Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಥಿಯೇಟರ್‌ಗಳಲ್ಲಿ ಹೊರಗಿನ ಆಹಾರಕ್ಕೆ...

ಥಿಯೇಟರ್‌ಗಳಲ್ಲಿ ಹೊರಗಿನ ಆಹಾರಕ್ಕೆ ಅವಕಾಶ ಕುರಿತು ನಿರ್ಧಾರ ಕೈಗೊಳ್ಳಲು ಸರಕಾರಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ25 Jan 2018 6:40 PM IST
share
ಥಿಯೇಟರ್‌ಗಳಲ್ಲಿ ಹೊರಗಿನ ಆಹಾರಕ್ಕೆ ಅವಕಾಶ ಕುರಿತು ನಿರ್ಧಾರ ಕೈಗೊಳ್ಳಲು ಸರಕಾರಕ್ಕೆ ಸೂಚನೆ

ಮುಂಬೈ,ಜ,25: ಮಲ್ಟಿಪ್ಲೆಕ್ಸ್‌ಗಳ ಸಂಘಗಳಿಂದ ಸಲಹೆಗಳನ್ನು ಪಡೆದುಕೊಳ್ಳುವಂತೆ ಮತ್ತು ಸಿನಿಮಾ ವೀಕ್ಷಕರು ಥಿಯೇಟರ್‌ಗಳಿಗೆ ತಮ್ಮದೇ ಆಹಾರವನ್ನು ಒಯ್ಯಲು ಅನುಮತಿ ನೀಡುವ ಕುರಿತು ನಿರ್ಧಾರವೊಂದನ್ನು ತೆಗೆದುಕೊಳ್ಳುವಂತೆ ಬಾಂಬೆ ಉಚ್ಚ ನ್ಯಾಯಾಲಯವು ಗುರುವಾರ ಮಹಾರಾಷ್ಟ್ರ ಸರಕಾರಕ್ಕೆ ನಿರ್ದೇಶ ನೀಡಿದೆ.

ಜನರು ಥಿಯೇಟರ್‌ಗಳಿಗೆ ಹೊರಗಿನಿಂದ ಆಹಾರವನ್ನು ಒಯ್ಯಲು ಅನುಮತಿ ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿರುವ ಜೈನೇಂದ್ರ ಬಕ್ಷಿ ಅವರು ಈಗಾಗಲೇ ಸಲ್ಲಿಸಿರುವ ಸಲಹೆಗಳನ್ನೂ ಪರಿಶೀಲಿಸುವಂತೆ ನ್ಯಾಯಾಧೀಶರಾದ ಆರ್.ಎಂ.ಬೋರ್ಡೆ ಮತ್ತು ರಾಜೇಶ ಕೇತ್ಕರ್ ಅವರ ಪೀಠವು ರಾಜ್ಯ ಗೃಹ ಇಲಾಖೆಗೆ ಆದೇಶಿಸಿತು. ಥಿಯೇಟರ್‌ಗಳಿಗೆ ಹೊರಗಿನಿಂದ ಆಹಾರಗಳನ್ನು ಒಯ್ಯುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಥಿಯೇಟರ್‌ಗಳು ಮತ್ತು ಸಭಾಂಗಣಗಳಲ್ಲಿ ಆಹಾರವಸ್ತುಗಳ ಮಾರಾಟವನ್ನು ಮಹಾರಾಷ್ಟ್ರ ಚಿತ್ರಮಂದಿರಗಳ(ನಿಯಂತ್ರಣ) ನಿಯಮಗಳಡಿ ನಿಷೇಧಿಸಲಾಗಿದೆ ಎಂದು ಬಕ್ಷಿ ಪರ ವಕೀಲ ಆದಿತ್ಯ ಪ್ರತಾಪ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಅರ್ಜಿದಾರರು ಮಂಡಿಸಿರುವ ಬೇಡಿಕೆಯು ಮಲ್ಟಿಪ್ಲೆಕ್ಸ್ ಮಾಲಿಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ತನಗೆ ಅವಕಾಶ ನೀಡಬೇಕು ಎಂದು ಫಿಕ್ಕಿ ಮಲ್ಟಿಪ್ಲೆಕ್ಸ್ ಮಾಲಕರ ಸಂಘವು ನ್ಯಾಯಾಲಯವನ್ನು ಕೋರಿಕೊಂಡಿತು.

ಎಲ್ಲ ಪಕ್ಷಗಳು ಸಲ್ಲಿಸಿರುವ ಸಲಹೆಗಳನ್ನು ಪರಿಶೀಲಿಸಿ ನಿರ್ಧಾರವೊಂದನ್ನು ಕೈಗೊಳ್ಳಲು ತಾನು ಸಿದ್ಧವಿರುವುದಾಗಿ ತಿಳಿಸಿದ ರಾಜ್ಯ ಸರಕಾರವು, ಅದಕ್ಕಾಗಿ ಎರಡು ವಾರಗಳ ಕಾಲಾವಕಾಶವನ್ನು ಕೋರಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X