Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಲ್ದೀವ್ಸ್: ಪ್ರತಿಪಕ್ಷ ನಾಯಕರ ಬಿಡುಗಡೆ...

ಮಾಲ್ದೀವ್ಸ್: ಪ್ರತಿಪಕ್ಷ ನಾಯಕರ ಬಿಡುಗಡೆ ವಿಳಂಬ

ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚುತ್ತಿರುವ ಒತ್ತಡ

ವಾರ್ತಾಭಾರತಿವಾರ್ತಾಭಾರತಿ3 Feb 2018 10:22 PM IST
share
ಮಾಲ್ದೀವ್ಸ್: ಪ್ರತಿಪಕ್ಷ ನಾಯಕರ ಬಿಡುಗಡೆ ವಿಳಂಬ

ಮಾಲೆ (ಮಾಲ್ದೀವ್ಸ್), ಫೆ. 3: ಮಾಲ್ದೀವ್ಸ್‌ನಲ್ಲಿ ಬಂಧನದಲ್ಲಿರುವ ಪ್ರತಿಪಕ್ಷಗಳ ನಾಯಕರನ್ನು ತಕ್ಷಣ ಬಿಡುಗಡೆ ಮಾಡುವಂತೆ ಅಲ್ಲಿನ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹೊರತಾಗಿಯೂ, ಆದೇಶ ಪಾಲನೆಯನ್ನು ಸರಕಾರ ವಿಳಂಬಿಸಿದೆ. ಅದೇ ವೇಳೆ, ಆದೇಶ ಪಾಲನೆಗೆ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೆಚ್ಚುತ್ತಿದೆ.

ಒಂಬತ್ತು ಪ್ರತಿಪಕ್ಷಗಳ ನಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಅವರ ವಿರುದ್ಧದ ಮೊಕದ್ದಮೆಗಳ ವಿಚಾರಣೆಯನ್ನು ಹೊಸದಾಗಿ ನಡೆಸಬೇಕು ಎಂಬುದಾಗಿ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿತ್ತು. ಅದೂ ಅಲ್ಲದೆ, ಈ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವರು ಸ್ವತಂತ್ರರು ಎಂದಿತ್ತು.

ಹಿಂದೂ ಮಹಾ ಸಾಗರದ ದ್ವೀಪ ಮಾಲ್ದೀವ್ಸ್‌ನ ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಮೊದಲ ಪ್ರಧಾನಿ ಮುಹಮ್ಮದ್ ನಶೀದ್ 2012ರಲ್ಲಿ ಪದಚ್ಯುತಗೊಂಡ ಬಳಿಕ ಆ ದೇಶದಲ್ಲಿ ರಾಜಕೀಯ ಅಶಾಂತಿ ನೆಲೆಸಿದೆ. ಅವರ ವಿರುದ್ಧ ಭಯೋತ್ಪಾದನೆ ಆರೋಪಗಳನ್ನು ಹೊರಿಸಲಾಗಿದ್ದು, 13 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈಗ ವೈದ್ಯಕೀಯ ಚಿಕಿತ್ಸೆಯ ಕಾರಣದಲ್ಲಿ ಅವರು ಬ್ರಿಟನ್‌ನಲ್ಲಿ ದೇಶಭ್ರಷ್ಟ ಜೀವನ ನಡೆಸುತ್ತಿದ್ದಾರೆ.

ಮುಹಮ್ಮದ್ ನಶೀದ್ ಮತ್ತು ಇತರ 8 ಪ್ರತಿಪಕ್ಷ ನಾಯಕರ ವಿರುದ್ಧದ ಮೊಕದ್ದಮೆಗಳು ಸಂವಿಧಾನ ಮತ್ತು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವರ ವಿರುದ್ಧ ‘ರಾಜಕೀಯ ಪ್ರೇರಿತ’ ವಿಚಾರಣೆಗಳನ್ನು ನಡೆಸಲು ಪ್ರಾಸಿಕ್ಯೂಟರ್‌ಗಳು ಮತ್ತು ನ್ಯಾಯಾಧೀಶರ ಮೇಲೆ ಅನುಚಿತ ಪ್ರಭಾವವನ್ನು ಬೀರಲಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಾಧೀಶರ ಜೊತೆ ಅಟಾರ್ನಿ ಜನರಲ್ ಮಾತುಕತೆ

ಭಯೋತ್ಪಾದನೆ ಮತ್ತು ದೇಶದ್ರೋಹದ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಗಳ ಬಿಡುಗಡೆಯ ವಿಷಯದಲ್ಲಿ ಸರಕಾರದ ಕಳವಳದ ಬಗ್ಗೆ ಮುಖ್ಯ ನ್ಯಾಯಾಧೀಶ ಅಬ್ದುಲ್ಲಾ ಸಯೀದ್ ಜೊತೆ ತಾನು ಶುಕ್ರವಾರ ಮಾತುಕತೆ ನಡೆಸಿದ್ದೇನೆ ಎಂದು ಅಟಾರ್ನಿ ಜನರಲ್ ಮುಹಮ್ಮದ್ ಅನಿಲ್ ಹೇಳಿದರು.

 ‘‘ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಉತ್ತಮ ಕ್ರಮಗಳನ್ನು ನಿರ್ಧರಿಸಲು, ಪ್ರಾಸಿಕ್ಯೂಟರ್ ಜನರಲ್ ಈಗ ಮೊಕದ್ದಮೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅವರು ಶೀಘ್ರವೇ ಶಿಫಾರಸುಗಳನ್ನು ಸಲ್ಲಿಸಲಿದ್ದಾರೆ’’ ಎಂದು ಸರಕಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X