Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈಯಕ್ತಿಕ ಆದಾಯ ತೆರಿಗೆಯಲ್ಲಿ ಯಾವುದೇ...

ವೈಯಕ್ತಿಕ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ :ಜೇಟ್ಲಿ

2018-19ನೇ ಸಾಲಿನ ಕೇಂದ್ರ ಬಜೆಟ್ ನ ಹೈಲೈಟ್ಸ್

ವಾರ್ತಾಭಾರತಿವಾರ್ತಾಭಾರತಿ1 Feb 2018 11:10 AM IST
share
ವೈಯಕ್ತಿಕ  ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ :ಜೇಟ್ಲಿ

ಹೊಸದಿಲ್ಲಿ, ಫೆ.1: ಕೇಂದ್ರ ಸರಕಾರದ 2018-19ನೇ ಸಾಲಿನ ಕೇಂದ್ರ ಸಾಮಾನ್ಯ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ  ಮಂಡಿಸಿದರು.

2018-19ನೇ ಸಾಲಿನ ಕೇಂದ್ರ  ಬಜೆಟ್ ನ ಹೈಲೈಟ್ಸ್ 

*ವಿಮಾನ ನಿಲ್ದಾಣಗಳ ಸಂಖ್ಯೆ 5 ಪಟ್ಟು ಹೆಚ್ಚಳ

*5 ಲಕ್ಷ ಗ್ರಾಮಗಳಿಗೆ ವೈಫೈ ಸೌಲಭ್ಯ

*ಡಿಜಿಟಲ್ ಇಂಡಿಯಾಗಾಗಿ 3073 ಕೋಟಿ ರೂ ಅನುದಾನ

*ಎಲ್ಲಾ ವಿಮಾ ಕಂಪನಿಗಳನ್ನೂ ಒಗ್ಗೂಡಿಸಲಾಗುವುದು

*ಕಸ್ಟಮ್ಸ್ ಡ್ಯೂಟಿ ಹೆಚ್ಚಿಸಿದ ಕೇಂದ್ರ ಸರಕಾರ

*ಹಿರಿಯ ನಾಗರಿಕರ  ಆರೋಗ್ಯ ವಿಮೆಯ ಪ್ರೀಮಿಯಮ್ ಮತ್ತು ವೈದ್ಯಕೀಯ ವೆಚ್ಚಗಳಿಗೆ ಆದಾಯ ತೆರಿಗೆ ಮಿತಿ  30 ಸಾವಿರ ರೂ.ನಿಂದ 50 ಸಾವಿರ ರೂ. ಏರಿಕೆ . 

*ಕ್ಷಯರೋಗಿಗಳಿಗೆ ತಿಂಗಳಿಗೆ 600 ರೂ ನೆರವು 

*ನೇರ ತೆರಿಗೆ 12.6ರಷ್ಟು ಹೆಚ್ಚಳವಾಗಿದೆ

*ತೆರಿಗೆದಾರರ ಸಂಖ್ಯೆಯಲ್ಲಿ  19.25 ಲಕ್ಷ ಹೆಚ್ಚಳ.

ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ

*ವೈಯಕ್ತಿಕ  ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಿಂದಿನ  ಆದಾಯ ತೆರಿಗೆಯನ್ನು ಮುಂದುವರಿಸಲಾಗಿದೆ.

*2.50 ಲಕ್ಷ ರೂ.  ತನಕದ ಆದಾಯಕ್ಕೆ ಸದ್ಯ ಯಾವುದೇ ತೆರಿಗೆ ಇಲ್ಲ.

*2.50 ಲಕ್ಷ ರೂ- 5 ಲಕ್ಷ ರೂ . ತನಕ ಶೇ 5ರಷ್ಟು ತೆರಿಗೆ 

*5 ರಿಂದ 10 ಲಕ್ಷ ರೂ. ಆದಾಯಕ್ಕೆ  ಶೇ 20ರಷ್ಟು ತೆರಿಗೆ.

