Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೋಲ್ಯಾಂಡ್ ಸೆನೆಟ್‌ನಿಂದ ವಿವಾದಿತ...

ಪೋಲ್ಯಾಂಡ್ ಸೆನೆಟ್‌ನಿಂದ ವಿವಾದಿತ ಹತ್ಯಾಕಾಂಡ ಮಸೂದೆಗೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ1 Feb 2018 11:25 PM IST
share
ಪೋಲ್ಯಾಂಡ್ ಸೆನೆಟ್‌ನಿಂದ ವಿವಾದಿತ ಹತ್ಯಾಕಾಂಡ ಮಸೂದೆಗೆ ಅಂಗೀಕಾರ

ವೂಸೊ (ಪೋಲ್ಯಾಂಡ್), ಫೆ.1: ಪೋಲ್ಯಾಂಡ್ ಪ್ರಜೆಗಳು ನಾಝಿ ಹತ್ಯಾಕಾಂಡದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸುವುದನ್ನು ನಿಷೇಧಿಸುವ ವಿವಾದಿತ ಹತ್ಯಾಕಾಂಡ ಕಾಯ್ದೆಯನ್ನು (ಹೋಲೊಕಾಸ್ಟ್ ಬಿಲ್) ಪೋಲ್ಯಾಂಡ್ ಸೆನೆಟ್ ಅಂಗೀಕರಿಸಿದೆ.

ಪೋಲ್ಯಾಂಡ್‌ನಲ್ಲಿರುವ ನಾಝಿಗಳ ಹತ್ಯಾ ಶಿಬಿರಗಳನ್ನು ಪೋಲಿಶ್ (ಪೋಲ್ಯಾಂಡ್‌ಗೆ ಸೇರಿದ್ದು) ಎಂದು ಆರೋಪಿಸುವುದನ್ನೂ ಈ ಕಾಯ್ದೆ ನಿಷೇಧಿಸುತ್ತದೆ. ತಪ್ಪಿತಸ್ಥರಿಗೆ ಮೂರು ವರ್ಷ ಜೈಲು ಅಥವಾ ದಂಡ ರೂಪದ ಶಿಕ್ಷೆಯನ್ನೂ ಕಾಯ್ದೆಯಲ್ಲಿ ನಿಗದಿಪಡಿಸಲಾಗಿದೆ.

ದೇಶೀಯ ಹತ್ಯಾಕಾಂಡ ನಿರಾಕರಣೆ ಕಾನೂನನ್ನು ಬಲಪಡಿಸಲು ಮುಂದಾಗಿರುವ ಇಸ್ರೇಲ್, ಪೋಲ್ಯಾಂಡ್‌ನ ಈ ನಡೆಗೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಈ ಕಾಯ್ದೆಯನ್ನು ಕಾನೂನಿನಲ್ಲಿ ಅಳವಡಿಸುವುದಕ್ಕೂ ಮುನ್ನ ಅದಕ್ಕೆ ಅಧ್ಯಕ್ಷರ ಅಂಕಿತದ ಅಗತ್ಯವಿದೆ.

ನಮ್ಮ ಐತಿಹಾಸಿಕ ಸತ್ಯವನ್ನು ಕಾಪಾಡುವ ಹಕ್ಕು ನಮಗಿದೆ ಎಂದು ಪೋಲಿಶ್ ಅಧ್ಯಕ್ಷ ಅಂದ್ರೇಝ್ ಜುಡಾ ತಿಳಿಸಿದ್ದಾರೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇದು ಇತಿಹಾಸವನ್ನು ಪುನರ್‌ಬರೆಯುವ ಮತ್ತು ಹತ್ಯಾಕಾಂಡವನ್ನು ನಿರಾಕರಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದ್ದಾರೆ. ಮಸೂದೆಯ ಬಗ್ಗೆ ಇಸ್ರೇಲ್ ಜೊತೆ ಮಾತುಕತೆ ನಡೆಸುವುದಾಗಿ ಪೋಲ್ಯಾಂಡ್ ಅಧ್ಯಕ್ಷರು ಭರವಸೆ ನೀಡಿದ ಕೆಲವೇ ದಿನಗಳಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದಿರುವುದು ಇಸ್ರೇಲ್ ಕೋಪವನ್ನು ಇಮ್ಮಡಿಗೊಳಿಸಿದೆ.

ಈ ಕಾಯ್ದೆಯ ಬಗ್ಗೆ ಮರುಚಿಂತಿಸುವಂತೆ ಅಮೆರಿಕಾ ಕೂಡಾ ಪೊಲೀಶ್ ಸರಕಾರಕ್ಕೆ ಮನವಿ ಮಾಡಿದೆ. ಈ ಮಸೂದೆಯ ಜಾರಿಯಿಂದ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕುಂದುಂಟಾಗುವ ಮತ್ತು ರಾಜನೈತಿಕ ಬಿರುಕು ಮೂಡುವ ಸಾಧ್ಯತೆಯಿದೆ ಎಂದು ಅಮೆರಿಕಾ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X