Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲಾವಿದರ ಸಂಕಷ್ಟಗಳಿಗೆ ಸರಕಾರ...

ಕಲಾವಿದರ ಸಂಕಷ್ಟಗಳಿಗೆ ಸರಕಾರ ಸ್ಪಂದಿಸಲಿ: ದೆಹಲಿ ಕರ್ನಾಟಕ ಸಂಘದಲ್ಲಿ ಸೂರಿಕುಮೇರಿ ಗೋವಿಂದ ಭಟ್‌

ವಾರ್ತಾಭಾರತಿವಾರ್ತಾಭಾರತಿ28 Jan 2018 10:47 PM IST
share
ಕಲಾವಿದರ ಸಂಕಷ್ಟಗಳಿಗೆ ಸರಕಾರ ಸ್ಪಂದಿಸಲಿ: ದೆಹಲಿ ಕರ್ನಾಟಕ ಸಂಘದಲ್ಲಿ ಸೂರಿಕುಮೇರಿ ಗೋವಿಂದ ಭಟ್‌

ಹೊಸದಿಲ್ಲಿ, ಜ. 28: ಯಕ್ಷಗಾನ ಕಲಾವಿದರು ಪ್ರತಿಭೆಯೊಂದಿಗೆ ತ್ಯಾಗಶೀಲವನ್ನು ಗುಣವನ್ನು ಹೊಂದಿದ್ದಾರೆ ಎಂದು ಈ ಬಾರಿ ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ ಪಡೆದ ಯಕ್ಷಗಾನದ ಮೇರು ಕಲಾವಿದ ಕೆ. ಗೋವಿಂದ ಭಟ್ ಹೇಳಿದರು.

ರಾಷ್ಟ್ರಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ದೆಹಲಿ ಕರ್ನಾಟಕ ಸಂಘ ಜ. 21ರಂದು ಆಯೋಜಿಸಿದ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ತಿಂಗಳುಗಟ್ಟಲೆ ಮೇಳದೊಂದಿಗೆ ತಿರುಗಾಟ ನಡೆಸುವ ಕಲಾವಿದರು ಕುಟುಂಬದ ಸಂಪರ್ಕವಿಲ್ಲದೆ ದುಡಿಯುತ್ತಾರೆ. ಅವರ ಸಂಕಷ್ಟಗಳಿಗೆ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಅವರು ಆಶಿಸಿದರು. ಕಲಾಸೇವೆಗೆ ಉನ್ನತ ಮನ್ನಣೆ ದೊರಕಿದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.

ಅಭಿನಂದನಾ ಭಾಷಣ ಮಾಡಿದ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸರವು ಕೃಷ್ಣ ಭಟ್ ಅವರು, ಗೋವಿಂದ ಭಟ್ಟರ ರಂಗದ ಒಳಗಿನ ಹಾಗೂ ರಂಗದ ಹೊರಗಿನ ಬದುಕಿನ ಬಗ್ಗೆ ವಿವರಿಸಿ ಯಕ್ಷಗಾನದ ಒಟ್ಟಂದಕ್ಕಾಗಿ ಕಲಾವಿದರು ಅವರಿಂದ ಕಲಿಯಬೇಕಾದ ಅಂಶಗಳನ್ನು ವಿವರಿಸಿದರು. ಬೇರೆಲ್ಲಾ ಕಲಾ ಪ್ರಕಾರಗಳಿಗೆ ಹೋಲಿಸಿದರೆ ಯಕ್ಷಗಾನ ನಡೆದು ಬಂದ ದಾರಿಯಲ್ಲಿ ಯಕ್ಷಗಾನದ ಕಲಾವಿದರಿಗೆ ಸಲ್ಲಬೇಕಾದ ಮನ್ನಣೆ ದೊರೆಯಲಿಲ್ಲ. ಇಷ್ಟು ವರ್ಷಗಳಲ್ಲಿ ತೆಂಕುತಿಟ್ಟಿನ ಇಬ್ಬರು ಕಲಾವಿದರಿಗೆ ಮತ್ತು ಬಡಗುತಿಟ್ಟಿನ ನಾಲ್ಕಾರು ಕಲಾವಿದರಿಗೆ ಮಾತ್ರ ಸಂಗೀತ ನಾಟಕ ಅಕಾಡಮಿಯ ಪ್ರಶಸ್ತಿ ದೊರೆತಿದೆಯಷ್ಟೆ. ಯಕ್ಷಗಾನ ಕಲಾವಿದರನ್ನು ಜನ ಗುರುತಿಸಿ ಗೌರಸುತ್ತಿದ್ದರೂ ಸರಕಾರದ ಮಟ್ಟದಲ್ಲಿ ಗುರುತಿಸುವ ವಿಷಯದಲ್ಲಿ ಯಕ್ಷಗಾನ ರಂಗಕ್ಕೆ ಅನ್ಯಾಯವಾಗಿದೆ ಎಂದರು.

ಗೋವಿಂದ ಭಟ್ ಅವರು ಯಕ್ಷಗಾನ ರಂಗದ ಪರ್ವತವಿದ್ದಂತೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಅವರು ಬಣ್ಣಿಸಿದರು. ಕಾರ್ಯಕಾರಿ ಸಮಿತಿ ಸದಸ್ಯೆ ಪೂಜಾ ಪಿ. ರಾವ್ ಕಾರ್ಯಕ್ರಮ ನಿರೂಪಿಸಿದರು, ಜಂಟಿ ಕಾರ್ಯದರ್ಶಿ ಟಿ.ಪಿ. ಬೆಳ್ಳಿಯಪ್ಪ ವಂದಿಸಿದರು. ಬಳಿಕ ‘ಶ್ರೀಹರಿ ದರ್ಶನ’ ಯಕ್ಷಗಾನ ಪ್ರದರ್ಶನ ನಡೆಯಿತು. ಶತ್ರು ಪ್ರಸೂಧನನಾಗಿ ಗೋವಿಂದ ಭಟ್, ಕೃಷ್ಣನಾಗಿ ಉಜಿರೆ ಅಶೋಕ್ ಭಟ್ ಮತ್ತು ಸುದರ್ಶನನಾಗಿ ಭರವಸೆಯ ಕಲಾವಿದೆ ರಂಜಿತಾ ಎಲ್ಲೂರು ಪಾತ್ರ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X