Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೇಟಿಎಂ ವಂಚನೆಯ ಹಿಂದೆ ಮಾಜಿ ಉದ್ಯೋಗಿಯ...

ಪೇಟಿಎಂ ವಂಚನೆಯ ಹಿಂದೆ ಮಾಜಿ ಉದ್ಯೋಗಿಯ ಕೈವಾಡ

ವಾರ್ತಾಭಾರತಿವಾರ್ತಾಭಾರತಿ4 Feb 2018 8:31 PM IST
share
ಪೇಟಿಎಂ ವಂಚನೆಯ ಹಿಂದೆ ಮಾಜಿ ಉದ್ಯೋಗಿಯ ಕೈವಾಡ

ಹೊಸದಿಲ್ಲಿ,ಫೆ.4: ಇ-ಪಾವತಿ ವೇದಿಕೆಯಾಗಿರುವ ಪೇಟಿಎಂನ ಉದ್ಯೋಗಿಗಳ ಐಡಿಗಳು ಮತ್ತು ಡಿಫಾಲ್ಟ್ ಪಾಸ್‌ವರ್ಡ್‌ಗಳನ್ನು ಸೃಷ್ಟಿಸುವ ವ್ಯವಸ್ಥೆಯನ್ನು ಬಳಸಿಕೊಂಡು ಕಂಪನಿಯನ್ನು ವಂಚಿಸಿರುವ ಪ್ರಕರಣದಲ್ಲಿ ಪೇಟಿಎಂನ ಓರ್ವ ಮಾಜಿ ಉದ್ಯೋಗಿ ಮತ್ತು ಆತನ ಐವರು ಸಹಚರರನ್ನು ಸಿಬಿಐ ತನ್ನ ದೋಷಾರೋಪಣೆ ಪಟ್ಟಿಯಲ್ಲಿ ಹೆಸರಿಸಿದೆ. ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಆರೋಪಗಳನ್ನು ಹೊರಿಸಲಾಗಿದೆ.

ಎರಡು ತಿಂಗಳ ಅವಧಿಗೆ ಪೇಟಿಎಂ ಉದ್ಯೋಗಿಯಾಗಿದ್ದ ಸಾವನ್ ನರೇಂದ್ರರಿಗೆ ಕಂಪನಿಯ ಮರುಪಾವತಿ ಪ್ರಕ್ರಿಯೆಯ ಬಗ್ಗೆ ಚೆನ್ನಾಗಿ ತಿಳಿದಿತ್ತು ಮತ್ತು ಆತ ಪೇಟಿಎಂ ಜಾಲತಾಣದ ಮೂಲಕ ಮಾರಾಟವಾಗುವ ವಿವಿಧ ಉತ್ಪನ್ನಗಳ ಮೇಲೆ ಶೇ.20ರಿಂದ ಶೇ.50ರಷ್ಟು ರಿಯಾಯಿತಿಯನ್ನು ನೀಡುವ ಆಮಿಷವನ್ನು ಗ್ರಾಹಕರಿಗೆ ಒಡ್ಡಿದ್ದ ಎಂದು ಸಿಬಿಐ ಆರೋಪಿಸಿದೆ.

ಸಾವನ್ ಕಂಪನಿಯ ಉದ್ಯೋಗವನ್ನು ತೊರೆದ ಬಳಿಕ ಸೂರಜ್ ಠಾಕೂರ್, ಪುರುಷೋತ್ತಮ ಯಾದವ್, ದೀಪಕ್ ಯಾದವ್, ತುಷಾರ್ ರೇವಾರಿಯಾ ಮತ್ತು ರಾಜೇಶ್ ಮೆಹೊ ಎನ್ನುವವರೊಂದಿಗೆ ಸೇರಿಕೊಂಡು ವಂಚನೆಯನ್ನು ಆರಂಭಿಸಿದ್ದ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದರು.

ಗ್ರಾಹಕರು ತಾವು ಖರೀದಿಸಿದ್ದ ಉತ್ಪನ್ನಗಳನ್ನು ವಾಪಸ್ ಮಾಡಿರದಿದ್ದರೂ ಸಾವನ್ ಕಂಪನಿಯ ಸಿಸ್ಟಮ್‌ನ್ನು ಬಳಸಿಕೊಂಡು ಆ ಉತ್ಪನ್ನಗಳಿಗೆ ಶೇ.100ರಷ್ಟು ರಿಯಾಯಿತಿ ಯನ್ನು ಸೃಷ್ಟಿಸಿದ್ದ. ಇದಕ್ಕಾಗಿ ಆತ ಪೇಟಿಎಂ ಉದ್ಯೋಗಿಗಳ ದಾಖಲೆಗಳನ್ನು ಕಳವು ಮಾಡಿದ್ದ ಎಂದು ಸಿಬಿಐ ಆರೋಪಿಸಿದೆ.

ಹಣ ಮರುಪಾವತಿಗೆ ಸಮ್ಮತಿ ಸೃಷ್ಟಿಯಾದ ಬಳಿಕ ಆತ ತಾನು ಭರವಸೆ ನೀಡಿದ್ದ ರಿಯಾಯಿತಿಯನ್ನು ಕಡಿತಗೊಳಿಸಿ ಉಳಿದ ಮೊತ್ತವನ್ನು ಗ್ರಾಹಕರಿಂದ ಪಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸಲಾಗಿತ್ತು ಮತ್ತು ಅವರು ತೃಪ್ತರಾಗಿದ್ದರು. ಹೀಗಾಗಿ ಸಿಸ್ಟಮ್‌ನಲ್ಲಿ ಮರುಪಾವತಿ ಸೌಲಭ್ಯ ಸೃಷ್ಟಿಯಾಗಬಾರದಿತ್ತು ಎಂದು ಅಧಿಕಾರಿಗಳು ತಿಳಿಸಿದರು.

ಸಾವನ್ ಮತ್ತು ಗ್ಯಾಂಗ್ ವಿವಿಧ ಪೇಟಿಎಂ ವ್ಯಾಲೆಟ್‌ಗಳು ಮತ್ತು ಬ್ಯಾಂಕ್ ಖಾತೆಗಳ ಮೂಲಕ ಮರುಪಾವತಿಗಳನ್ನು ಪಡೆದುಕೊಂಡು ಕಂಪನಿಗೆ 11 ಲಕ್ಷ ರೂ.ಗಳ ನಷ್ಟವನ್ನುಂಟು ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X