Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅಫ್‌ಸ್ಪಾ’ ಪುನರ್‌ಪರಿಶೀಲನೆಗೆ...

‘ಅಫ್‌ಸ್ಪಾ’ ಪುನರ್‌ಪರಿಶೀಲನೆಗೆ ಕಾಲವಿನ್ನೂ ಪಕ್ವಗೊಂಡಿಲ್ಲ: ಜ.ರಾವತ್

ವಾರ್ತಾಭಾರತಿವಾರ್ತಾಭಾರತಿ28 Jan 2018 7:44 PM IST
share
‘ಅಫ್‌ಸ್ಪಾ’ ಪುನರ್‌ಪರಿಶೀಲನೆಗೆ ಕಾಲವಿನ್ನೂ ಪಕ್ವಗೊಂಡಿಲ್ಲ: ಜ.ರಾವತ್

ಹೊಸದಿಲ್ಲಿ,ಜ.28: ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಅಫ್‌ಸ್ಪಾ)ಯ ಕುರಿತು ಯಾವುದೇ ಪುನರ್‌ಪರಿಶೀಲನೆಗೆ ಅಥವಾ ಅದರ ಕೆಲವು ನಿಯಮಗಳನ್ನು ಸೌಮ್ಯಗೊಳಿಸಲು ಕಾಲವಿನ್ನೂ ಪಕ್ವಗೊಂಡಿಲ್ಲ ಎಂದು ಇತ್ತೀಚಿಗೆ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನ ವೊಂದರಲ್ಲಿ ಸ್ಪಷ್ಟಪಡಿಸಿರುವ ಭೂಸೇನೆಯ ಮುಖ್ಯಸ್ಥ ಜ.ಬಿಪಿನ್ ರಾವತ್ ಅವರು, ಜಮ್ಮು-ಕಾಶ್ಮೀರದಂತಹ ಅಶಾಂತ ಪ್ರದೇಶಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸುವಾಗ ಮಾನವ ಹಕ್ಕುಗಳನ್ನು ರಕ್ಷಿಸಲು ಸೇನೆಯು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ವಹಿಸುತ್ತಿದೆ ಎಂದು ಒತ್ತಿ ಹೇಳಿದ್ದಾರೆ.

ಅಫ್‌ಸ್ಪಾವನ್ನು ಹಿಂದೆಗೆದುಕೊಳ್ಳಲು ಅಥವಾ ಕನಿಷ್ಠ ಅದರ ಕೆಲವು ನಿಯಮಗಳನ್ನು ದುರ್ಬಲಗೊಳಿಸಲು ರಕ್ಷಣಾ ಮತ್ತು ಗೃಹಸಚಿವಾಲಯಗಳ ನಡುವೆ ಹಲವಾರು ಸುತ್ತುಗಳ ಉನ್ನತ ಮಟ್ಟದ ಚರ್ಚೆಗಳು ನಡೆದಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾವತ್ ಅವರ ಹೇಳಿಕೆಗಳು ಮಹತ್ವವನ್ನು ಪಡೆದುಕೊಂಡಿವೆ.

ಈ ಕಾಯ್ದೆಯು ಅಶಾಂತ ಪ್ರದೇಶಗಳಲ್ಲಿ ವಿವಿಧ ಕಾರ್ಯಾಚರಣೆಗಳನ್ನು ನಡೆಸಲು ಸೇನೆಗೆ ವಿಶೇಷ ಹಕ್ಕುಗಳು ಮತ್ತು ಕಾನೂನು ಕ್ರಮಗಳಿಂದ ರಕ್ಷಣೆಯನ್ನು ನೀಡುತ್ತದೆ. ಕಾಯ್ದೆಯನ್ನು ಹಿಂದೆಗೆದುಕೊಳ್ಳುವಂತೆ ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿಯ ವಿವಿಧ ವರ್ಗಗಳು ಸುದೀರ್ಘ ಕಾಲದಿಂದ ಒತ್ತಾಯಿಸುತ್ತಿವೆ.

 ಅಫ್‌ಸ್ಪಾ ಕೆಲವೊಂದು ಕಠಿಣ ನಿಯಮಗಳನ್ನು ಹೊಂದಿದೆಯಾದರೂ ಅದರಿಂದಾಗುವ ಇತರ ಹಾನಿಗಳ ಬಗ್ಗೆ ಸೇನೆಗೆ ಕಾಳಜಿಯಿದೆ ಮತ್ತು ಈ ಕಾಯ್ದೆಯಡಿ ಕಾರ್ಯಾಚರಣೆ ಗಳಿಂದ ಸ್ಥಳೀಯ ಜನರಿಗೆ ಅನಾನುಕೂಲವಾಗದಂತೆ ಅದು ಎಚ್ಚರಿಕೆಯನ್ನು ವಹಿಸುತ್ತಿದೆ ಎಂದು ಅವರು ತಿಳಿಸಿದರು.

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಎದುರಿಸಲು ಎಲ್ಲ ಮೂರೂ ಸಶಸ್ತ್ರ ಪಡೆಗಳನ್ನು ತೊಡಗಿಸಿಕೊಳ್ಳುವ ಸಂಯುಕ್ತ ನೀತಿಯನ್ನು ಅಳವಡಿಸಿಕೊಳ್ಳಲು ಇದು ಸಕಾಲವಾಗಿದೆಯೇ ಎಂಬ ಪ್ರಶ್ನೆಗೆ ಜ.ರಾವತ್ ನೇರವಾಗಿ ಉತ್ತರಿಸಲಿಲ್ಲ. ಆದರೆ ವಿವಿಧ ಬಗೆಗಳ ಕಾರ್ಯಾಚರಣೆಗಳನ್ನು ನಡೆಸಲು ಸಶಸ್ತ್ರ ಪಡೆಗಳಿಗೆ ಪರ್ಯಾಯ ಆಯ್ಕೆಗಳು ಲಭ್ಯವಿವೆ. ಆದರೆ ನಾವು ಕೈಗೊಳ್ಳಬೇಕಾದ ಕಾರ್ಯಾಚರಣೆಗಳ ಸ್ವರೂಪಗಳಿಂದಾಗಿ ಇವುಗಳನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಶತ್ರು ಜಾಗ್ರತಗೊಳ್ಳಲು ನೆರವಾಗುತ್ತದೆಯಷ್ಟೇ ಎಂದು ಅವರು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಗಡಿಯಾಚೆಯ ಭಯೋತ್ಪಾದನೆಯನ್ನು ಪರಿಣಾಮಕಾರಿಯಾಗಿ ಹತ್ತಿಕ್ಕಲು ಬಾಹ್ಯ ಮತ್ತು ಆಂತರಿಕ ಗುಪ್ತಚರ ಮಾಹಿತಿ ಸಂಗ್ರಹಣೆಯ ನಡುವೆ ಸಮನ್ವಯಕ್ಕೆ ಅವಕಾಶವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಶಸ್ತ್ರ ಪಡೆಗಳು ಮತ್ತು ಇತರ ಎಲ್ಲ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X