Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಉತ್ಪನ್ನಗಳ ರಫ್ತಿಗೆ ಉತ್ತೇಜನ:...

ಕೃಷಿ ಉತ್ಪನ್ನಗಳ ರಫ್ತಿಗೆ ಉತ್ತೇಜನ: ಜೇಟ್ಲಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ1 Feb 2018 10:47 PM IST
share
ಕೃಷಿ ಉತ್ಪನ್ನಗಳ ರಫ್ತಿಗೆ ಉತ್ತೇಜನ: ಜೇಟ್ಲಿ ಭರವಸೆ

ಹೊಸದಿಲ್ಲಿ, ಫೆ. 1: ಕೃಷಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಸರಕಾರ ಕ್ರಮಗಳನ್ನು ತೆಗೆದುಕೊಳ್ಳಲಿದೆ ಹಾಗೂ 100 ಬಿಲಿಯ ಡಾಲರ್ (6.40 ಲಕ್ಷ ಕೋಟಿ ರೂಪಾಯಿ) ರಫ್ತಿಗೆ ಅವಕಾಶವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಗುರುವಾರ ಹೇಳಿದ್ದಾರೆ.

ಈಗ ದೇಶದ ರಫ್ತು ಪ್ರಮಾಣ ಕೇವಲ 30 ಬಿಲಿಯ ಡಾಲರ್ (1.92 ಲಕ್ಷ ಕೋಟಿ ರೂಪಾಯಿ) ಆಗಿದೆ.

‘‘ಭಾರತದ ಕೃಷಿ ಉತ್ಪನ್ನಗಳ ರಫ್ತು ಈಗಿನ 1.92 ಲಕ್ಷ ಕೋಟಿ ರೂ.ಯಿಂದ 6.40 ಲಕ್ಷ ಕೋಟಿಗೆ ಏರುವ ಸಾಮರ್ಥ್ಯವನ್ನು ಹೊಂದಿದೆ. ಈ ಸಾಧ್ಯತೆಯನ್ನು ನಿಜವಾಗಿಸಲು ಕೃಷಿ ಉತ್ಪನ್ನಗಳ ರಫ್ತನ್ನು ಉದಾರೀಕರಣಗೊಳಿಸಲಾಗುವುದು’’ ಎಂದು 2018-19ರ ಬಜೆಟ್ ಮಂಡಿಸಿದ ಜೇಟ್ಲಿ ನುಡಿದರು.

ಅದೇ ವೇಳೆ, ದೇಶದ 42 ಬೃಹತ್ ಆಹಾರ ಕೇಂದ್ರಗಳಲ್ಲಿ ಅತ್ಯಾಧುನಿಕ ವ್ಯವಸ್ಥೆಯನ್ನು ಒದಗಿಸುವ ಪ್ರಸ್ತಾವವನ್ನೂ ಅವರು ಮಂಡಿಸಿದರು.

ಚಹಾ, ಕಾಫಿ, ಹಣ್ಣುಗಳು ಮತ್ತು ತರಕಾರಿಗಳು ಮುಂತಾದ ಕೃಷಿ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಮೂಲಸೌಕರ್ಯಗಳನ್ನು ಒದಗಿಸುವ ವಿಚಾರದಲ್ಲಿ ವಾಣಿಜ್ಯ ಸಚಿವಾಲಯ ಸಮಗ್ರ ನೀತಿಯೊಂದನ್ನು ರೂಪಿಸುತ್ತಿರುವ ಹಿನ್ನೆಲೆಯಲ್ಲಿ ಹಣಕಾಸು ಸಚಿವರ ಈ ಘೋಷಣೆ ಮಹತ್ವ ಪಡೆದುಕೊಂಡಿದೆ.

ಭಾರತ ಅತಿ ದೊಡ್ಡ ಕೃಷಿ ಉತ್ಪನ್ನಗಳ ಉತ್ಪಾದಕರು ಮತ್ತು ರಫ್ತುದಾರರ ಪೈಕಿ ಒಂದಾಗಿದೆ.

ಪ್ರಮಾಣೀಕರಣ ಮತ್ತು ವಸ್ತುಗಳ ಮೇಲೆ ನಿಗಾ ಇಡುವುದು ಮುಂತಾದ ವಿಷಯಗಳನ್ನು ನೂತನ ನೀತಿಯು ಒಳಗೊಳ್ಳುವುದು ಎನ್ನಲಾಗಿದೆ.

ಅದೇ ವೇಳೆ, ಕೃಷಿ ಉತ್ಪನ್ನಗಳಿಗೆ ಅಧಿಕ ಬೇಡಿಕೆಯಿರುವ ದೇಶಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲಿಯೂ ವಾಣಿಜ್ಯ ಸಚಿವಾಲಯ ನಿರತವಾಗಿದೆ.

ದೇಶದ ಒಟ್ಟು ರಫ್ತಿನಲ್ಲಿ ಕೃಷಿ ಉತ್ಪನ್ನಗಳ ಪಾಲು 10 ಶೇ.ಕ್ಕಿಂತಲೂ ಅಧಿಕ.

ಭಾರತವು ಚಹಾ, ಕಾಫಿ, ಅಕ್ಕಿ, ದವಸ ಧಾನ್ಯಗಳು, ತಂಬಾಕು, ಸಂಬಾರ ಪದಾರ್ಥಗಳು, ಗೇರುಬೀಜ, ಎಣ್ಣೆಗಳು, ಹಣ್ಣುಗಳು ಮತ್ತು ತರಕಾರಿಗಳು ಹಾಗೂ ಸಮುದ್ರೋತ್ಪನ್ನಗಳನ್ನು ಭಾರತ ಪ್ರಮುಖವಾಗಿ ರಫ್ತು ಮಾಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X