Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 110 ಹಳ್ಳಿಗಳ ನೀರು ಪೂರೈಕೆಗೆ...

110 ಹಳ್ಳಿಗಳ ನೀರು ಪೂರೈಕೆಗೆ ‘ಜೈಕೋ’ದಿಂದ 2,500ಕೋಟಿ ರೂ. ನೆರವು: ಸಕಾಮೋಟೊ

ವಾರ್ತಾಭಾರತಿವಾರ್ತಾಭಾರತಿ25 Jan 2018 9:19 PM IST
share
110 ಹಳ್ಳಿಗಳ ನೀರು ಪೂರೈಕೆಗೆ ‘ಜೈಕೋ’ದಿಂದ 2,500ಕೋಟಿ ರೂ. ನೆರವು: ಸಕಾಮೋಟೊ

ಬೆಂಗಳೂರು, ಫೆ. 25: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿ(ಜೈಕಾ)ಯಿಂದ 2,500 ಕೋಟಿ ರೂ.ನೆರವು ನೀಡಲಾಗಿದೆ ಎಂದು ಜೈಕಾ ಪ್ರಧಾನ ಪ್ರತಿನಿಧಿ ಟಕೇಮಾ ಸಕಾಮೋಟೊ ತಿಳಿಸಿದ್ದಾರೆ.

ಬಿಬಿಎಂಪಿ ಪ್ರದೇಶಗಳಿಗೆ ದಿನದ 24 ಗಂಟೆಗಳು ನಿರಂತರ ನೀರು ಪೂರೈಕೆ ಮತ್ತು ಇತ್ತೀಚೆಗೆ ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ನೀರು ಒದಗಿಸಲು ಹಾಗೂ 1 ನೀರು ಸಂಸ್ಕರಣ ಘಟಕ, 14 ಒಳಚರಂಡಿ ನೀರು ಸಂಸ್ಕರಣ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಈ ಯೋಜನೆಯಡಿ ಬೆಂಗಳೂರಿನ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಬಹಳಷ್ಟು ಸುಧಾರಿಸುತ್ತದೆ. ಜೆಐಸಿಎ ಒಟ್ಟು ನೆರವು ರಾಜಧಾನಿ ನಗರದ ಅರ್ಧದಷ್ಟು ಜನರಿಗೆ ಲಾಭ ತರಲಿದೆ. ಈ ಯೋಜನೆ ಅನುಷ್ಠಾನದಿಂದ ಬೆಂಗಳೂರಿನ ನೀರು, ನೈರ್ಮಲ್ಯ, ಬದುಕಿನ ಸ್ಥಿತಿಗತಿಗಳು ಸುಧಾರಿಸಲಿದ್ದು, ಇಡೀ ದೇಶಕ್ಕೆ ಬೆಂಗಳೂರು ಮಾದರಿಯಾಗಲಿದೆ ಎಂದು ಅವರು ತಿಳಿಸಿದರು.

1988ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಕ್ಕೆ ಜೈಕಾ ಈವರೆಗೂ ಒಟ್ಟು 16 ಸಾವಿರ ಕೋಟಿ ರೂ. ಸಾಲದ ರೂಪದಲ್ಲಿ ನೆರವು ನೀಡಿದ್ದು, ನಮ್ಮ ಮೆಟ್ರೋ, ವಿದ್ಯುತ್ ವಿತರಣೆ, ಕೃಷಿ, ಅರಣ್ಯ ಸೇರಿದಂತೆ ವಿವಿಧ ಯೋಜನೆಗಳಿಗೆ ಸಹಾಯ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಜೈಕಾ ಜಪಾನಿನ ಖಾಸಗಿ ಕಂಪೆನಿಗಳಿಗೂ ಬೆಂಗಳೂರಿನ ಅಭಿವೃದ್ಧಿಗೆ ನೆರವು ನೀಡುವಂತೆ ಕೋರಿದ್ದು, ತಂತ್ರಜ್ಞಾನವನ್ನು ಹಂಚಿಕೊಳ್ಳಲಿದೆ ಎಂದಿರುವ ಅವರು, ಉಭಯ ರಾಷ್ಟ್ರಗಳ ನಡುವಣ ಸ್ನೇಹ-ಸಂಬಂಧಗಳನ್ನು ಬಲಪಡಿಸಲು ಜೈಕಾ, ಜಪಾನಿ ಯುವಜನರನ್ನು ಸ್ವಯಂಸೇವಕರನ್ನಾಗಿ ಭಾರತಕ್ಕೆ ಕಳುಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X