Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮರನಾಥ ಯಾತ್ರಾರ್ಥಿಗಳ ಪ್ರಾಣ...

ಅಮರನಾಥ ಯಾತ್ರಾರ್ಥಿಗಳ ಪ್ರಾಣ ರಕ್ಷಿಸಿದ್ದ ಚಾಲಕ ಗಫೂರ್‌ಗೆ ಸರ್ವೋತ್ತಮ ಜೀವನ ರಕ್ಷ ಪದಕ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ24 Jan 2018 7:19 PM IST
share
ಅಮರನಾಥ ಯಾತ್ರಾರ್ಥಿಗಳ ಪ್ರಾಣ ರಕ್ಷಿಸಿದ್ದ ಚಾಲಕ ಗಫೂರ್‌ಗೆ ಸರ್ವೋತ್ತಮ ಜೀವನ ರಕ್ಷ ಪದಕ ಪುರಸ್ಕಾರ

ಹೊಸದಿಲ್ಲಿ, ಜ.24: ಭಯೋತ್ಪಾದಕರ ಗುಂಡಿನ ಸುರಿಮಳೆಯ ಮಧ್ಯೆಯೂ ಸುರಕ್ಷಿತವಾಗಿ ಬಸ್ಸನ್ನು ಚಲಾಯಿಸಿಕೊಂಡು 52 ಅಮರನಾಥ ಯಾತ್ರಾರ್ಥಿಗಳ ಪ್ರಾಣ ರಕ್ಷಿಸಿದ ಗುಜರಾತ್‌ನ ಬಸ್ ಚಾಲಕ ಶೇಖ್ ಸಲೀಮ್ ಗಫೂರ್‌ಗೆ , ನಾಗರಿಕರಿಗೆ ಶೌರ್ಯ ಪ್ರದರ್ಶನಕ್ಕೆ ನೀಡಲಾಗುವ ಅತ್ಯುನ್ನತ ಪುರಸ್ಕಾರ ‘ಸರ್ವೋತ್ತಮ ಜೀವನ ರಕ್ಷ ಪದಕ’ ಘೋಷಿಸಲಾಗಿದೆ. ಜತೆಗೆ ಅವರಿಗೆ 1 ಲಕ್ಷ ನಗದು ಪುರಸ್ಕಾರವನ್ನೂ ಗಣರಾಜ್ಯೋತ್ಸವ ಆಚರಣೆಯಂದು ಪ್ರದಾನ ಮಾಡಲಾಗುವುದು ಎಂದು ಗೃಹ ಸಚಿವಾಲಯ ಘೋಷಿಸಿದೆ.

2017ರ ಜುಲೈ 10ರಂದು ಅಮರನಾಥ ಯಾತ್ರಾರ್ಥಿಗಳ ತಂಡವಿದ್ದ ಬಸ್ಸನ್ನು ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಟೆಂಗೂ ಎಂಬಲ್ಲಿ ತಡೆದಿದ್ದ ಭಯೋತ್ಪಾದಕರು ಬಸ್ಸಿನ ಮೇಲೆ ಗುಂಡಿನ ದಾಳಿ ನಡೆಸಿ 14 ಮಂದಿಯನ್ನು ಕೊಂದಿದ್ದರು ಹಾಗೂ ಹಲವು ಯಾತ್ರಾರ್ಥಿಗಳು ಗಾಯಗೊಂಡಿದ್ದರು. ಆದರೆ ಸಮಯಪ್ರಜ್ಞೆ ಹಾಗೂ ಸಾಹಸ ಮೆರೆದಿದ್ದ ಚಾಲಕ ಗಫೂರ್, ಗುಂಡಿನ ದಾಳಿಯ ನಡುವೆಯೂ ಬಸ್ಸನ್ನು ಸುರಕ್ಷಿತ ಸ್ಥಳಕ್ಕೆ ಚಲಾಯಿಸಿಕೊಂಡು ಹೋಗಿ 52 ಯಾತ್ರಾರ್ಥಿಗಳ ಪ್ರಾಣ ರಕ್ಷಿಸಿದ್ದರು ಎಂದು ಗೃಹ ಇಲಾಖೆ ತಿಳಿಸಿದೆ.

ಈ ವರ್ಷ 107 ಪೊಲೀಸರಿಗೆ ಶೌರ್ಯ ಪದಕ ನೀಡಲಾಗುತ್ತಿದ್ದು ಇದರಲ್ಲಿ ಜಮ್ಮು- ಕಾಶ್ಮೀರದ 38, ಸಿಆರ್‌ಪಿಎಫ್‌ನ 35, ಛತ್ತೀಸ್‌ಗಢದ 10, ಮಹಾರಾಷ್ಟ್ರದ 7, ತೆಲಂಗಾಣದ 6 ಹಾಗೂ ಇತರ ರಾಜ್ಯಗಳ ಪೊಲೀಸರು ಸೇರಿದ್ದಾರೆ . ಇವರಲ್ಲಿ ಐವರು ಐಪಿಎಸ್ ಅಧಿಕಾರಿಗಳು ಸೇರಿದ್ದಾರೆ . 7 ಪೊಲೀಸರಿಗೆ(ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ಸಂದರ್ಭ ಹುತಾತ್ಮರಾದ ಪೊಲೀಸರು) ಮರಣೋತ್ತರ ಪದಕ ಪುರಸ್ಕಾರ ಘೋಷಿಸಲಾಗಿದೆ.

2016ರ ಜೂನ್ 3ರಂದು ಬಿಎಸ್‌ಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದಾಗ ಅಪ್ರತಿಮ ಶೌರ್ಯ ಪ್ರದರ್ಶಿಸಿ ಪ್ರತಿ ದಾಳಿ ಸಂಘಟಿಸಿದ ಸಿಆರ್‌ಪಿಎಫ್‌ನ ಅಧಿಕಾರಿ ನಂದಕಿಶೋರ್ ಪ್ರಸಾದ್‌ಗೆ ಪೊಲೀಸ್ ಶೌರ್ಯ ಪದಕ ಘೋಷಿಸಲಾಗಿದೆ. ಈ ವರ್ಷ 785 ಪೊಲೀಸ್ ಪದಕ ಘೋಷಿಸಲಾಗಿದ್ದು ಇದರಲ್ಲಿ 616 ಪೊಲೀಸ್ ಪದಕಗಳನ್ನು ಅಸಾಧಾರಣ ಸೇವೆ ಸಲ್ಲಿಸಿದವರಿಗೆ ಘೋಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X