*10ಲಕ್ಷ ರೂ.ಗಿಂತ ಮೇಲ್ಪಟ್ಟು ಶೇ 30ರಷ್ಟು ತೆರಿಗೆ 

ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿ

*3 ಲಕ್ಷ ರೂ ತನಕ ತೆರಿಗೆ ಇಲ್ಲ

*3 ಲಕ್ಷ ರೂ- 5 ಲಕ್ಷ ರೂ. ಶೇ 5

*5 ರಿಂದ 10 ಲಕ್ಷ ರೂ. ಆದಾಯಕ್ಕೆ  ಶೇ 20ರಷ್ಟು ತೆರಿಗೆ.

*10ಲಕ್ಷ ರೂ.ಗಿಂತ ಮೇಲ್ಪಟ್ಟು ಶೇ 30ರಷ್ಟು ತೆರಿಗೆ 

* 40 ಸಾವಿರ ರೂ. ತನಕ ಚಿಕಿತ್ಸಾ ವೆಚ್ಚಕ್ಕೆ ತೆರಿಗೆ  ವಿನಾಯಿತಿ.  ಈವರೆಗೆ ಇದ್ದ ತೆರಿಗೆ ಮಿತಿ 15 ಸಾವಿರ ರೂ.

*1 ಲಕ್ಷ ಗ್ರಾಮ ಪಂಚಾಯತ್ ಗಳಿಗೆ ಹೈ ಸ್ಪೀಡ್ ಇಂಟರ್ ನೆಟ್ 

*ರೈಲು ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗುವುದು.

*ದೇಶದೆಲ್ಲೆಡೆ ಇರುವ ಬ್ರಾಡ್ ಗೇಜ್ ಮಾರ್ಗ ಉನ್ನತೀಕರಣ

*ಭಾರತ್ ಮಾಲಾ ಯೋಜನೆಯಡಿ 36ಸಾವಿರ ಕಿಮೀ ಮೇಲ್ದರ್ಜೆಗೆ 1 ಲಕ್ಷ  48 ಸಾವಿರದ 500 ಕೋಟಿ ರೂ. ರೈಲ್ವೆಗೆ ಅನುದಾನ ನೀಡಲಾಗುವುದು.

*ಸಬ್ ಅರ್ಬನ್ ರೈಲು ಯೋಜನೆಗೆ ಒಟ್ಟು 40 ಸಾವಿರ ಕೋಟಿ ರೂ. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ.

*ವಡೋದರಾದಲ್ಲಿ ರೈಲ್ವೆ ವಿವಿ ಸ್ಥಾಪನೆ 

*ಈ ವರ್ಷ ನೂತನವಾಗಿ  100 ಸ್ಮಾರ್ಟ್ ಸಿಟಿ ನಿರ್ಮಾಣದ ಯೋಜನೆ . ಸ್ಮಾರ್ಟ್ ಸಿಟಿಗೆ 2.4 ಲಕ್ಷ ಕೋಟಿ ಅನುದಾನ

*ಐಐಟಿ ಚೆನ್ನೈನಲ್ಲಿ 5 ಜಿ ಅಧ್ಯಯನ ಕೇಂದ್ರ 

*ರಕ್ಷಣಾ ಇಲಾಖೆಯಲ್ಲಿ ಖಾಸಗಿ ಹೂಡಿಕೆ 

* ರಕ್ಷಣಾ ಇಲಾಖೆಗೆ  2 ಶಸ್ತ್ರಾಸ್ತ್ರ ನಿರ್ಮಾಣ ಕಾರಿಡಾರ್

* ಎಲ್ಲ ವಿಮಾ ಕಂಪೆನಿಗಳನ್ನು ಒಗ್ಗೂಡಿಸಲಾಗುವುದು.

