Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅತ್ಯಾಚಾರಕ್ಕೊಳಗಾದ, ಪತಿ ನಿಧನವಾದ...

ಅತ್ಯಾಚಾರಕ್ಕೊಳಗಾದ, ಪತಿ ನಿಧನವಾದ ನಂತರವೂ ಮಹಿಳೆಗೆ ಜೀವಿಸುವ ಹಕ್ಕಿದೆ ಸರ್

ಭನ್ಸಾಲಿ ವಿರುದ್ಧ ಸ್ವರಾ ಭಾಸ್ಕರ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ28 Jan 2018 4:14 PM IST
share
ಅತ್ಯಾಚಾರಕ್ಕೊಳಗಾದ, ಪತಿ ನಿಧನವಾದ ನಂತರವೂ ಮಹಿಳೆಗೆ ಜೀವಿಸುವ ಹಕ್ಕಿದೆ ಸರ್

ಹೊಸದಿಲ್ಲಿ, ಜ.28: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನಟಿ ಸ್ವರಾ ಭಾಸ್ಕರ್ ಚಿತ್ರವು ಹೆಣ್ಣನ್ನು ಭೋಗದ ವಸ್ತುವಾಗಿ ಮಾತ್ರ ಬಿಂಬಿಸಿದೆ ಎಂದು ಟೀಕಿಸಿದ್ದಾರೆ.

ವಿಧವೆ, ಅತ್ಯಾಚಾರ ಸಂತ್ರಸ್ತೆ, ಯುವತಿ, ಗರ್ಭಿಣಿ ಹೀಗೆ ಮಹಿಳೆಯ ಬದುಕುವ ಹಕ್ಕಿನ ಬಗ್ಗೆ ಚಿತ್ರವು ಪ್ರಶ್ನೆಯೆತ್ತಿದೆ ಎಂದವರು ಅಭಿಪ್ರಾಯಿಸಿದ್ದಾರೆ. ಈ ಬಗ್ಗೆ ಪತ್ರವೊಂದನ್ನು ಬರೆದಿರುವ ಅವರು, ಸತಿ ಹಾಗು ಜೌಹರ್ ಪದ್ಧತಿಯ ವೈಭವೀಕರಣವನ್ನು ಟೀಕಿಸಿದ್ದಾರೆ. ಭಾರೀ ವಿರೋಧಗಳನ್ನು ಎದುರಿಸಿದ ನಂತರ ಕೊನೆಗೂ ಚಿತ್ರ ಬಿಡುಗಡೆ ಮಾಡುವಲ್ಲಿ ಸಫಲವಾದದ್ದಕ್ಕೆ ನಿರ್ದೇಶಕ ಭನ್ಸಾಲಿಯವರನ್ನು ಸ್ವರಾ ಭಾಸ್ಕರ್ ಅಭಿನಂದಿಸಿದ್ದಾರೆ.

“ಈ ಚಿತ್ರವನ್ನು ವೀಕ್ಷಿಸಿದ ನಂತರ ನನಗೆ ಮಹಿಳೆ ಭೋಗದ ವಸ್ತು ಮಾತ್ರ ಎಂಬುದಾಗಿ ಭಾಸವಾಯಿತು. ಮಹಿಳಾ ಹೋರಾಟಗಳ ಮತದಾನದ ಹಕ್ಕು, ಆಸ್ತಿಯ ಹಕ್ಕು, ಶಿಕ್ಷಣದ ಹಕ್ಕು ಸೇರಿದಂತೆ ಎಲ್ಲಾ ಸಾಧನೆಗಳು ಅರ್ಥಹೀನ ಎಂಬಂತೆ ಅನಿಸಿತು. ನಿಮ್ಮ ಚಿತ್ರ ಕಗ್ಗತ್ತಲ ಯುಗದ ‘ಮಹಿಳೆಯರಿಗೆ ಬದುಕಲು ಹಕ್ಕಿದೆಯೇ’ ಎನ್ನುವ ಪ್ರಶ್ನೆಗೆ ಕರೆದೊಯ್ದಿತು. ಅತ್ಯಾಚಾರಕ್ಕೊಳಗಾದ ನಂತರ, ಪತಿ ನಿಧನವಾದ ನಂತರವೂ ಮಹಿಳೆ ಜೀವಿಸುವ ಹಕ್ಕಿದೆ ಸರ್” ಎಂದು ಸ್ವರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಕ್ರಮಣಕಾರರು ರಾಜ್ಯಕ್ಕೆ ನುಗ್ಗಿ ಪುರುಷರನ್ನು ಹತ್ಯೆಗೈದ ನಂತರ ದೀಪಿಕಾ ಪಡುಕೋಣೆ (ರಾಣಿ ಪದ್ಮಾವತಿ) ಮಹಿಳೆಯರ ಜೊತೆ ಸೇರಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಕ್ಲೈಮ್ಯಾಕ್ಸ್ ದೃಶ್ಯಕ್ಕೆ ಸಂಬಂಧಿಸಿ ಸ್ವರಾ ಈ ಆಕ್ರೋಶವನ್ನು ಹೊರಗೆಡವಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X