ. ಈ ಎಲ್ಲಾ ಅಣೆಕಟ್ಟುಗಳ ಒಟ್ಟಾರೆ ಸಾಮರ್ಥ್ಯ 283 ಬಿಲಿಯನ್ ಕ್ಯುಬಿಕ್ ಮೀಟರ್‌ಗಳಾಗಿವೆ.

ಭಾರತದ 80 ಶೇಕಡಾ ಬೃಹತ್ ಅಣೆಕಟ್ಟುಗಳು 25 ವರ್ಷಗಳಷ್ಟು ಹಳೆಯದಾಗಿದ್ದು, 213 ಬೃಹತ್ ಅಣೆಕಟ್ಟುಗಳ ನಿರ್ಮಾಣವಾಗಿ ಶತಮಾನವೇ ಕಳೆದಿದೆ. ಹಾಗಾಗಿ ಅವುಗಳ ಸುರಕ್ಷತಾ ಮಾನದಂಡಗಳು ಇಂದಿನ ಸುರಕ್ಷತಾ ನಿಯಮಗಳಿಗೆ ಸರಿಹೊಂದುವುದಿಲ್ಲ. ಇದರಿಂದಾಗಿ ಕೇಂದ್ರವು 2012ರಲ್ಲಿ ಡಿಆರ್‌ಐಪಿಯನ್ನು ಅನುಷ್ಟಾನಗೊಳಿಸಿತು ಎಂದು ಸರಕಾರದ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X