Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಲೂ ವಿರುದ್ಧ ನಡೆದಿರುವ ಪಿತೂರಿಯನ್ನು...

ಲಾಲೂ ವಿರುದ್ಧ ನಡೆದಿರುವ ಪಿತೂರಿಯನ್ನು ಜನರ ಮುಂದಿಡಲು ‘ನ್ಯಾಯಯಾತ್ರೆ’ : ತೇಜಸ್ವಿ ಯಾದವ್

ವಾರ್ತಾಭಾರತಿವಾರ್ತಾಭಾರತಿ27 Jan 2018 7:40 PM IST
share
ಲಾಲೂ ವಿರುದ್ಧ ನಡೆದಿರುವ ಪಿತೂರಿಯನ್ನು ಜನರ ಮುಂದಿಡಲು ‘ನ್ಯಾಯಯಾತ್ರೆ’ : ತೇಜಸ್ವಿ ಯಾದವ್

ಪಾಟ್ನ, ಜ.27: ಮೇವು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್‌ರನ್ನು ದೋಷಿಯೆಂದು ಬಿಂಬಿಸಲು ನಡೆಸಿರುವ ಪಿತೂರಿಯನ್ನು ಜನತೆಗೆ ತಿಳಿಯಪಡಿಸುವ ಉದ್ದೇಶದಿಂದ ಬಿಹಾರದ ಗ್ರಾಮೀಣ ಪ್ರದೇಶದಲ್ಲಿ ಫೆ.9ರಿಂದ ‘ನ್ಯಾಯಯಾತ್ರೆ’ ನಡೆಸಲಾಗುವುದು ಎಂದು ಲಾಲೂಪ್ರಸಾದ್ ಯಾದವ್ ಪುತ್ರ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ತಿಳಿಸಿದ್ದಾರೆ.

 ಲಾಲೂಪ್ರಸಾದ್ ಅವರ ವಿರೋಧಿಗಳಾದ ಬಿಜೆಪಿ ಹಾಗೂ ನಿತೀಶ್ ಕುಮಾರ್ ನಡೆಸಿರುವ ಪಿತೂರಿಯನ್ನು ಹಾಗೂ ಜನತೆ ನೀಡಿರುವ ತೀರ್ಪಿಗೆ ನಿತೀಶ್ ಕುಮಾರ್ ಮಾಡಿರುವ ಅವಮಾನವನ್ನು (ಬಿಜೆಪಿ ಜತೆ ಕೈಜೋಡಿಸುವ ಮೂಲಕ) ಜನತೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಫೆ.9ರಂದು ಪೂರ್ನಿಯಾ ಜಿಲ್ಲೆಯಿಂದ ‘ನ್ಯಾಯಯಾತ್ರೆ’ ಆರಂಭಗೊಳ್ಳಲಿದೆ. ಮಹಾಮೈತ್ರಿಯನ್ನು ಧಿಕ್ಕರಿಸಿ ಬಿಜೆಪಿ ಬೆಂಬಲದಿಂದ ನಿತೀಶ್ ಹೊಸ ಸರಕಾರ ರಚಿಸಿದ ಬಳಿಕ ಬಿಹಾರದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸಾವಿರಾರು ಬಡವರಿಗೆ ಉದ್ಯೋಗವಿಲ್ಲದ ಪರಿಸ್ಥಿತಿ ಬಂದಿದೆ. ದಲಿತರ ವಿರುದ್ಧದ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ತೇಜಸ್ವಿ ಆರೋಪಿಸಿದರು.

 ನಿತೀಶ್ ಕುಮಾರ್ ಆಡಳಿತಾವಧಿಯಲ್ಲಿ ನಡೆದಿರುವ ಸೃಜನ್ ಹಗರಣ, ಶೌಚಾಲಯ ಹಗರಣ, ‘ಟಾಪರ್ಸ್’ ಹಗರಣ ಮುಂತಾದವುಗಳನ್ನು ಜನತೆಗೆ ತಿಳಿಸುವ ಉದ್ದೇಶವಿದೆ. ಜನರ ಜೊತೆ ಸಂವಾದ ನಡೆಸಿ ಅವರ ಸಮಸ್ಯೆಯನ್ನು ಆಲಿಸುತ್ತೇನೆ. ಈ ವಿಷಯಗಳನ್ನು ಫೆ.27ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾವಿಸುತ್ತೇನೆ ಎಂದರು.

ಕಳೆದ ವರ್ಷ ತಾನು ಕೈಗೊಂಡಿದ್ದ ‘ಜನಾದೇಶ ಅಪಮಾನ ಯಾತ್ರೆ’ಗೆ ಜನತೆಯ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದೆ. ಬಿಜೆಪಿಯ ಜೊತೆ ಕೈಜೋಡಿಸಿರುವ ವಿಷಯದಲ್ಲಿ ಜನತೆಗೆ ನಿತೀಶ್ ಕುಮಾರ್ ಬಗ್ಗೆ ಭಾರೀ ಆಕ್ರೋಶವಿದೆ ಎಂದು ತೇಜಸ್ವಿ ಯಾದವ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X