Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಫೆ.06 ರಂದು 5ನೇ ಕೊಳ್ಳೇಗಾಲ...

ಹನೂರು: ಫೆ.06 ರಂದು 5ನೇ ಕೊಳ್ಳೇಗಾಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ1 Feb 2018 10:32 PM IST
share
ಹನೂರು: ಫೆ.06 ರಂದು 5ನೇ ಕೊಳ್ಳೇಗಾಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಹನೂರು,ಫೆ.01: ಹನೂರು ಪಟ್ಟಣದಲ್ಲಿ ಫೆ.06 ರಂದು ಮಂಗಳವಾರ 5ನೇ ಕೊಳ್ಳೇಗಾಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಗಡಿ ಭಾಗದಲ್ಲಿ ಕನ್ನಡದ ಕಂಪನ್ನು ಹರಡಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹನೂರು ಘಟಕದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶ್ರೀನಿವಾಸ್‍ನಾಯ್ಡು ತಿಳಿಸಿದರು.

ಹನೂರು ಪಟ್ಟಣದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 
ಗಡಿ ಭಾಗದ ಜಿಲ್ಲೆಯ ನೂತನ ಹನೂರು ತಾಲೂಕಿನಲ್ಲಿ ಮಂಗಳವಾರಂದು ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಶಾಸಕ ಆರ್.ನರೇಂದ್ರ ಆಯ್ಕೆಮಾಡಲಾಗಿದೆ. ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ, ರಾಷ್ಟ್ರಧ್ವಜವನ್ನು ಕೊಳ್ಳೇಗಾಲ ತಹಶೀಲ್ದಾರ್ ಕಾಮಾಕ್ಷಮ್ಮ, ನಾಡದ್ವಜವನ್ನು ಕೊಳ್ಳೇಗಾಲ ಕಸಾಪ ಅಧ್ಯಕ್ಷ ಎಲ್.ನಂಜುಂಡಸ್ವಾಮಿ, ಪರಿಷತ್ತಿನ ಧ್ವಜವನ್ನು ಹನೂರು ಕಸಾಪ ಅಧ್ಯಕ್ಷ ಶ್ರಿನಿವಾಸ್‍ನಾಯ್ಡು ಆರೋಹಣಗೈಯ್ಯಲಿದ್ದಾರೆ ಎಂದರು.

ಬೆಳಿಗ್ಗೆ 8.30 ಗಂಟೆಗೆ ನಾಡಕಛೇರಿ ಆವರಣದಿಂದ ವಿವಿದ ಕಲಾತಂಡಗಳಿಗೆ ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷ  ರಾಜು ಚಾಲನೆ ನೀಡಲಿದ್ದು,  ಡೊಳ್ಳು ಕುಣಿತ, ವೀರಗಾಸೆ, ಕಂಸಾಳೆ, ಗೊಂಬೆ ಕುಣಿತ, ರಂಗ ಕುಣಿತ, ಇನ್ನು ಮುಂತಾದ ಕಲಾ ತಂಡಗಳೊಂದಿಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುವುದು. ಅತಿಥಿಗಳಾಗಿ ಉಪಾಧ್ಯಕ್ಷ ಲತಾರಾಜಣ್ಣ, ಉಪವಿಭಾಗಾಧಿಕಾರಿ ಪೌಜಿಯಾ ತರುನ್ನುಂ, ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ರಕಾಶ್, ವಿಶೇಷ ತಹಶೀಲ್ದಾರ್ ಮಹದೇವಸ್ವಾಮಿ, ವೃತ್ತನಿರೀಕ್ಷಕ ಪರಶುರಾಮ್, ಮುಖ್ಯಾಧಿಕಾರಿ ಮೋಹನ್‍ಕೃಷ್ಣ, ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ಹನೂರು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ಫ್ರಾನ್ಸಿಸ್,  ಪ್ರೌಢ ಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜು, ಸಿದ್ದಪ್ಪ, ನಂಜುಂಡಸ್ವಾಮಿ, ಜಾನ್‍ಬ್ರಿಟ್ಟೋ  ಕನ್ನಡಪರ ಹೋರಾಟಗಾರರು, ಕವಿಗಳು-ಕವಿಯತ್ರಿಗಳು, ಜನಪ್ರತಿನಿಧಿಗಳು, ಪಾಲ್ಗೂಳ್ಳಲಿದ್ದಾರೆ ಎಂದರು.

ಬೆಳಗ್ಗೆ10.30ಕ್ಕೆ ಕಾರ್ಯಕ್ರಮದ ಉದ್ಘಾಟನೆ, 12 ಗಂಟೆಗೆ ವಿಚಾರಗೋಷ್ಠಿ, 2 ಗಂಟೆಗೆ ಕವಿಗೋಷ್ಠಿ, 4 ಗಂಟೆಗೆ ಸಮಾರೋಪ ಸಮಾರಂಭ ಮತ್ತು ಗೌರವ ಸನ್ಮಾನ ನಡೆಯಲಿದೆ. ಮತ್ತು ಸಂಜೆ 6 ಗಂಟೆಯ ನಂತರ ಪಟ್ಟಣದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. 

ಗೋಷ್ಠಿಯಲ್ಲಿ ಕೊಳ್ಳೇಗಾಲ ಕಸಾಪ ಅಧ್ಯಕ್ಷ ನಂದೀಶ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜು, ಕ,ಸ,ಪಾ ಉಪಾದ್ಯಕ್ಷ ಅಶೋಕ್ ಪದಾದಿಕಾರಿಗಳಾ ಕೃಷ್ಣ ಹಾಜರಿದ್ದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X