Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ. 28ರಂದು ಪುತ್ತೂರಿನಲ್ಲಿ "ಜಿಲ್ಲಾ...

ಜ. 28ರಂದು ಪುತ್ತೂರಿನಲ್ಲಿ "ಜಿಲ್ಲಾ ಜನಪದ ಸಂಸ್ಕತ ಸಮ್ಮೇಳನ"

ವಾರ್ತಾಭಾರತಿವಾರ್ತಾಭಾರತಿ23 Jan 2018 11:15 PM IST
share

ಬಂಟ್ವಾಳ, ಜ. 23: ಸಂಸ್ಕತ ಭಾರತೀ ವತಿಯಿಂದ ಪುತ್ತೂರು "ಜಿಲ್ಲಾ ಜನಪದ ಸಂಸ್ಕತ ಸಮ್ಮೇಳನ"ವು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಕೇಶವ ಸಂಕಲ್ಪ ಸಭಾಂಗಣದಲ್ಲಿ ಜ. 28ರಂದು ನಡೆಯಲಿದೆ ಎಂದು ಸಮ್ಮೇಳನ ಸಮಿತಿ ಸಂಚಾಲಕ ಮುರಳಿ ಕೃಷ್ಣ ಹೇಳಿದ್ದಾರೆ.

ಅವರು ಮಂಗಳವಾರ ಸಂಜೆ ಬಿ.ಸಿ.ರೊಡಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಸಮ್ಮೇಳನವನ್ನು ಉದ್ಘಾಟಿಸುವರು. ಉದ್ಯಮಿ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು. ಮುಳಿಯ ಶ್ಯಾಮ್ ಭಟ್ ಅವರು ಉಪಸ್ಥಿತರಿರುವರು. ಬಳಿಕ ಎರಡು ಗೋಷ್ಠಿಗಳು ನಡೆಯಲಿದ್ದು, ಡಾ.ಶ್ರೀಧರ್ ಭಟ್ ವಿದ್ವಾನ್ ಹಾಗೂ ಮೈತ್ರೇಯಿ ಗುರುಕುಲದ ಶಿಕ್ಷಕ ಉಮೇಶ್ ಹೆಗ್ಡೆ ವಿಚಾರ ಮಂಡಿಸುವರು.

ಮಧ್ಯಾಹ್ನ ಸಂಸ್ಕತದಲ್ಲಿಯೇ ಮನೋರಂಜನ ಕಾರ್ಯಕ್ರಮಗಳು, ಸಂಸ್ಕತ ಮತ್ತು ವಿಜ್ಞಾನದ ಸಂಬಂಧವನ್ನು ತೋರಿಸುವ ಆಕರ್ಷಕ ಪ್ರದರ್ಶನ, ಸಂಸ್ಕತ ಪುಸ್ತಕ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂಸ್ಕತ ಭಾರತೀಯ ಅಖಿಲ ಭಾರತ ಪ್ರಚಾರಕ ಸತ್ಯನಾರಾಯಣ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ವಿವರಿಸಿದರು.

ಭಾರತದ ಅಧಿಕೃತ ಭಾಷೆಗಳಲ್ಲಿ ಒಂದಾಗಿರುವ ಸಂಸ್ಕತವನ್ನು ದೇಶದ ಪ್ರತಿ ತಾಲೂಕಿನಲ್ಲಿ ಸಮ್ಮೇಳನ ನಡೆಸುವ ಮೂಲಕ ಸಂಸ್ಕತ ಭಾಷೆಯನ್ನು ಉಳಿಸುವ ಸಲುವಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಂಸ್ಕತ ಭಾರತೀಯು ಕಳೆದ 25 ವರ್ಷಗಳಲ್ಲಿ ಒಂದು ಲಕ್ಷ ಸಂಸ್ಕತ ಸಂಭಾಷಣಾ ಶಿಬಿರ ನಡೆಸಿ, 4 ಲಕ್ಷ ಜನರಿಗೆ ಸಂಸ್ಕತ ಸಂಭಾಷನೆಯನ್ನು ಕಲಿಸಿಕೊಟ್ಟಿದೆ. ಈ ಭಾಷೆಯು ಒಂದು ವರ್ಗಕ್ಕೆ ಸೀಮಿತವಾಗಿರದೇ ಪ್ರತಿಯೊಬ್ಬರೂ ಯಾವುದೇ ಬೇಧ ಬಾವವಿಲ್ಲದೆ ಕಲಿಯಬಹುದು. ಈ ನಿಟ್ಟಿನಲ್ಲಿ ಸರ್ಕಾರ ಪ್ರೋತ್ಸಾಹ ಅಗತ್ಯವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಜಿಲ್ಲಾ ಸಂಯೋಜಕ ಜಯರಾಂ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X