Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್‌ನಲ್ಲಿ ಬಂಧನಕ್ಕೀಡಾದ...

ಮ್ಯಾನ್ಮಾರ್‌ನಲ್ಲಿ ಬಂಧನಕ್ಕೀಡಾದ ‘ರಾಯ್ಟರ್’ ವರದಿಗಾರರಿಗೆ ಜಾಮೀನು ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ1 Feb 2018 11:10 PM IST
share
ಮ್ಯಾನ್ಮಾರ್‌ನಲ್ಲಿ ಬಂಧನಕ್ಕೀಡಾದ ‘ರಾಯ್ಟರ್’ ವರದಿಗಾರರಿಗೆ ಜಾಮೀನು ನಿರಾಕರಣೆ

ಯಂಗೋನ್, ಫೆ.1: ದೇಶದ ವಸಾಹತು ಕಾಲದ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ‘ರಾಯ್ಟರ್’ ಸಂಸ್ಥೆಯ ಇಬ್ಬರು ವರದಿಗಾರರಿಗೆ ಜಾಮೀನು ನೀಡಲು ಮ್ಯಾನ್ಮಾರ್‌ನ ಜಿಲ್ಲಾ ನ್ಯಾಯಾಲಯ ನಿರಾಕರಿಸಿದೆ.

ಆರೋಪಿಗಳ ಬಳಿ ಪತ್ತೆಯಾಗಿದೆ ಎಂದು ಹೇಳಲಾಗಿರುವ ದಾಖಲೆಗಳಲ್ಲಿದ್ದ ಮಾಹಿತಿಗಳು ದಿನಪತ್ರಿಕೆಗಳಲ್ಲಿ ಸಾರ್ವಜನಿಕವಾಗಿ ಲಭ್ಯವಾಗಿದ್ದ ಮಾಹಿತಿಗಳಾಗಿದ್ದವು ಎಂದು ಆರೋಪಿಗಳ ಪರ ವಾದ ಮಂಡಿಸಿದ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಸುಮಾರು 6,90,000 ರೊಹಿಂಗ್ಯಾ ಮುಸ್ಲಿಮರು ಸಮೀಪದ ಬಾಂಗ್ಲಾದೇಶಕ್ಕೆ ವಲಸೆ ಹೋಗುವಂತೆ ಮಾಡಿದ ಆಗಸ್ಟ್ 25ರ ಸೇನಾ ಕಾರ್ಯಾಚರಣೆ ನಡೆದ ರಖೈನ್ ರಾಜ್ಯದಲ್ಲಿ ಈ ಘಟನೆಯ ವರದಿ ಮಾಡಲು ರಾಯ್ಟರ್ ಸಂಸ್ಥೆಯಿಂದ 31ರ ಹರೆಯದ ವಾ ಲೋನ್ ಮತ್ತು 27ರ ಹರೆಯದ ಕ್ಯಾವ್ ಸೋ ಊ ತೆರಳಿದ್ದರು ಎಂದು ಸಂಯುಕ್ತ ರಾಷ್ಟ್ರ ತಿಳಿಸಿದೆ.

ಡಿಸೆಂಬರ್ 12ರಂದು ಈ ವರದಿಗಾರರನ್ನು ಪೊಲೀಸ್ ಅಧಿಕಾರಿಗಳ ಜೊತೆ ಭೋಜನಕೂಟದಲ್ಲಿ ಭಾಗವಹಿಸಲು ಯಾಂಗೋನ್‌ಗೆ ಆಹ್ವಾನಿಸಲಾಗಿತ್ತು. ಅಲ್ಲಿಗೆ ಆಗಮಿಸಿದ ವರದಿಗಾರರನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಬಂಧಿತರು ತಮ್ಮ ಸಂಬಂಧಿಕರಿಗೆ ತಿಳಿಸಿರುವಂತೆ, ಅವರ ಬಳಿಯಿದ್ದ ಕೆಲವು ದಾಖಲೆಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದ ಕೂಡಲೇ ಇಬ್ಬರನ್ನೂ ಬಂಧಿಸಲಾಗಿತ್ತು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ತಮ್ಮ ವರದಿಗಾರರಿಗೆ ಜಾಮೀನು ನಿರಾಕರಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರಾಯ್ಟರ್ ಸಂಸ್ಥೆಯ ಅಧ್ಯಕ್ಷರು ಮತ್ತು ಮುಖ್ಯ ಸಂಪಾದಕರಾದ ಸ್ಟೀವನ್ ಜೆ. ಅಡ್ಲೆರ್, ವರದಿಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X