Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ಬಾಲಕಿಯರ ಶಿಕ್ಷಣಕ್ಕೆ...

ಭಾರತದಲ್ಲಿ ಬಾಲಕಿಯರ ಶಿಕ್ಷಣಕ್ಕೆ ನೆರವಾಗಲು ಬಯಸುತ್ತೇನೆ: ಮಲಾಲ

ವಾರ್ತಾಭಾರತಿವಾರ್ತಾಭಾರತಿ28 Jan 2018 10:13 PM IST
share
ಭಾರತದಲ್ಲಿ ಬಾಲಕಿಯರ ಶಿಕ್ಷಣಕ್ಕೆ ನೆರವಾಗಲು ಬಯಸುತ್ತೇನೆ: ಮಲಾಲ

ಡಾವೋಸ್,ಜ.28: ಭಾರತದಲ್ಲಿ ತನಗೆ ವ್ಯಕ್ತವಾಗುತ್ತಿರುವ ಬೆಂಬಲ ಹಾಗೂ ಅಭಿಮಾನಗಳಿಂದ ಉತ್ತೇಜಿತಳಾಗಿರುವ ತಾನು ಆ ದೇಶಕ್ಕೆ ಭೇಟಿ ನೀಡಲು ಬಯಸುತ್ತಿದ್ದು, ಅಲ್ಲಿನ ಅವಕಾಶವಂಚಿತ ಬಾಲಕಿಯರ ಹಿತರಕ್ಷಣೆಗಾಗಿ ಕೆಲಸ ಮಾಡಲು ಉತ್ಸುಕಳಾಗಿರುವುದಾಗಿ ನೊಬೆಲ್ ಪುರಸ್ಕೃತೆ ಹಾಗೂ ಪಾಕಿಸ್ತಾನದ ಸಾಮಾಜಿಕ ಕಾರ್ಯಕರ್ತೆ ಮಲಾಲ ಯೂಸುಫ್‌ಝಾಯ್ ಹೇಳಿದ್ದಾರೆ.

 ಜನವರಿ 22ರಿಂದ 26ರವರೆಗೆ ನಡೆದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಡಾವೋಸ್‌ಗೆ ಆಗಮಿಸಿದ್ದ ಅವರು ಭಾರತಕ್ಕೆ ಭೇಟಿ ನೀಡುವ ತನ್ನ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

   ವಿಶ್ವದಾದ್ಯಂತ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಅರ್ಥಿಕ ನಿಧಿಸಂಗ್ರಹಣೆಗಾಗಿ ತಾನು ಸಹಸಂಸ್ಥಾಪಕಿಯಾಗಿರುವ ‘ಮಲಾಲಾ ಫಂಡ್’ನ ಉಪಕ್ರಮಗಳಲ್ಲೊಂದಾದ ಗುಲ್ಮಾಖಾಯ್ ನೆಟ್‌ವರ್ಕ್ ಅನ್ನು ಭಾರತದಲ್ಲೂ ವಿಸ್ತರಿಸಲು ಬಯಸುತ್ತಿರುವುದಾಗಿ ಮಲಾಲಾ ಹೇಳಿದ್ದಾರೆ. ಮಲಾಲಾ ಅವರು ತಾಲಿಬಾನ್‌ನ ವಿರುದ್ಧ ಗುಲ್ಮಾಖಾಯ್ ಎಂಬ ಕಾವ್ಯನಾಮದಲ್ಲಿ ಲೇಖನಗಳನ್ನು ಹಾಗೂ ಕವನಗಳನ್ನು ಬರೆದಿದ್ದರು.

ಭಾರತದಲ್ಲಿ ತನಗೆ ದೊರೆತಿರುವ ಬೆಂಬಲವು ಅಭೂತಪೂರ್ವವಾದುದು ಹಾಗೂ ತನಗೆ ದೊರೆತಿರುವ ಪ್ರೀತಿ ಹಾಗೂ ಬೆಂಬಲಕ್ಕಾಗಿ ಭಾರತದಲ್ಲಿನ ಪ್ರತಿಯೊಬ್ಬರಿಗೂ ಕೃತಜ್ಞತೆಯರ್ಪಿಸುತ್ತೇನೆ. ನನಗೆ ಬೆಂಬಲ ವ್ಯಕ್ತಪಡಿಸಿ ಭಾರತದಿಂದ ಹಲವಾರು ಪತ್ರಗಳು ಬಂದಿವೆಯೆಂದು ಎಂದು ಆಕೆ ಹೇಳಿದ್ದಾರೆ.

ತಾನು ಭಾರತದ ಪ್ರಧಾನಿಯಾಗಬೇಕೆಂಬ ಬಾಲಕಿಯೊಬ್ಬಳು ತನಗೆ ಬರೆದ ಪತ್ರವನ್ನು ಪ್ರಸ್ತಾಪಿಸಿದ ಮಲಾಲ, ‘‘ ಒಂದು ದಿನ ನಾವಿಬ್ಬರೂ ಪ್ರಧಾನಿಗಳಾಗಲಿದ್ದೇವೆ ಹಾಗೂ ಉಭಯದೇಶಗಳ ನಡುವೆ ಶಾಂತಿ ಸ್ಥಾಪನೆಯ ಬಗ್ಗೆ ಮಾತುಕತೆಗಳನ್ನು ನಡೆಸಲಿದ್ದೇವೆ ಎಂದು ತಾನು ಬರೆದಿದ್ದಾಗಿ ಸ್ಮರಿಸಿಕೊಂಡರು.

ಈ ಪತ್ರವು ನನ್ನ ಹೃದಯವನ್ನು ತಟ್ಟಿದೆ. ಮುಂದಿನ ತಲೆಮಾರು ಅದರಲ್ಲೂ ಬಾಲಕಿಯರು ಶಿಕ್ಷಣದ ಬಗ್ಗೆ ಮಾತ್ರವೇ ಅಲ್ಲ, ತಾವು ನಾಯಕರಾಗಬೇಕೆಂದೂ ಬಯಸುತ್ತಿದ್ದಾರೆ. ಅವರು ಪ್ರಧಾನಿಯಾಗಲು, ಅಧ್ಯಕ್ಷರಾಗಲು ಬಯಸುತ್ತಿದ್ದಾರೆ. ಇದು ನನಗೆ ಭವಿಷ್ಯದ ಬಗ್ಗೆ ಭರವಸೆಯನ್ನು ಮೂಡಿಸಿದೆ’’ಯೆಂದು ಮಲಾಲ ಹೇಳಿದ್ದಾರೆ.

ಹಿಂದಿ ಭಾಷೆಯನ್ನು ತಾನು ಟಿವಿ ವಾಹಿನಿಗಳನ್ನು ವೀಕ್ಷಿಸಿ ಕಲಿತುಕೊಂಡಿರುವುದಾಗಿ ಹೇಳಿದ ಮಲಾಲ, ಭಾರತ ಹಾಗೂ ಪಾಕಿಸ್ತಾನಗಳೆರಡೂ ಹಲವಾರು ರೀತಿಗಳಲ್ಲಿ ಪರಸ್ಪರ ನಂಟು ಹೊಂದಿವೆ. ಉಭಯ ದೇಶಗಳ ಸಂಸ್ಕೃತಿ ಹಾಗೂ ವೌಲ್ಯಗಳಿಂದ ಈ ಜಗತ್ತು ಕಲಿತುಕೊಳ್ಳಬೇಕಾಗಿರುವುದು ಬಹಳಷ್ಟಿದೆಯೆಂದು ಮಲಾಲ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X