Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇತನದಾರರು ಬಿಲ್ ಸಲ್ಲಿಸದೆ 40,000 ರೂ....

ವೇತನದಾರರು ಬಿಲ್ ಸಲ್ಲಿಸದೆ 40,000 ರೂ. ಪಡೆಯಬಹುದು: ಸಿಬಿಡಿಟಿ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ1 Feb 2018 10:53 PM IST
share
ವೇತನದಾರರು ಬಿಲ್ ಸಲ್ಲಿಸದೆ 40,000 ರೂ. ಪಡೆಯಬಹುದು: ಸಿಬಿಡಿಟಿ ಮುಖ್ಯಸ್ಥ

ಹೊಸದಿಲ್ಲಿ, ಫೆ. 1: ಹಣಕಾಸು ಸಚಿವ ಅರುಣ್ ಜೇಟ್ಲಿ ಗುರುವಾರ ಲೋಕಸಭೆಯಲ್ಲಿ ಘೋಷಿಸಿದ 40,000 ರೂ. ‘ಸ್ಟಾಂಡರ್ಡ್ ಡಿಡಕ್ಷನ್’ ಪಡೆಯಲು ಸಂಬಳ ಪಡೆಯುವ ತೆರಿಗೆ ಪಾವತಿದಾರರು ಹಾಗೂ ಪಿಂಚಣಿದಾರರು ಯಾವುದೇ ಬಿಲ್‌ಗಳು ಅಥವಾ ದಾಖಲೆಗಳನ್ನು ಸಲ್ಲಿಸಬೇಕಾಗಿಲ್ಲ.

 ‘‘ಈ ಬಾರಿಯ ಬಜೆಟ್ ಸಂಬಳ ಪಡೆಯುವ ತೆರಿಗೆದಾರರು ಮತ್ತು ಪಿಂಚಣಿದಾರರಿಗೆ 40,000 ರೂ. ಸ್ಟಾಂಡರ್ಡ್ ಡಿಡಕ್ಷನ್ ಎಂಬ ದೊಡ್ಡ ಸೌಲಭ್ಯವನ್ನು ನೀಡಿದೆ’’ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ)ಯ ಮುಖ್ಯಸ್ಥ ಸುಶೀಲ್ ಚಂದ್ರ ಹೇಳಿದ್ದಾರೆ.

‘‘ಈ ಮೊದಲು, ಕೆಲವರು ಪ್ರಯಾಣ ಭತ್ತೆ ಮತ್ತು ಕೆಲವು ವೈದ್ಯಕೀಯ ಭತ್ತೆಗಳನ್ನು ಬಿಲ್‌ಗಳನ್ನು ಹಾಜರುಪಡಿಸಿ ಪಡೆಯುತ್ತಿದ್ದರು. ಆದರೆ, ನಾವು ಈಗ ಬಿಲ್‌ಗಳನ್ನು ಹಾಜರುಪಡಿಸಿ ಪಡೆಯುವ ಎಲ್ಲ ವೈಯಕ್ತಿಕ ಭತ್ತೆಗಳನ್ನು ರದ್ದುಪಡಿಸಿದ್ದೇವೆ. ಈಗ ಪ್ರತಿಯೊಬ್ಬ ವೇತನದಾರನಿಗೆ 40,000 ರೂ. ದೊರೆಯುತ್ತದೆ. ನೀವು ಅದನ್ನು ನೇರವಾಗಿ ಪಡೆಯಬಹುದು’’ ಎಂದು ಪಿಟಿಐಯೊಂದಿಗೆ ಮಾತನಾಡಿದ ಅವರು ಹೇಳಿದರು.

ಸಿಬಿಡಿಟಿಯು ಆದಾಯ ತೆರಿಗೆ ಇಲಾಖೆಯ ನೀತಿ ನಿರೂಪಕ ಸಂಸ್ಥೆಯಾಗಿದೆ.

ನೂತನ ನೀತಿಯು ವೇತನ ಪಡೆಯುವ ಎಲ್ಲ ಉದ್ಯೋಗಿಗಳಿಗೆ ಅನ್ವಯಿಸುತ್ತದೆ ಹಾಗೂ ಅದಕ್ಕಾಗಿ ಪೂರಕ ದಾಖಲೆಗಳು ಅಥವಾ ಬಿಲ್‌ಗಳನ್ನು ಸಲ್ಲಿಸುವ ಕಷ್ಟವಿಲ್ಲ ಎಂದು ಅವರು ನುಡಿದರು.

‘‘ಸ್ಟಾಂಡರ್ಡ್ ಡಿಡಕ್ಷನ್ ಎಂದರೆ ದಾಖಲೆಗಳು ಇಲ್ಲದಿರುವುದು ಎಂದರ್ಥ. ಸಂಬಳದಿಂದ 40,000 ಡಿಡಕ್ಷನ್ ಕೊಡುತ್ತೇವೆ’’ ಎಂದರು.

ಈವರೆಗೆ, ಸಾರಿಗೆ ಭತ್ತೆಯಡಿ 19,200 ರೂ. ಮತ್ತು ವೈದ್ಯಕೀಯ ಭತ್ತೆಯಾಗಿ 15,000 ರೂ. ಪಡೆಯಲು ಈ ವರ್ಗದ ತೆರಿಗೆ ಪಾವತಿದಾರರು ವೈದ್ಯಕೀಯ ಬಿಲ್‌ಗಳು ಮತ್ತು ಪ್ರಯಾಣ ವೆಚ್ಚಗಳ ಪ್ರಮಾಣಪತ್ರಗಳನ್ನು ಸಲ್ಲಿಸಬೇಕಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X