*ಪ್ರತಿ ಕುಟುಂಬಕ್ಕೂ 5 ಲಕ್ಷ ರೂ. ತನಕ  ಆರೋಗ್ಯ ವಿಮೆ.

ರಾಷ್ಟ್ರಪತಿ, ಉಪರಾಷ್ಟ್ರ ಪತಿ, ರಾಜ್ಯಪಾಲರುಗಳ ವೇತನ ಹೆಚ್ಚಳ:

ರಾಷ್ಟ್ರಪತಿಗೆ 5 ಲಕ್ಷ ರೂ, ಉಪರಾಷ್ಟ್ರಪತಿಗೆ 4 ಲಕ್ಷ ರೂ ಮತ್ತು ರಾಜ್ಯಪಾಲರುಗಳಿಗೆ 3.50 ಲಕ್ಷ ರೂ. ವೇತನ ನಿಗದಿ. ಸಂಸದರ ವೇತನ 5 ವರ್ಷಗಳಿಗೊಮ್ಮೆ ಪರಿಷ್ಕರಣೆ

* ಉದ್ಯೋಗಾಕಾಂಕ್ಷಿಗಳಿಗೆ ಆಧಾರ್  ಮಾದರಿಯ  ನಂಬರ್ 

*ಜಿಎಸ್ ಟಿ ಈ ಬಾರಿ  12 ತಿಂಗಳ ಬದಲಿಗೆ 11 ತಿಂಗಳು 

* 4 ವರ್ಷಗಳಿಂದ ಸ್ವಚ್ಛ  ಮತ್ತು ಪಾರದರ್ಶಕ ಆಡಳಿತ ನೀಡಲಾಗಿದೆ.

*ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ.

*ಆರ್ಥಿಕ ಸುಧಾರಣೆಗೆ ದಿಟ್ಟ ಹೆಜ್ಜೆ ಇರಿಸಲಾಗಿದೆ.

* ದೇಶದ ಜನತೆಗೆ ನೀಡಿದ ಭರವಸೆಯಂತೆ ನಡೆದುಕೊಂಡಿದ್ದೇವೆ.

*ಜನರಿಗೆ ಅಗ್ಗದ ದರದಲ್ಲಿ ಔಷಧಿಗಳು ದೊರೆಯುತ್ತಿದೆ.

* 2017-18ನೇ ಆಹಾರದ ಉತ್ಪಾದನೆಯಲ್ಲಿ ದೇಶ ದಾಖಲೆ ನಿರ್ಮಿಸಿದೆ.

*ಕೃಷಿಯನ್ನು ಲಾಭದಾಯಕವಾಗಿ ಮಾಡುವ  ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

*ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕಿದೆ. ಹೆಚ್ಚಿನ ಬೆಲೆ ದೊರಕಿಸಿಕೊಡಲು ಪ್ರಯತ್ನ ನಡೆಸಲಾಗಿದೆ

*ರೈತರಿಗೆ  ಉತ್ಪನ್ನಗಳ ಬೆಲೆ ನಿಗದಿಗೆ ಸ್ವಾತಂತ್ರ್ಯ ನೀಡಲಾಗಿದೆ.

*ಕೃಷಿ ಉಗ್ರಾಣಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಸಲು ಕ್ರಮ ಕೈಗೊಳ್ಳಲಾಗಿದೆ.

*2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

*ದೇಶದಲ್ಲಿ ನಿಜವಾದ ಅಚ್ಚೇದಿನ ಬರುತ್ತಿದೆ. ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕ್ರಮ.

*ಈರುಳ್ಳಿ, ಅಲೂಗಡ್ಡೆ, ಟೊಮ್ಯಾಟೊ ಉತ್ಪಾದನೆಗೆ 500 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಕೃಷಿಕರು, ಹೈನುಗಾರರು, ಮೀನುಗಾರರಿಗೆ ಕಿಸಾನ್ ಕಾರ್ಡ್.

