Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯಮಿಗಳು ಮತ್ತು ಉದ್ಯೋಗಿಗಳು ಪಾವತಿಸಿದ...

ಉದ್ಯಮಿಗಳು ಮತ್ತು ಉದ್ಯೋಗಿಗಳು ಪಾವತಿಸಿದ ತೆರಿಗೆಯ ವ್ಯತ್ಯಾಸವೆಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ1 Feb 2018 8:58 PM IST
share
ಉದ್ಯಮಿಗಳು ಮತ್ತು ಉದ್ಯೋಗಿಗಳು ಪಾವತಿಸಿದ ತೆರಿಗೆಯ ವ್ಯತ್ಯಾಸವೆಷ್ಟು ಗೊತ್ತೇ?

ಹೊಸದಿಲ್ಲಿ,ಫೆ.1: ಗುರುವಾರ ಸಂಸತ್ತಿನಲ್ಲಿ ಮಂಡಿಸಿದ ಮುಂಗಡಪತ್ರದಲ್ಲಿ ವಿತ್ತಸಚಿವ ಅರುಣ್ ಜೇಟ್ಲಿಯವರು ಆದಾಯ ತೆರಿಗೆಯಲ್ಲಿ ಅಥವಾ ಆದಾಯ ಸ್ತರಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ, ಆದರೆ ಪ್ರಯಾಣ ಭತ್ಯೆ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಯ ಮೇಲೆ 40,000 ರೂ.ಗಳ ಸ್ಟಾಂಡರ್ಡ್ ಡಿಡಕ್ಷನ್ ಅಥವಾ ಪ್ರಮಾಣಿತ ಕಡಿತವನ್ನು ಪ್ರಕಟಿಸುವ ಮೂಲಕ ವೇತನದಾರ ವರ್ಗಕ್ಕೆ ಕೊಂಚ ಹಿತಾನುಭವ ನೀಡಿದ್ದಾರೆ. ಈ ಕೊಡುಗೆಯಿಂದ ಸರಕಾರದ ಬೊಕ್ಕಸಕ್ಕೆ ವಾರ್ಷಿಕ 8,000 ಕೋ.ರೂ.ಗಳ ಆದಾಯ ನಷ್ಟವಾಗಲಿದೆ.

ವೇತನದಾರ ವರ್ಗಕ್ಕೆ ನೀಡಲಾಗುವ ಪ್ರಮಾಣಿತ ಕಡಿತವನ್ನು 2006-07ನೇ ಸಾಲಿನಿಂದ ಸ್ಥಗಿತಗೊಳಿಸಲಾಗಿತ್ತು.

ಆದರೆ ಜೇಟ್ಲಿಯವರ ಈ ಕೊಡುಗೆ ವೇತನದಾರ ವರ್ಗಕ್ಕೆ ಹೆಚ್ಚಿನ ಲಾಭವನ್ನೇನೂ ನೀಡುವುದಿಲ್ಲ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯ ವೆಚ್ಚ ಮರುಪಾವತಿಗೆ ಹಾಲಿ ತೆರಿಗೆ ವಿನಾಯಿತಿ ಮಿತಿ ವಾರ್ಷಿಕ 15,000 ರೂ.ಇದೆ ಮತ್ತು ಪ್ರಯಾಣ ಭತ್ಯೆ ವಿನಾಯಿತಿ ಮಾಸಿಕ 1,600 ರೂ.ಇದೆ. ಒದರಿಂದಾಗಿ ಹೇಗಿದ್ದರೂ ಒಟ್ಟಾರೆಯಾಗಿ ತೆರಿಗೆಮುಕ್ತ ವೇತನದ ಮೊತ್ತ ವಾರ್ಷಿಕ 34,200 ರೂ.ಗಳಾಗಿರುವುದರಿಂದ ವಾರ್ಷಿಕ 40,000 ರೂ.ಗಳ ಸ್ಟಾಂಡರ್ಡ್ ಡಿಡಕ್ಷನ್‌ನಿಂದ ನಾಮಮಾತ್ರ ಲಾಭ ದೊರೆಯುತ್ತದೆಯಷ್ಟೇ ಎಂದು ಡೆಲಾಯಿಟ್ ಇಂಡಿಯಾದ ಹಿರಿಯ ನಿರ್ದೇಶಕ ಅಲೋಕ ಅಗರವಾಲ್ ಹೇಳಿದರು.

ಉದ್ಯಮಿಗಳು ಮತ್ತು ಉದ್ಯೋಗಿಗಳು ಪಾವತಿಸಿದ ತೆರಿಗೆಯ ವ್ಯತ್ಯಾಸ

 2016-17ನೇ ಸಾಲಿಗೆ 1.89 ಕೋಟಿ ವೇತನದಾರರು ತಮ್ಮ ತೆರಿಗೆ ರಿಟರ್ನ್‌ಗಳನ್ನು ಸಲ್ಲಿಸಿದ್ದು, ಒಟ್ಟು 1.44 ಲ.ಕೋ.ರೂ.ತೆರಿಗೆಯನ್ನು ಪಾವತಿಸಿದ್ದಾರೆ. ಅಂದರೆ ಸರಾಸರಿ ಓರ್ವ ತೆರಿಗೆದಾರ 76,306 ರೂ.ತೆರಿಗೆಯನ್ನು ಪಾವತಿಸಿದ್ದಾನೆ. ಇದೇ ಅವಧಿಯಲ್ಲಿ ವ್ಯಕ್ತಿಗತ ಆದಾಯ ಹೊಂದಿರುವ 1.88 ಕೋ.ಉದ್ಯಮಿಗಳು ಒಟ್ಟು 48,000 ಕೋ.ರೂ. ತೆರಿಗೆಯನ್ನು ಪಾವತಿಸಿದ್ದಾರೆ. ಅಂದರೆ ಈ ವರ್ಗದ ಓರ್ವ ವ್ಯಕ್ತಿ ಸರಾಸರಿ 25,753 ಕೋ.ರೂ.ತೆರಿಗೆಯನ್ನು ಪಾವತಿಸಿದ್ದಾನೆ.

 ಮುಂಗಡಪತ್ರ ಕೊಡುಗೆಯಿಂದ ಒಟ್ಟು 2.5 ಕೋಟಿ ನೌಕರರು ಮತ್ತು ಪಿಂಚಣಿ ದಾರರಿಗೆ ಲಾಭವಾಗಲಿದೆ.

ಹಿರಿಯ ನಾಗರಿಕರಿಗೆ ಬಡ್ಡಿಯಿಂದ ಆದಾಯದ ಮೇಲಿನ ತೆರಿಗೆ ವಿನಾಯಿತಿ ಮಿತಿಯನ್ನು ಈಗಿನ ವಾರ್ಷಿಕ 10,000 ರೂ.ಗಳಿಂದ 50,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದೇ ವೇಳೆ ಆದಾಯ ತೆರಿಗೆ ಕಾಯ್ದೆಯ ಕಲಂ 80ಡಿ ಅಡಿ ಆರೋಗ್ಯ ವಿಮೆ ಪ್ರೀಮಿಯಂ ಮತ್ತು ವೈದ್ಯಕೀಯ ವೆಚ್ಚದ ಮೇಲಿನ ಕಡಿತ ವಿನಾಯಿತಿಯನ್ನು ಈಗಿನ 30,000 ರೂ.ಗಳಿಂದ 50,000 ರೂ.ಗಳಿಗೆ ಹೆಚ್ಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X