Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರಧಾನಿಯ ‘ಝೀ ನ್ಯೂಸ್’ ಸಂದರ್ಶನದ ಬಳಿಕ...

ಪ್ರಧಾನಿಯ ‘ಝೀ ನ್ಯೂಸ್’ ಸಂದರ್ಶನದ ಬಳಿಕ ದೇಶಾದ್ಯಂತ ‘ಪಕೋಡ’ ಸುದ್ದಿಯಾದದ್ದೇಕೆ?

ಟ್ವಿಟರಿಗರು ಮೋದಿಯನ್ನು ಅಣಕಿಸಿದರ ಹಿಂದಿನ ಕಾರಣ ಇಲ್ಲಿದೆ...

ವಾರ್ತಾಭಾರತಿವಾರ್ತಾಭಾರತಿ22 Jan 2018 8:09 PM IST
share
ಪ್ರಧಾನಿಯ ‘ಝೀ ನ್ಯೂಸ್’ ಸಂದರ್ಶನದ ಬಳಿಕ ದೇಶಾದ್ಯಂತ ‘ಪಕೋಡ’ ಸುದ್ದಿಯಾದದ್ದೇಕೆ?

ಹೊಸದಿಲ್ಲಿ, ಜ.22: ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುವುದಿಲ್ಲ, ಸುದ್ದಿಗೋಷ್ಠಿ ನಡೆಸುವುದಿಲ್ಲ ಎನ್ನುವ ತನ್ನ ಮೇಲಿರುವ ಆರೋಪಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ 2 ಟಿವಿ ಚಾನೆಲ್ ಗಳಿಗೆ ಸಂದರ್ಶನ ನೀಡಿದ್ದಾರೆ.

ಇತ್ತೀಚೆಗೆ 'ಟೈಮ್ಸ್ ನ್ಯೂ ಚಾನೆಲ್'ನ ಸಂದರ್ಶನದಲ್ಲಿ ಮಾತನಾಡಿದ್ದ ಪ್ರಧಾನಿ ಶುಕ್ರವಾರ 'ಝೀ ನ್ಯೂಸ್ ಚಾನೆಲ್' ಸಂದರ್ಶನದಲ್ಲಿ ಕಾಣಿಸಿಕೊಂಡರು. ಸಂದರ್ಶನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಆದರೆ ಇವೆಲ್ಲದರ ನಡುವೆ ಗಮನಸೆಳೆದದ್ದು ‘ಪಕೋಡ’. ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಪಕೋಡ ಉದಾಹರಣೆ ಮೂಲಕ ಉತ್ತರಿಸಿದ ಪ್ರಧಾನಿ ಇದೀಗ ನಗೆಪಾಟಲಿಗೀಡಾಗಿದ್ದಾರೆ. ಈ ಬಗ್ಗೆ jantakareporter.com ವರದಿ ಪ್ರಕಟಿಸಿದೆ.

ಪ್ರಧಾನ ಮಂತ್ರಿಯಾದ ನಂತರ ಪ್ರತಿವರ್ಷ 1 ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು 2013ರಲ್ಲಿ ನೀಡಿದ್ದ ಭರವಸೆಯ ಬಗ್ಗೆ ಸಂದರ್ಶನದಲ್ಲಿ ಪ್ರಶ್ನಿಸಲಾಗಿತ್ತು. ಇದಕ್ಕೆ ಉತ್ತರಿಸಿದ ಪ್ರಧಾನಿ, “ಒಂದು ವೇಳೆ ಒಬ್ಬರು ಪಕೋಡ ಮಾರುತ್ತಿದ್ದರೆ, ದಿನದ ಕೊನೆಗೆ 200 ರೂ. ಸಂಪಾದಿಸುತ್ತಿದ್ದರೆ ನೀವದನ್ನು ಉದ್ಯೋಗ ಎಂದು ಕರೆಯುವುದಿಲ್ಲವೇ?, ಝೀ ಟಿವಿ ಕಚೇರಿಯ ಹೊರಗಡೆ ಒಬ್ಬಾತ ಪಕೋಡ ಮಾರಿ ದಿನಂಪ್ರತಿ 200 ರೂ. ಗಳಿಸುವುದಾದರೆ ಅದು ಉದ್ಯೋಗವಲ್ಲವೇ?” ಎಂದು ಪ್ರಶ್ನಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿಯ ಈ ಹೇಳಿಕೆಯ ವಿರುದ್ಧ ಭಾರೀ ಆಕ್ರೋಶಗಳು ವ್ಯಕ್ತವಾಗಿತ್ತಲ್ಲದೆ ಹಲವರು  “ಉದ್ಯೋಗವೆಂದರೆ ಮೋದಿ ಏನೆಂದು ತಿಳಿದುಕೊಂಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ,

ಇನ್ನೂ ಕೆಲವರು ಪ್ರಧಾನಿ ಹೇಳಿಕೆಗೆ ವ್ಯಂಗ್ಯ ಪ್ರತಿಕ್ರಿಯೆಗಳನ್ನೂ ನೀಡಿದ್ದಾರೆ. “ಜನರು ಪಕೋಡಾ ಉದ್ಯಮವನ್ನು ಆರಂಭಿಸಬೇಕು. ತುಂಬಾ ಕಲಿತ ನಂತರ ಸ್ವ-ಉದ್ಯೋಗ”, “ಪಕೋಡ ಅಥವಾ ಇತರ ಸಣ್ಣ ವ್ಯವಹಾರಗಳು 2014ರ ನಂತರ ಆರಂಭವಾದದ್ದಲ್ಲ… 2014ಕ್ಕೂ ಮೊದಲೇ ಇತ್ತು”, “ಎಂತಹ ಕೆಟ್ಟ ಪ್ರಧಾನಿ!. ಯುಪಿಎ ಆಡಳಿತಾವಧಿಯಲ್ಲಿ ನಿರುದ್ಯೋಗದ ಬಗ್ಗೆ ಇವರು ಧ್ವನಿಯೆತ್ತಿದ್ದರು, ಇವರ ಸರಕಾರದ ಆಡಳಿತಾವಧಿಯಲ್ಲಿ ಹಲವರು ಕೆಲಸ ಕಳೆದುಕೊಂಡರು, ಆದರೆ ಈಗ ಅವರನ್ನು ‘ಪಕೋಡಾವಾಲಾ’ಗಳಿಗೆ ಹೋಲಿಸಿದ್ದಾರೆ. ಎಲ್ಲಾ ಭಾರತೀಯರು ಪಕೋಡ ಮಾರಲು ಇವರು ಬಯಸುತ್ತಾರೆಯೇ. ಅವಿದ್ಯಾವಂತ, ಸಂಘಪ್ರಚಾರಕರನ್ನು ಪ್ರಧಾನಿ ಎಂದು ಆರಿಸಿದಾಗ ಹೀಗೆಯೇ ನಡೆಯುತ್ತದೆ”, “ಚಾಯ್ ವಾಲಾಗೆ ಕೇವಲ ಪಕೋಡವಾಲಾ ಬಗ್ಗೆ ಮಾತ್ರ ಕಾಳಜಿಯಿದೆ”….. ಹೀಗೆ ನೂರಾರು ಟ್ವೀಟ್ ಗಳಲ್ಲಿ ಪ್ರಧಾನಿಯನ್ನು ಅಣಕಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X