*ಎಪಿಎಂಸಿ ಉನ್ನತೀಕರಣಕ್ಕೆ 2,000 ಕೋಟಿ, ರೈತರ ಅನುಕೂಲಕ್ಕೆ 22 ಸಾವಿರ ಮಾರುಕಟ್ಟೆ

*ಅಹಾರ ಸಂಸ್ಕರಣೇ ಖಾದಿ ಗ್ರಾಮೋದ್ಯಮಕ್ಕೆ 200 ಕೋಟಿ ಅನುದಾನ

*ಆಪರೇಷನ್ ಗ್ರೀನ್ ಗೆ 500 ಕೋಟಿ ರೂ ಮೀಸಲು

*2022 ವೇಳೆಗೆ ಮನೆ ಇಲ್ಲದವರಿಗೆ ಸ್ವಂತ ಮನೆ ನಿರ್ಮಾಣ. 33 ಲಕ್ಷ ಮನೆ ನಿರ್ಮಾಣ ಗುರಿ.

*ಉಜ್ವಲಾ ಯೋಜನೆಯಲ್ಲಿ 8 ಕೋಟಿ  ಗ್ಯಾಸ್ ಸಂಪರ್ಕ, ಸೌಭಾಗ್ಯ ಯೋಜನೆಯಲ್ಲಿ 4 ಕೋಟಿ ವಿದ್ಯುತ್ ಸಂಪರ್ಕ.

* ಪ್ರಧಾನ ಮಂತ್ರಿ  ಸೌಭಾಗ್ಯ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 16,000 ಕೋಟಿ ರೂ.

*ಸ್ವಚ್ಛ ಭಾರತ ಯೋಜನೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 2 ಲಕ್ಷ ಶೌಚಾಲಯಗಳ ನಿರ್ಮಾಣ.

*20 ಲಕ್ಷ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ಬ್ಲ್ಯಾಕ್ ಬೋರ್ಡ್ ಬದಲು ಡಿಜಿಟಲ್ ಬೋರ್ಡ್ ಗೆ ಕ್ರಮ 

*ಬಿದಿರು ಬೆಳೆಯ ಅಭಿವೃಧ್ದಿಗೆ  1290 ಕೋಟಿ ರೂ.
* ಗ್ರಾಮಿಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 14.34 ಲಕ್ಷ ಕೋಟಿ ರೂ. ಒದಗಿಸಲಾಗಿದೆ.

* ಈ ವರ್ಷ 70 ಲಕ್ಷ ಹೊಸ ಉದ್ಯೋಗಗಳ ಸೃಷ್ಠಿ

* ಮೂರು ಲೋಕಸಭಾ ವ್ಯಾಪ್ತಿಗೊಳಪಟ್ಟು 1 ಮೆಡಿಕಲ್ ಕಾಲೇಜು ಸ್ಥಾಪನೆ, 24 ಮೆಡಿಕಲ್ ಕಾಲೇಜು ಆಸ್ಪತ್ರೆ ಆರಂಭಕ್ಕೆ ಕ್ರಮ

*ಪ್ರಧಾನ ಮಂತ್ರಿ ಮುದ್ರಾ ಯೋಜನೆಯಲ್ಲಿ 3 ಲಕ್ಷ ಕೋಟಿ ರೂ.  ಒದಗಿಸಲಾಗುವುದು.

* ಪರಿಶಿಷ್ಟ ಜಾತಿ  ಕಲ್ಯಾಣಕ್ಕಾಗಿ 56, 619 ಕೋಟಿ ರೂ. ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 39,135 ಕೋಟಿ ರೂ

* ದಿಲ್ಲಿ, ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಮಾಲಿನ್ಯ ಕಡಿಮೆ ಮಾಡಲು ವಿಶೇಷ ಯೋಜನೆಗಳನ್ನು ಆರಂಭಿಸಲಾಗುವುದು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X