Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. 13,275 ವರ್ಷ ಜೈಲುಶಿಕ್ಷೆ!

13,275 ವರ್ಷ ಜೈಲುಶಿಕ್ಷೆ!

ಪ್ರಪಂಚೋದ್ಯ

ವಾರ್ತಾಭಾರತಿವಾರ್ತಾಭಾರತಿ23 Jan 2018 11:59 PM IST
share
13,275 ವರ್ಷ ಜೈಲುಶಿಕ್ಷೆ!

ಓರ್ವ ಅಪರಾಧಿಗೆ 10 ವರ್ಷ, 20 ವರ್ಷ ಹೋಗಲಿ 50 ವರ್ಷ ಜೈಲು ಶಿಕ್ಷೆ ನ್ಯಾಯಾಲಯ ವಿಧಿಸಿರುವುದನ್ನು ಕೇಳಿದ್ದೇವೆ. ಆದರೆ ಥಾಯ್ಲೆಂಡ್‌ನ ಕೋರ್ಟೊಂದು ಗೋಲ್‌ಮಾಲ್ ಸ್ಕೀಮ್‌ಗಳ ಮೂಲಕ 40 ಸಾವಿರಕ್ಕೂ ಅಧಿಕ ಮಂದಿಗೆ ಪಂಗನಾಮ ಹಾಕಿದ ವಂಚಕ ನೊಬ್ಬನಿಗೆ ಬರೋಬ್ಬರಿ 13,275 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಮೂಲಕ ವಿಚಿತ್ರ ತೀರ್ಪು ನೀಡಿದೆ. 34 ವರ್ಷದ ಥಾಯ್ ಪ್ರಜೆ ಪುಡಿತ್‌ಕಿಟ್ಟಿತ್ರಾಡಿಲೊಕ್ ಎಂಬಾತ ಸುಮಾರು 40 ಸಾವಿರಕ್ಕೂ ಅಧಿಕ ಮಂದಿಯನ್ನು ಮರುಳು ಮಾಡಿ, ಅವರಿಂದ ಒಟ್ಟು 160 ದಶಲಕ್ಷ ಡಾಲರ್ ಮೌಲ್ಯದ ಹಣವನ್ನು ತನ್ನ ಬೇನಾಮಿ ಕಂಪೆನಿಗಳಿಗೆ ಹೂಡಿಕೆ ಮಾಡಿಸಿ, ವಂಚಿಸಿದ್ದನೆಂದು ಬಿಬಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.
ನ್ಯಾಯಾಲಯ 2653 ವಂಚನೆಯ ಪ್ರಕರಣಗಳಲ್ಲಿ ಆತ ದೋಷಿಯೆಂದು ಪರಿಗಣಿಸಿದೆ ಹೀಗಾಗಿ ಪ್ರತಿ ಯೊಂದು ವಂಚನೆ ಪ್ರಕರಣಗಳಲ್ಲಿ ಪುಡಿತ್‌ಗೆ ನೀಡಬೇಕಾದ ಜೈಲುಶಿಕ್ಷೆಯನ್ನು ಲೆಕ್ಕಹಾಕಿದ ನ್ಯಾಯಾಲಯ ಆತನಿಗೆ ಒಟ್ಟು 13,275 ವರ್ಷ ಸೆರೆಮನೆವಾಸ ವಿಧಿಸಿದೆ. ಅಲ್ಲದೆ ಆತನಿಂದ ವಂಚನೆಗೊಳಗಾದವರ ಪೈಕಿ ಗುರುತಿಸಲ್ಪಟ್ಟ 2,653 ಮಂದಿಗೆ ಶೇ.7.5ರಷ್ಟು ಬಡ್ಡಿದರದಲ್ಲಿ 17 ದಶಲಕ್ಷ ಡಾಲರ್ ಹಣವನ್ನು ಮರುಪಾವತಿಸುವಂತೆ ಆದೇಶಿಸಿದೆ.
ತಾನು ನಡೆಸುತ್ತಿರುವ ರಿಯಲ್‌ಎಸ್ಟೇಟ್, ಪ್ರಸಾಧನಾ ಸಾಮಾಗ್ರಿ, ಹಳೆಯಕಾರುಗಳು ಹಾಗೂ ರಫ್ತು ವ್ಯವಹಾರಕ್ಕೆ ಆತ ಅಮಾಯಕರನ್ನು ತನ್ನ ಕಂಪೆನಿಯಲ್ಲಿ ಹಣಹೂಡುವಂತೆ ಮರುಳುಮಾಡುತ್ತಿದ್ದ. ಹೂಡಿಕೆದಾರರಿಗೆ ಹೇರಳವಾದ ಲಾಭದ ಜೊತೆ ಪ್ರೋತ್ಸಾಹಭತ್ತೆಯ ಭರವಸೆ ನೀಡುತ್ತಿದ್ದ ಪುಡಿತ್, ಜಾಸ್ತಿ ಹಣ ಹೂಡಿದವರಿಗೆ ಆಡಳಿತ ಮಂಡಳಿಯ ನೂತನ ಸದಸ್ಯರಾಗುವ ಆಮಿಷವನ್ನೂ ಒಡ್ಡುತ್ತಿದ್ದ. ಕೊನೆಗೂ ಆತನ ವಂಚನೆ ಬಯಲಾಗಿ, ಆತ ಜೈಲು ಸೇರಬೇಕಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X