Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.26 ರಂದು ಮಣ್ಣಪಳ್ಳದಲ್ಲಿ...

ಜ.26 ರಂದು ಮಣ್ಣಪಳ್ಳದಲ್ಲಿ ಸುಗ್ಗಿ-ಹುಗ್ಗಿ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ22 Jan 2018 8:14 PM IST
share

ಉಡುಪಿ, ಜ.22: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೃಷಿ ಇಲಾಖೆ ಹಾಗೂ ಮಣ್ಣಪಳ್ಳ ಅಭಿವೃದ್ಧಿ ಸಮಿತಿ ಇವರ ಸಹಯೋಗದೊಂದಿಗೆ ಜ.26 ರಂದು ಸಂಜೆ 4 ಗಂಟೆಗೆ ಮಣ್ಣಪಳ್ಳ ನಿಸರ್ಗಧಾಮ ಬಯಲು ರಂಗಮಂದಿರ ದಲ್ಲಿ ಸುಗ್ಗಿ-ಹುಗ್ಗಿ ಕಾಯರ್ಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಚೇರ್ಕಾಡಿಯ ಭಗವತಿ ಎಂ ಕೋಶಿಕ ಇವರಿಂದ ಸಿರಿಧಾನ್ಯ ಚರಿತ ನಾಟಕ, ಸುರಕ್ಷಾ ಮತ್ತು ಬಳಗ ಕಾರ್ಕಳ ಇವರಿಂದ ಚೆನ್ನು ಕುಣಿತ, ಮೈಸೂರು ಮಹೇಶ್ ಮತ್ತು ತಂಡದಿಂದ ನಗಾರಿ, ಕೆ.ಆರ್ ನಗರದ ಕುಮಾರ್ ನಾಯ್ಕ ತಂಡದಿಂದ ಪೂಜಾ ಕುಣಿತ, ಹುಣಸೂರಿನ ಗೋವಿಂದ ನಾಯ್ಕ ಇವರಿಂದ ಡೊಳ್ಳು ಕುಣಿತ, ಉತ್ತರ ಕನ್ನಡದ ಅರುಣ್ ತಂಡದಿಂದ ಸಿದ್ಧಿ ಸಿಗ್ಮೂ ಕುಣಿತ, ಪಾಂಬೂರು ಕಾಡು ಮಲ್ಲಿಗೆ ಮಹಿಳಾ ಕಲಾತಂಡದಿಂದ ಕೊರಗರ ನೃತ್ಯ, ಮುಟ್ಲುಪಾಡಿಯ ಪ್ರಮೋದಿನಿ ನಾಯ್ಕಿ ಮತ್ತು ಬಳಗದಿಂದ ಕೋಲಾಟ, ಚಂಡ್ಕಳ ಶಂಕರ್‌ದಾಸ್ ಬಳಗದಿಂದ ಕಂಗೀಲು, ಸಂಗಮ ನೃತ್ಯ ತಂಡದ ರಮೇಶ್ ಕಲ್ಮಾಡಿಯಿಂದ ಕಂಸಾಳೆ ನೃತ್ಯ ನಡೆಯಲಿದೆ.

ಅಲ್ಲದೇ ಮಲ್ಲಿಕಾರ್ಜುನ ಕುಡುಬಿ ಜಾನಪದ ಕಲಾ ಸಂಘ ಮಂದಾರ್ತಿ ಇವರಿಂದ ಕುಡುಬಿ ನೃತ್ಯ, ಹೊಸ್ಮಾರು ಜಾನಪದ ವಾಹಿನಿಯ ಪ್ರವೀಣ್ ತಂಡದಿಂದ ಜಾನಪದ ವೈವಿಧ್ಯ, ಮಲ್ಪೆ ಸರಸ್ವತಿ ಜಾನಪದ ಕಲಾತಂಡದಿಂದ ಕರಗ ಕುಣಿತ, ಉದ್ಯಾವರ ಶ್ರೀರಾಮ ಜಾನಪದ ಕಲಾತಂದ ಪುನೀತ್ ಇವರಿಂದ ವೀರಗಾಸೆ, ಪುತ್ತೂರು ಶ್ರೀಕೃಷ್ಣಪ್ಪ ಬಂಬಿಲ ಮತ್ತು ತಂಡದಿಂದ ಸುಗ್ಗಿ ಕುಣಿತ, ಮಂಗಳೂರಿನ ರವಿರಾಜ್ ತಂಡದಿಂದ ಕೃಷಿ ಹಾಡು ಮತ್ತು ಪಾಡ್ದನ, ಉಪ್ಪಿನಂಗಡಿ ನವೀನ್ ಕಾಂಚಾಣರಿಂದ ಶಾರ್ದೂಲ ನೃತ್ಯ, ವಿದ್ಯಾರಂಗ ಮಿತ್ರ ಮಂಡಳಿ ಇವರಿಂದ ಬೆಸ್ತರ ನೃತ್ಯ ಮುಂತಾದ ಕಲಾಪ್ರದರ್ಶನ ಗಳಿವೆ.

ಉಡುಪಿ ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ತಿನಿಸುಗಳು, ಸಿರಿ ಧಾನ್ಯಗಳ ಪ್ರದರ್ಶನ, ಮಾರಾಟದ ಮಳಿಗೆಗಳನ್ನು ಇಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X