Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಘಾನ್‌ನ ಶೇ.70ರಷ್ಟು ಜಿಲ್ಲೆಗಳಲ್ಲಿ...

ಅಫ್ಘಾನ್‌ನ ಶೇ.70ರಷ್ಟು ಜಿಲ್ಲೆಗಳಲ್ಲಿ ತಾಲಿಬಾನ್ ಸಕ್ರಿಯ: ಬಿಬಿಸಿ ವರದಿ

ಶೇ.4ರಷ್ಟು ಜಿಲ್ಲೆಗಳು ಬಂಡುಕೋರರ ನಿಯಂತ್ರಣದಲ್ಲಿ

ವಾರ್ತಾಭಾರತಿವಾರ್ತಾಭಾರತಿ31 Jan 2018 11:28 PM IST
share
ಅಫ್ಘಾನ್‌ನ ಶೇ.70ರಷ್ಟು ಜಿಲ್ಲೆಗಳಲ್ಲಿ ತಾಲಿಬಾನ್ ಸಕ್ರಿಯ: ಬಿಬಿಸಿ ವರದಿ

ವಾಶಿಂಗ್ಟನ್,ಜ.31: ಅಫ್ಘಾನಿಸ್ತಾನದ ಶೇ.70ರಷ್ಟು ಜಿಲ್ಲೆಗಳಲ್ಲಿ ತಾಲಿಬಾನ್ ಬಂಡು ಕೋರರು ಸಕ್ರಿಯರಾಗಿದ್ದಾರೆಂದು ಬಿಬಿಸಿ ಸುದ್ದಿಸಂಸ್ಥೆ ಮಂಗಳವಾರ ವರದಿ ಮಾಡಿದೆ. ಈ 70 ಜಿಲ್ಲೆಗಳ ಪೈಕಿ ಶೇ.4ರಷ್ಟು ಜಿಲ್ಲೆಗಳ ಮೇಲೆ ತಾಲಿಬಾನ್ ಸಂಪೂರ್ಣ ನಿಯಂತ್ರಣ ಹೊಂದಿದ್ದು, ಉಳಿದ ಶೇ.66 ಜಿಲ್ಲೆಗಳಲ್ಲಿ ಅದು ಭೌತಿಕವಾಗಿ ಅಸ್ತಿತ್ವವನ್ನು ಹೊಂದಿದೆಯೆಂದು ವರದಿ ತಿಳಿಸಿದೆ.

     ಅಫ್ಘಾನಿಸ್ತಾನದ ಎಲ್ಲಾ ಜಿಲ್ಲೆಗಳ 1200ಕ್ಕೂ ಅಧಿಕ ಸ್ಥಳೀಯ ಮೂಲಗಳನ್ನು ವೈಯಕ್ತಿಕ ವಾಗಿ ಸಂದರ್ಶಿಸಿ,ಸಂಗ್ರಹಿಸಿದ ಮಾಹಿತಿಗಳ ಆಧಾರದಲ್ಲಿ ತಾನು ಈ ವರದಿಯನ್ನು ಸಿದ್ಧಪ ಡಿಸಿರುವುದಾಗಿ ಬಿಬಿಸಿ ತಿಳಿಸಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ನ ಪ್ರಾಬಲ್ಯದ ಬಗ್ಗೆ ನ್ಯಾಟೊ ನೇತೃತ್ವದ ಸೇನಾ ಮೈತ್ರಿಕೂಟ ತೀರಾ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರಕಟಿಸಲಾದ ಅಂಕಿಅಂಶಗಳಿಗಿಂತಲೂ ಇದು ಗಣನೀಯವಾಗಿ ಅಧಿಕವಾಗಿದೆ. 2017ರ ಅಕ್ಟೋಬರ್ ತಿಂಗಳಿನಿಂದೀಚೆಗೆ ತಾಲಿಬಾನ್ ಅಫ್ಘಾನಿಸ್ತಾನದ ಶೇ.44 ಜಿಲ್ಲೆಗಳಲ್ಲಿ ಮಾತ್ರ ಅ್ತಸ್ತಿತ್ವದಲ್ಲಿದೆ ಅಥವಾ ನಿಯಂತ್ರಣ ಹೊಂದಿದೆಯೆಂದು ನ್ಯಾಟೊ ವರದಿ ಮಾಡಿತ್ತು.

ಕಳೆದ 9 ದಿನಗಳಿಂದ ಆ ದೇಶವು ಸರಣಿ ಹಿಂಸಾತ್ಮಕ ಘಟನೆ ಗಳಿಗೆ ಸಾಕ್ಷಿಯಾಗಿದೆ. ಜನವರಿ 28ರಂದು ಕಾಬೂಲ್ ನಗರದ ಕೇಂದ್ರ ಸ್ಥಳದಲ್ಲಿ ಆ್ಯಂಬು ಲೆನ್ಸ್‌ನಲ್ಲಿ ಇರಿಸಲಾಗಿದ್ದ ಬಾಂಬೊಂದು ಸ್ಪೋಟಿಸಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

        ಅಫ್ಘಾನಿಸ್ತಾನ ಸರಕಾರವು 122 ಜಿಲ್ಲೆಗಳಲ್ಲಿ ಅಂದರೆ ದೇಶದ 30ರಷ್ಟು ಭಾಗದ ಮೇಲೆ ಸಂಪೂರ್ಣನಿಯಂತ್ರಣ ಹೊಂದಿದ್ದರೂ, ತಾಲಿಬಾನ್ ದಾಳಿಗಳಿಂದ ಆ ಪ್ರದೇಶವು ಮುಕ್ತವಾಗಿಲ್ಲವೆಂದು ಬಿಬಿಸಿ ವರದಿ ತಿಳಿಸಿದೆ. ಕಾಬೂಲ್ ಮತ್ತಿತರ ಪ್ರಮುಖ ನಗರಗಳ ಮೇಲೆ ತಾಲಿಬಾನ್ ತನ್ನ ದಾಳಿಗಳನ್ನು ನಿರಂತರವಾಗಿ ಮುಂದುವರಿಸಿದೆಯೆಂದು ಅದು ಹೇಳಿದೆ. ಇನ್ನೊಂದು ಭಯೋತ್ಪಾದಕ ಗುಂಪು ಐಸಿಸ್ ಅಫ್ಘಾನಿಸ್ತಾನದ 30 ಜಿಲ್ಲೆಗಳಲ್ಲಿ ಅಸ್ತಿತ್ವ ಹೊಂದಿದ್ದರೂ ಅದು ಅವುಗಳ ಮೇಲೆ ಯಾವುದೇ ನಿಯಂತ್ರಣ ಹೊಂದಿಲ್ಲವೆಂದು ಬಿಬಿಸಿ ಅಧ್ಯಯನ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X