Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪದ್ಮ ಪ್ರಶಸ್ತಿ ಆಯ್ಕೆ ಈಗ ಪಾರದರ್ಶಕ:...

ಪದ್ಮ ಪ್ರಶಸ್ತಿ ಆಯ್ಕೆ ಈಗ ಪಾರದರ್ಶಕ: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ28 Jan 2018 11:13 PM IST
share
ಪದ್ಮ ಪ್ರಶಸ್ತಿ ಆಯ್ಕೆ ಈಗ ಪಾರದರ್ಶಕ: ಪ್ರಧಾನಿ

ಹೊಸದಿಲ್ಲಿ, ಜ. 28: ಪದ್ಮ ಪ್ರಶಸ್ತಿ ಆಯ್ಕೆಯನ್ನು ಪಾರದರ್ಶಕಗೊಳಿಸಲಾಗಿದೆ ಹಾಗೂ ದೊಡ್ಡ ನಗರಗಳಲ್ಲಿ ಕಂಡು ಬರದ ಆದರೆ, ಸಮಾಜ ಪರಿವರ್ತನೆಗೆ ಕೆಲಸ ಮಾಡಿದ ಸಾಮಾನ್ಯ ಜನರಿಗೆ ಲಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

2018ರಲ್ಲಿ ತನ್ನ ಮೊದಲ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ದೊಡ್ಡ ನಗರಗಳಲ್ಲಿ ವಾಸಿಸದ, ದಿನಪತ್ರಿಕೆ ಹಾಗೂ ಟಿವಿಗಳಲ್ಲಿ ಕಾಣಿಸಿಕೊಳ್ಳದ ಜನರಿಗೆ ಈ ಬಾರಿ ಪದ್ಮ ಪ್ರಶಸ್ತಿ ನೀಡಲಾಗಿದೆ ಎಂದರು.

 ವ್ಯಕ್ತಿಯ ಗುರುತಿಗಿಂತ ಅವರು ಮಾಡಿದ ಕೆಲಸಕ್ಕೆ ಸರಕಾರ ಹೆಚ್ಚು ಪ್ರಾಮುಖ್ಯತೆ ನೀಡುತ್ತದೆ. ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡುವ ಹಳೆಯ ವಿಧಾನ ಬದಲಾಯಿಸಲಾಗಿದೆ. ಇದನ್ನು ಹೆಚ್ಚು ಪಾರದರ್ಶಕ ಗೊಳಿಸಲಾಗಿದೆ. ಈಗ ಪದ್ಮ ಪ್ರಶಸ್ತಿಗೆ ಯಾವುದೇ ವ್ಯಕ್ತಿಯನ್ನು ಯಾರು ಕೂಡ ಆನ್‌ಲೈನ್ ಮೂಲಕ ನಾಮನಿರ್ದೇಶಿಸಬಹುದು ಎಂದರು.

 ಪದ್ಮ ಪ್ರಶಸ್ತಿ ಗೌರವಾನ್ವಿತರನ್ನು ನೋಡಿದರೆ, ನಮ್ಮ ಸಮಾಜದಲ್ಲಿ ಇಂತಹ ವ್ಯಕ್ತಿಗಳು ಇರುವುದಕ್ಕೆ ಹಾಗೂ ಯಾವುದೇ ಶಿಫಾರಸು ಇಲ್ಲದೆ ಇಂತವರು ಪದ್ಮ ಪ್ರಶಸ್ತಿಗೆ ಆಯ್ಕೆ ಆಗಿರುವುದಕ್ಕೆ ನಿಮಗೆ ಸಹಜವಾಗಿ ಹೆಮ್ಮೆ ಉಂಟಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪದ್ಮ ಪ್ರಶಸ್ತಿ ಬಗ್ಗೆ ನೀವು ಓದಿದ ಬಳಿಕ ನೀವೆಲ್ಲರೂ ಹೆಮ್ಮೆ ಪಟ್ಟುಕೊಳ್ಳುತ್ತೀರಿ ಎಂದು ನನಗೆ ಖಾತರಿ ಇದೆ ಎಂದು ಅವರು ನುಡಿದರು.

ಪದ್ಮ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಕೆಲವರ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಿ, ಪದ್ಮಪ್ರಶಸ್ತಿ ವಿಜೇತರನ್ನು ಶಾಲೆ ಕಾಲೇಜುಗಳಿಗೆ ಆಹ್ವಾನಿಸಬೇಕು. ಆಗ ಅವರು ತಮ್ಮ ಅನುಭವ ಹಂಚಿಕೊಳ್ಳಲು ಅವಕಾಶ ನೀಡಬೇಕು. ಇದರಿಂದ ಅವರು ಇತರರಿಗೆ ಪ್ರೇರಣೆಯಾಗಬಲ್ಲರು ಎಂದರು.

  ಅವರು ನಾಟಿ ವೈದ್ಯ ಕೇರಳದ ಬುಡಕಟ್ಟು ಮಹಿಳೆ ಲಕ್ಷ್ಮೀಕುಟ್ಟಿ ಅಮ್ಮಾ ಹಾಗೂ ತ್ಯಾಜ್ಯದಿಂದ ಮಕ್ಕಳ ವೈಜ್ಞಾನಿಕ ಆಟಿಕೆಗಳನ್ನು ತಯಾರಿಸುವ ಐಐಟಿ ಕಾನ್ಪುರದ ಅರವಿಂದ ಗುಪ್ತಾ ಸೇರಿದಂತೆ ಈ ವರ್ಷ ಪದ್ಮ ಪ್ರಶಸ್ತಿ ಪಡೆದ ಹಲವರನ್ನು ಉಲ್ಲೇಖಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X