Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕ್ಯಾಪ್ಟನ್ ಗೋಪಿನಾಥ್ ಮತ್ತಿತರರ...

ಕ್ಯಾಪ್ಟನ್ ಗೋಪಿನಾಥ್ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಸಾಲ ತೀರಿಸದ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 Jan 2018 10:37 PM IST
share
ಕ್ಯಾಪ್ಟನ್ ಗೋಪಿನಾಥ್ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಜ.24: ಕಿಂಗ್‌ಫಿಷರ್ ವಿಮಾನ ಯಾನ ಸಂಸ್ಥೆ ಸಾಲ ತೀರಿಸದೆ ಸುಸ್ತಿಯಾಗಿರುವ ಪ್ರಕರಣದಲ್ಲಿ ಗಂಭೀರ ಅಪರಾಧಗಳ ವಂಚನೆ ತನಿಖಾ ಕಚೇರಿ(ಎಸ್‌ಎಫ್‌ಐಒ) ಡೆಕ್ಕನ್ ಚಾರ್ಟರ್ಸ್ ಲಿಮಿಟೆಡ್‌ನ ಕ್ಯಾಪ್ಟನ್ ಗೋಪಿನಾಥ್ ಮತ್ತಿತರರ ವಿರುದ್ಧದ ಹೂಡಿರುವ ಕೇಸುಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಗೋಪಿನಾಥ್ ಮತ್ತಿತರರು ಸಲ್ಲಿಸಿದ್ದ ಐದು ಅರ್ಜಿಗಳನ್ನು ಆಲಿಸಿದ ನ್ಯಾ.ಕೆ.ಎನ್.ಫಣೀಂದ್ರ ಅವರಿದ್ದ ಏಕ ಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿ, ಎಸ್‌ಎಫ್‌ಐಒಗೆ ನೋಟಿಸ್ ನೀಡಿ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚನೆ ನೀಡಿತು.

ಎಸ್‌ಎಫ್‌ಐಎಂ ಹೂಡಿರುವ ಪ್ರಕರಣಗಳ ವಿಚಾರಣೆ ನಡೆಸಿರುವ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ, ಐವರ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ. ಆ ಆದೇಶಕ್ಕೂ ಇದೀಗ ಹೈಕೋರ್ಟ್ ತಡೆ ನೀಡಿದೆ.

ಮುಂಬೈ ಮೂಲದ ಉದ್ಯಮಿಗಳಾದ ಅಶೋಕ್ ಮತ್ತು ವಿನೋದ, ಆಂಬಿಟ್ ಪ್ರೈವೇಟ್ ಲಿಮಿಟೆಡ್ ಕೂಡ ನ್ಯಾಯಾಲಯದ ಮೆಟ್ಟಿಲೇರಿದ್ದವು.
ಅರ್ಜಿದಾರರ ಪರ ವಕೀಲರು ವಿಶೇಷ ನ್ಯಾಯಾಲಯ ತನ್ನ ವ್ಯಾಪ್ತಿಯನ್ನು ಗಮನಿಸಿಲ್ಲ ಮತ್ತು ಅಪರಾಧ ದಂಡ ಸಂಹಿತೆಯಲ್ಲಿರುವ ನಿಯಮಗಳನ್ನು ಪಾಲನೆ ಮಾಡದೆ ಏಕಾಏಕಿ ವಿಜಯ್ ಮಲ್ಯ ಸೇರಿದಂತೆ 19 ಆರೋಪಿಗಳ ವಿರುದ್ಧ ಬಂಧನ ವಾರೆಂಟ್ ಹೊರಡಿಸಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಹಣ ದುರ್ಬಳಕೆ ತಡೆ ಕಾಯಿದೆ 2002ರ ಅಡಿಯಲ್ಲಿ ಸುಪ್ರೀಂಕೋರ್ಟ್ ಇಂಥದ್ದೇ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡಬಹುದು, ಆದರೆ ಕಠಿಣ ಷರತ್ತುಗಳನ್ನು ವಿಧಿಸಬೇಕು ಎಂದು ಆದೇಶ ನೀಡಿದೆ ಎಂದು ವಾದಿಸಿದ ವಕೀಲರು, 2013ರ ಕಂಪೆನಿ ಕಾಯಿದೆ ಸೆಕ್ಷನ್ 212ರ ಸಿಂಧುತ್ವವನ್ನು ಪ್ರಶ್ನಿಸಲಾಗಿದೆ ಎಂದರು.

ಎಸ್‌ಎಫ್‌ಐಎ ದೂರು ಆರಿಸಿ ಬೆಂಗಳೂರಿನ ವಿಶೇಷ ಕೋರ್ಟ್ 2017ರ ಡಿ.28ರಂದು ಎಲ್ಲ ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿಕೊಂಡಿತ್ತಲ್ಲದೆ, ಎಲ್ಲ ಆರೋಪಿಗಳಿಗೂ ಬಂಧನ ವಾರೆಂಟ್ ಜಾರಿಗೊಳಿಸಿತ್ತು, ಕೋಟ್ಯಂತರ ರೂ. ವಂಚನೆ ಆಗಿದೆ ಎನ್ನಲಾಗಿರುವ ಇದು ಗಂಭೀರ ಪ್ರಕರಣ ಎಂದು ವಿಶೇಷ ಕೋರ್ಟ್ ಹೇಳಿಕೆ ನೀಡಿತ್ತು .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X