Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಾಧವನ್ ಗೆ ಬ್ರೀತ್

ಮಾಧವನ್ ಗೆ ಬ್ರೀತ್

ವಾರ್ತಾಭಾರತಿವಾರ್ತಾಭಾರತಿ4 Feb 2018 3:51 PM IST
share
ಮಾಧವನ್ ಗೆ ಬ್ರೀತ್

ಕಳೆದ ವರ್ಷದ ಸೂಪರ್‌ಹಿಟ್ ತಮಿಳುಚಿತ್ರ ‘ವಿಕ್ರಮ್‌ವೇಧ’ ಬಳಿಕ ಮಾಧವನ್, ಮತ್ತೆ ತನ್ನ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ. ಆದರೆ ಅವರು ಈ ಸಲ ಅವರು ಕಿರುತೆರೆಯನ್ನು ಆಯ್ದುಕೊಂಡಿದ್ದಾರೆ. ಹೌದು. ಅಮೆಝಾನ್ ನಿರ್ಮಿಸುತ್ತಿರುವ ವೆಬ್‌ಸಿರೀಸ್ ‘ಬ್ರೀತ್’ನಲ್ಲಿ ಅವರು ನಟಿಸುತ್ತಿದ್ದಾರೆ. ಬ್ರೀತ್ ಬಗ್ಗೆ ಈಗಾಗಲೇ ಅಪಾರ ನಿರೀಕ್ಷೆಗಳು ವ್ಯಕ್ತವಾಗಿವೆ.ಮಾಯಾಂಕ್ ಶರ್ಮಾ ನಿರ್ದೇಶನದ ಈ ವೆಬ್‌ಸಿರೀಸ್‌ನಲ್ಲಿ ‘ಮ್ಯಾಡಿ’, ಡ್ಯಾನಿ ಮಸ್ಕರ್ಹೇನಸ್ ಎಂಬ ಫುಟ್‌ಬಾಲ್ ಕೋಚ್‌ನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.ಈಗಾಗಲೇ ಬ್ರೀತ್‌ನ ಟ್ರೇಲರ್ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬಂದಿವೆ.

  ಬ್ರೀತ್‌ನಲ್ಲಿ ಕಥಾನಾಯಕ ಡ್ಯಾನಿಯ ಪುತ್ರನ ಶ್ವಾಸಕೋಶ ಸಂಪೂರ್ಣ ಹಾಳಾಗಿರುತ್ತದೆ. ಆತನ ಕೊನೆಗಾಲ ಸಮೀಪಿಸುತ್ತಿರುತ್ತದೆ. ತನ್ನ ಮಗನನ್ನು ಬದುಕಿಸಲು ಅಂಗಾಂಗ ದಾನಿಗಾಗಿ ಡ್ಯಾನಿ ಇನ್ನಿಲ್ಲದ ಹುಡುಕಾಟ ನಡೆಸಿದರೂ, ಯಾರೂ ಮುಂದೆಬರುವುದಿಲ್ಲ. ಕೊನೆಗೆ ಹತಾಶನಾಗುವ ಆತ ಅಪಾಯಕಾರಿ ದಾರಿ ಹಿಡಿಯುತ್ತಾನೆ. ಯಾರನ್ನಾದರೂ ಕೊಂದಾದರೂ, ಪುತ್ರನಿಗಾಗಿ ಅಂಗಾಂಗವನ್ನು ಪಡೆಯಲು ಆತ ಸಿದ್ಧನಾಗುತ್ತಾನೆ.

 ಬ್ರೀತ್ ವೆಬ್‌ಸಿರೀಸ್‌ನ ಈ ಮೊದಲ ಎಪಿಸೋಡ್‌ಗೆ ಪೈಲಟ್ ಎಂಬ ಶೀರ್ಷಿಕೆ ಇಡಲಾಗಿದೆ. 40 ನಿಮಿಷಗಳ ಈ ಎಪಿಸೋಡ್ ಅತ್ಯಂತ ರೋಚಕವಾಗಿ ಮೂಡಿಬಂದಿದೆಯೆಂದು ನಿರ್ದೇಶಕ ಮಯಾಂಕ್‌ಶರ್ಮಾ ತೃಪ್ತಿ ವ್ಯಕ್ತಪಡಿಸಿದ್ದಾರೆ. ಬ್ರೀತ್ ಗೆದ್ದದ್ದೇ ಆದಲ್ಲಿ, ಭಾರತದಲ್ಲಿ ವೆಬ್‌ಸರಣಿಯ ಧಾರಾವಾಹಿಗಳಿಗೆ ಹೊಸ ಉಸಿರು ನೀಡಲಿದೆಯೆಂದು ಬಾಲಿವುಡ್ ಮಂದಿ ಅಭಿಪ್ರಾಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X