Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ರಚಿಸಿದ ಸಂವಿಧಾನ ಯಾರಿಂದಲೂ...

ಅಂಬೇಡ್ಕರ್ ರಚಿಸಿದ ಸಂವಿಧಾನ ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಪಿ.ಎಂ.ನರೇಂದ್ರ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ1 Feb 2018 10:20 PM IST
share
ಅಂಬೇಡ್ಕರ್ ರಚಿಸಿದ ಸಂವಿಧಾನ ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಪಿ.ಎಂ.ನರೇಂದ್ರ ಸ್ವಾಮಿ

ಮೈಸೂರು,ಫೆ.1: ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನ ಭದ್ರವಾಗಿ ನಿಂತಿದ್ದು, ಅದರಲ್ಲಿರುವ ತತ್ವಗಳು ಭಾರತದ ಬೇರಾಗಿದೆ. ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಮೈಸೂರು ವಿವಿ ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಮಾಜಿ ಸಚಿವ ದಿ.ಎಂ.ಮಲ್ಲಿಕಾರ್ಜುನ ಸ್ವಾಮಿ ಇವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಸಂವಿಧಾನ ಅಂಬೇಡ್ಕರ್ ಅವರ ಹುಟ್ಟಿನಿಂದ ಸಾವಿನವರೆಗಿನ ಸಾಧನೆ. ಯುಗಯುಗಗಳು ಕಳೆದರೂ ವಿಶ್ವಕ್ಕೆ ಒಂದು ಆಸ್ತಿ. ಪ್ರಬುದ್ಧ ಭಾರತ ನಿರ್ಮಾಣದ ಕನಸು ಕಂಡವರು. ಅವರಿಗೆ ಇದ್ದ ಅವಕಾಶಗಳಿಂದಲೇ ಮೇರು ಪರ್ವತವಾಗಿ ಹೊರಹೊಮ್ಮಿದರು. ಅವರು ಪ್ರತಿ ಚರ್ಚೆಯಲ್ಲಿಯೂ ಕಾಣಿಸುತ್ತಾರೆ. ಬ್ರಿಟಿಷರು ಆಡಳಿತ ನಡೆಸಿದ ಸಂದರ್ಭ ಅವರಿಗೆ ಸಿಕ್ಕ ಅವಕಾಶ ಯಾವುದೇ ಶಿಪಾರಸ್ಸಿನದಲ್ಲ. ಬದಲಾಗಿ ವಿದ್ವತ್ತಿನದ್ದು ಎಂದರು. 

ಅವರ ಜ್ಞಾನವೇ ಅವರಿಗೆ ಶಿಫಾರಸ್ಸಾಯಿತು. ಅವರು ಜ್ಞಾನದ ಭಂಡಾರವಾಗಿದ್ದರು. ಯಾರ ಮುಂದೆ ಬೇಕಾದರೂ ನಿರರ್ಗಳವಾಗಿ ಚರ್ಚೆಗೆ ನಿಲ್ಲುವ ತಾಕತ್ತು ಅವರಿಗಿತ್ತು. ಮೀಸಲಾತಿ ವಿಷಯ ಬಂದರೆ ಎಷ್ಟೋ ಜನ ಅಸಹ್ಯ ಪಡುತ್ತಾರೆ. ನಾನು ಕೂಡ ಮೀಸಲಾತಿ ಕ್ಷೇತ್ರದಿಂದ ಬಂದವನೇ. ಮೀಸಲಾತಿ ಕ್ಷೇತ್ರ ಇಲ್ಲ ಎಂದಿದ್ದರೆ ಅವಕಾಶವೇ ಸಿಗುತ್ತಿರಲಿಲ್ಲ ಎಂದರು. ಈ ದೇಶದ ಜನ ಹುಲಿಗಳಾಗಬೇಕು ಎಂದು ಬಯಸಿದರು. ಆದರೆ ಇಂದು ಇಲಿಗಳಾಗುತ್ತಿದ್ದಾರೆ. ಕೆಲವರು ಸಂವಿಧಾನವನ್ನೇ ಪ್ರಶ್ನೆ ಮಾಡುತ್ತಾರೆ. ಅದರ ಯೋಗ್ಯತೆಯೇನು ಎಂಬುದೇ ಅವರಿಗೆ ಗೊತ್ತಿಲ್ಲ. ಸಂವಿಧಾನವನ್ನೇ ಪ್ರಶ್ನಿಸುವುದನ್ನು ವಿದ್ಯಾವಂತ ಮನಸುಗಳು ಚರ್ಚೆಯಲ್ಲಿ ತಿರಸ್ಕರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಸ್ವಾಮಿ ಅವರ ಪುತ್ರ ಡಾ.ಶೇಖರ್ ಮಲ್ಲಿಕಾರ್ಜುನ ಸ್ವಾಮಿ,ಮಲ್ಲಿಕಾರ್ಜುನ ಅವರ ಧರ್ಮಪತ್ನಿ, ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X