Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಗಣಿತದ ಅದ್ಭುತ ಮೇಧಾವಿ 12ರ ಈ ಬಾಲಕ

ಗಣಿತದ ಅದ್ಭುತ ಮೇಧಾವಿ 12ರ ಈ ಬಾಲಕ

ಪ್ರಪಂಚೋಧ್ಯ

ವಾರ್ತಾಭಾರತಿವಾರ್ತಾಭಾರತಿ22 Jan 2018 6:25 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗಣಿತದ ಅದ್ಭುತ ಮೇಧಾವಿ 12ರ ಈ ಬಾಲಕ

 ಶಾಲೆಯಲ್ಲಿ ಕಲಿಯುತ್ತಿದ್ದಾಗ ಅನೇಕ ಮಂದಿಗೆ ಗಣಿತವೆಂದರೆ ಕಬ್ಬಿಣದ ಕಡಲೆಯಿದ್ದಂತೆ. 20ರವರೆಗಿನ ಮಗ್ಗಿಗಳನ್ನು ಕಂಠಪಾಠ ಮಾಡುವುದೆಂದರೆ ಅದು ತ್ರಾಸದಾಯಕವಾದ ಕೆಲಸವಾಗಿ, ತಲೆಕೆರೆದು ಕೊಳ್ಳುವಂತಾಗುತ್ತಿತ್ತು.

ಆದರೆ ಉತ್ತರಪ್ರದೇಶದ ಸಹಾರನ್‌ಪುರ ಜಿಲ್ಲೆಯ ಕುಗ್ರಾಮವಾದ ನಕುಡ್ ತ್ರಿಪುಡಿಯ 12 ವರ್ಷದ ಬಾಲಕ ಚಿರಾಗ್ ರಥಿಗೆ ಗಣಿತವೆಂದರೆ ನೀರು ಕುಡಿದಷ್ಟು ಸಲೀಸು.
  ಎಂಟನೆ ತರಗತಿಯಲ್ಲಿ ಕಲಿಯುತ್ತಿರುವ ಈ ಚೂಟಿ ಬಾಲಕನಲ್ಲಿ 20 ಕೋಟಿ ವರೆಗಿನ ಅಂಕಿಗಳನ್ನು ಕೂಡಿಸಲು, ಗುಣಿಸಲು ಅಥವಾ ಭಾಗಿಸಲು ಹೇಳಿದಲ್ಲಿ, ನೀವು ಕ್ಯಾಲ್ಕುಲೇಟರ್ ಹೊರತೆಗೆದು, ಅಂಕಿಗಳ ಗುಂಡಿಗಳನ್ನು ಒತ್ತುತ್ತಿರುವಂತೆಯೇ, ಆತ ನಿಖರವಾದ ಉತ್ತರ ಹೇಳಿ ಬಿಡುತ್ತಾನೆ.
 ಚಿರಾಗ್ ರಥಿ ಈಗ ಇಡೀ ಸಹಾರನ್‌ಪುರ ಜಿಲ್ಲೆಯಲ್ಲಿ ಅದ್ಭುತ ಬಾಲಕ ಹಾಗೂ ಗಣಿತದ ಮೇಧಾವಿಯೆಂದೇ ಪ್ರಸಿದ್ಧನಾಗಿದ್ದಾನೆ. ಆತನ ತಂದೆ ನರೇಂದರ್ ರಥಿ, ಓರ್ವ ದಿನಗೂಲಿ ಕಟ್ಟಡ ನಿರ್ಮಾಣ ಕಾರ್ಮಿಕ. ಚಿರಾಗ್‌ನ ಗಣಿತ ಪಾಂಡಿತ್ಯಕ್ಕೆ ಬೆರಗಾಗಿರುವ ಗಣಿತಜ್ಞರೀಗ ಆತನನ್ನು, ಶಕುಂತಲಾದೇವಿಯಂತಹ ಮಹಾನ್ ಗಣಿತಶಾಸ್ತ್ರಜ್ಞರೊಂದಿಗೆ ಹೋಲಿಕೆ ಮಾಡತೊಡಗಿದ್ದಾರೆ.
ಬಡತನದಲ್ಲೇ ಬೆಳೆದ ಚಿರಾಗ್‌ನ ವಿಶಿಷ್ಟ ಪ್ರತಿಭೆಯನ್ನು ಗುರುತಿಸಿರುವ ಶಾಲೆಯು, ಆತನಿಗಾಗಿ ವಿಶೇಷ ಗಣಿತ ಶಿಕ್ಷಕರೊಬ್ಬರನ್ನು ನೇಮಿಸಿದೆ. 12 ವರ್ಷದ ಈ ಪೋರನಿಗೆ, ಅವರು 12ನೇ ತರಗತಿಯವರೆಗಿನ ಗಣಿತವನ್ನು ಬೋಧಿಸುತ್ತಿದ್ದಾರೆ.
ನಾಲ್ಕು ಮಕ್ಕಳ ತಂದೆಯಾದ ನರೇಂದ್ರನ ಆರ್ಥಿಕ ಬಿಕ್ಕಟ್ಟು, ಚಿರಾಗ್‌ನ ಶೈಕ್ಷಣಿಕ ಪ್ರತಿಭೆಯನ್ನು ಮನಗಂಡ ಶಾಲಾಡಳಿತವು ಆತನ ಶಿಕ್ಷಣ ಶುಲ್ಕವನ್ನು ಮನ್ನಾ ಮಾಡಿದೆ ಹಾಗೂ ಪುಸ್ತಕಗಳನ್ನು ಕೊಳ್ಳಲು ಆತನಿಗೆ ಆರ್ಥಿಕ ನೆರವು ನೀಡಿದೆ.
 ಅಂಕಿಗಳೊಂದಿಗೆ ಆಟವಾಡುವುದೆಂದರೆ ತನಗೆ ಮೋಜೆಂದು ಚಿರಾಗ್ ಹೇಳುತ್ತಾನೆ. ಗಣಿತದ ಸಮಸ್ಯೆಗಳಿಗೆ ಉತ್ತರ ತನಗೆ ಸಹಜವಾಗಿಯೇ ಬರುತ್ತದೆ. ನಾನು ಯಾವುದೇ ವಿಶೇಷ ತಂತ್ರಗಾರಿಕೆ ಅಥವಾ ಸೂತ್ರವನ್ನು ಬಳಸುತ್ತಿದ್ದೇನೆಂದು ಕೆಲವು ಸಹಪಾಠಿಗಳು ಆರೋಪಿಸುತ್ತಾರೆ. ಆದರೆ ನನ್ನ ಬಳಿ ಅಂತಹದ್ದೇನೂ ಇಲ್ಲವೆಂದು ಚಿರಾಗ್ ಹೇಳಿಕೊಳ್ಳುತ್ತಾನೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X