Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟ್ರೈಬಲ್ ಮೆಡಿಸಿನ್‍ಗೆ ಪ್ರಮುಖ ಆದ್ಯತೆ:...

ಟ್ರೈಬಲ್ ಮೆಡಿಸಿನ್‍ಗೆ ಪ್ರಮುಖ ಆದ್ಯತೆ: ಡಾ.ಲಕ್ಷೀನಾರಾಯಣ ಶಣೈ

ಎರಡು ದಿನಗಳ ಆಯುರ್ವೇದ ಸಂಶೋಧನಾ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ23 Jan 2018 11:05 PM IST
share
ಟ್ರೈಬಲ್ ಮೆಡಿಸಿನ್‍ಗೆ ಪ್ರಮುಖ ಆದ್ಯತೆ: ಡಾ.ಲಕ್ಷೀನಾರಾಯಣ ಶಣೈ

ಮೈಸೂರು,ಜ.23: ಗಿರಿಜನರು ಉಪಯೋಗಿಸುವ ಗಿಡಮೂಲಿಕೆಗಳನ್ನು ಟ್ರೈಬಲ್ ಮೆಡಿಸಿನ್ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಮರ್ಶಿಸಿ ಅವರ ಉಪಯೋಗವನ್ನು ಜಗತ್ತಿಗೆ ಸಾರಬೇಕು ಎಂಬ ಪ್ರಮುಖ ವಿಷಯವನ್ನು ಇಟ್ಟುಕೊಂಡು ಹಲವು ವಿಷಯಗಳ ಬಗ್ಗೆ ಎರಡೂ ದಿನಗಳ ಕಾರ್ಯಗಾರದಲ್ಲಿ ಚರ್ಚಿಸಲಾಯಿತು ಎಂದು ಮೈಸೂರು ಆಯುರ್ವೇದ ಸಂಶೋಧನಾ ಸಂಸ್ಥೆ ಸಹಾಯಕ ನಿರ್ದೇಶಕ ಡಾ.ಲಕ್ಷೀನಾರಾಯಣ ಶಣೈ ತಿಳಿಸಿದರು.  

ಮೈಸೂರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಆವರಣದಲ್ಲಿ ನಡೆಯುತ್ತಿರುವ ಎರಡು ದಿನಗಳ “ದೃಷ್ಟಿ-ಸೃಷ್ಟಿ-2018” ಕಾರ್ಯಗಾರದ ನಂತರ ಮಂಗಳವಾರ  ಮಾಹಿತಿ ನೀಡಿದರು.

ಆಯುರ್ವೇದ ಸಂಶೋಧಾನ ಕೇಂದ್ರ ಮುಂದಿನ 20 ವರ್ಷಗಳಲ್ಲಿ ಯಾವ ಯಾವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಜನಪರವಾದ ಆರೋಗ್ಯ ಕಾರ್ಯಕ್ರಮವನ್ನು ಹೇಗೆ ನಡೆಸಬೇಕು ಮತ್ತು ಆಯುರ್ವೇದದ ಗುಣಮಟ್ಟ ಹಾಗು ಅದರ ಉಪಯೋಗವನ್ನು ಸುಲಭವಾಗಿ ಯಾವ ರೀತಿ ಜನರಿಗೆ ಮುಟ್ಟಿಸ ಬೇಕು ಎಂಬುದರ ಬಗ್ಗೆ ತಜ್ಞರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಎಂದು ಹೇಳಿದರು.

ಖ್ಯಾತ ತಜ್ಞರಾದ ಡಾ.ಎಂ.ಎ.ಬಾಲಸುಬ್ರಮಣ್ಯಂ, ಮಕ್ಕಳ ತಜ್ಞರಾದ ಡಾ.ಕುಮಾರ್, ಬಯೋಕೆಮಿಸ್ಟ್ ದೇವಕಿ, ಡಾ.ಲ್ಯಾನ್ಸಿ ಡಿಸೋಜ, ಡಾ.ಅಹಲ್ಯ ಶರ್ಮ, ಡಾ.ರಾಜೇಂದ್ರ, ಹಾಗೂ ಡಾ.ಡೆನ್ನಿಸ್ ಶಿಭಿರಾರ್ಥಿಗಳಿಗೆ ಉತ್ತಮ ಮಾಹಿತಿಗಳನ್ನು ನೀಡಿದರು.

ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು 90 ವೈದ್ಯರು ಸೇರಿದಂತೆ ಇತರರು ಭಾಗವಹಿಸಿದ್ದರು. ಅವರವರು ಗ್ರೂಪ್ ಚರ್ಚೆಗಳನ್ನು ನಡೆಸಿ ಅಯುರ್ವೇದ ಉಪಯೋಗಗಳನ್ನು ಮತ್ತು ಅವರು ಯಾವ ರೀತಿ ಸಂಶೋಧನೆ ನಡೆಸಿದ್ದಾರೆ ಎಂಬುದರೆ ಬಗ್ಗೆ ಚರ್ಚೆ ನಡೆಸಲಾಯಿತು.

ಆಯುರ್ವೇದ ಮುಂದಿನ 5 ವರ್ಷಕ್ಕೆ ಮತ್ತು 10 ವರ್ಷಕ್ಕೆ ಹೇಗಿರಬೇಕು, ನಾವು ಸಮಯೋಚಿತವಾಗಿ ಹೇಗೆ ಕೆಲಸಮಾಡಬೇಕು, ಹಾಗೂ ಸರ್ಕಾರದ ರೀತಿ ನೀತಿ ನಿರ್ಧಾರಗಳಿಗೆ ತಕ್ಕಂತೆ ಹೇಗೆ ಕೆಲಸ ಮಾಡಬೇಕು ಎಂಬುದನ್ನು ಗಂಭೀರವಾಗಿ ಚರ್ಚಿಸಲಾಯಿತು. ಪ್ರಮುಖವಾಗಿ ಕಾಡು ಜನರು ವಾಸಿಸುವ ಕಡೆ ಟ್ರೈಬಲ್ ಮೆಡಿಸಿನ್ ಬಗ್ಗೆ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಮರ್ಶಿಸಿ ಅದರ ವೈಶಿಷ್ಟ್ಯವನ್ನು ಜಗತ್ತಿಗೆ ಸಾರಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಿತು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X