Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡಿಯಾ ಓಪನ್ ಬಾಕ್ಸಿಂಗ್: ಮೇರಿ ಕೋಮ್‌ಗೆ...

ಇಂಡಿಯಾ ಓಪನ್ ಬಾಕ್ಸಿಂಗ್: ಮೇರಿ ಕೋಮ್‌ಗೆ ಚಿನ್ನ

ವಾರ್ತಾಭಾರತಿವಾರ್ತಾಭಾರತಿ1 Feb 2018 11:52 PM IST
share
ಇಂಡಿಯಾ ಓಪನ್ ಬಾಕ್ಸಿಂಗ್: ಮೇರಿ ಕೋಮ್‌ಗೆ ಚಿನ್ನ

ಹೊಸದಿಲ್ಲಿ, ಫೆ.1: ಇಂಡಿಯಾ ಓಪನ್ ಬಾಕ್ಸಿಂಗ್ ಟೂರ್ನಮೆಂಟ್‌ನ ಕೊನೆಯ ದಿನವಾದ ಗುರುವಾರ ಹಿರಿಯ ಬಾಕ್ಸರ್ ಎಂ.ಸಿ. ಮೇರಿಕೋಮ್ ಚಿನ್ನದ ಪದಕ ಜಯಿಸಿದರು. ಉತ್ತಮ ಪ್ರದರ್ಶನ ನೀಡಿದ ಪುರುಷ ಬಾಕ್ಸರ್‌ಗಳು ಕ್ಲೀನ್‌ಸ್ವೀಪ್ ಸಾಧಿಸುವ ಕ್ಯೂಬಾ ಹಾಗೂ ಉಝ್ಬೇಕಿಸ್ತಾನದ ಪ್ರಯತ್ನವನ್ನು ವಿಫಲಗೊಳಿಸಿದರು.

ಮಹಿಳೆಯರ 48 ಕೆ.ಜಿ. ತೂಕ ವಿಭಾಗದಲ್ಲಿ ಫೆಲಿಪಿನೊ ಜೊಸೀ ಗಾಬುಕೊರನ್ನು 4-1 ರಿಂದ ಮಣಿಸಿದ ಮೇರಿ ಕೋಮ್ ಚಿನ್ನ ಜಯಿಸಿದರು. ವಿಲಾವೊ ಬಸುಮಂಟರಿ(64 ಕೆಜಿ)ಟೂರ್ನಿಯಲ್ಲಿ ಮಹಿಳಾ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ ಗೆದ್ದುಕೊಟ್ಟಿದ್ದಾರೆ.

ಮಾಜಿ ವಿಶ್ವ ಹಾಗೂ ಏಷ್ಯನ್ ಗೇಮ್ಸ್ ಚಾಂಪಿಯನ್ ಬಸುಮಂಟರಿ ಥಾಯ್ಲೆಂಡ್‌ನ ಸುಡಪರ್ನ್ ಸೀಸೊಂದೀ ಅವರನ್ನು 3-2 ರಿಂದ ಮಣಿಸಿದ್ದಾರೆ. ಅಸ್ಸಾಂನ ಇನ್ನೋರ್ವ ಬಾಕ್ಸರ್ ಲವ್‌ಲಿನಾ ಬಾರ್ಗೊಹೈನ್ ವೆಲ್ಟರ್‌ವೇಟ್(69 ಕೆ.ಜಿ.)ವಿಭಾಗದಲ್ಲಿ ಸಹ ಆಟಗಾರ್ತಿ ಪೂಜಾರನ್ನು ಸೋಲಿಸಿ ಚಿನ್ನ ಜಯಿಸಿದರು.

ಎಲ್.ಸರಿತಾದೇವಿ(60 ಕೆಜಿ)ಫಿನ್‌ಲ್ಯಾಂಡ್‌ನ ಮೀರಾ ಪೊಟ್ಕೆನೊನ್ ವಿರುದ್ಧ 2-3 ರಿಂದ ಸೋಲುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟರು.

 ಪುರುಷರ 91 ಕೆಜಿ ವಿಭಾಗದಲ್ಲಿ ಸಂಜೀತ್ ಉಝ್ಬೇಕಿಸ್ತಾನದ ಸಂಜರ್ ಟರ್ಸುನೊವ್‌ರನ್ನು 3-2 ಅಂತರದಿಂದ ಸೋಲಿಸಿ ಚಿನ್ನ ಜಯಿಸಿದರು. ಬುಧವಾರ ನಡೆದ ಪಂದ್ಯದಲ್ಲಿ ಏಷ್ಯನ್ ಮೆಡಲಿಸ್ಟ್ ಶಿವ ಥಾಪಗೆ ಶಾಕ್ ನೀಡಿರುವ ನ್ಯಾಶನಲ್ ಚಾಂಪಿಯನ್ ಮನೀಶ್ ಕೌಶಿಕ್(60 ಕೆಜಿ)ಎದುರಾಳಿ ಮಂಗೋಲಿಯದ ಬಟ್ಟುಮುರ್ ಮಿಶೀಲ್ಟ್ ಹಣೆಗೆ ಗಾಯವಾಗಿ ವಾಕ್ ಓವರ್ ಪಡೆದ ಕಾರಣ ಸ್ಪರ್ಧಿಸದೇ ಸ್ವರ್ಣ ಜಯಿಸಿದರು.

ಸತೀಶ್ ಕುಮಾರ್(+91ಕೆಜಿ) ಉಝ್ಬೇಕಿಸ್ತಾನದ ಬಾಖೊದಿರ್ ಜಲೊಲೊವ್ ವಿರುದ್ಧ 1-4 ರಿಂದ ಸೋಲುವುದರೊಂದಿಗೆ ಬೆಳ್ಳಿಗೆ ತೃಪ್ತಿಪಟ್ಟುಕೊಂಡರು.

ಉಝ್ಬೇಕಿಸ್ತಾನದ ಬೊಬೊ-ಉಸ್ಮಾನ್ ವಿರುದ್ಧ ಶರಣಾಗಿರುವ ದಿನೇಶ್ ದಾಗಾರ್(69 ಕೆಜಿ) ಬೆಳ್ಳಿ ಜಯಿಸಿದರು.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X