Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಮೂತ್ರದಿಂದ ಔಷಧ ತಯಾರಿ: ಆದಿತ್ಯನಾಥ್...

ಗೋಮೂತ್ರದಿಂದ ಔಷಧ ತಯಾರಿ: ಆದಿತ್ಯನಾಥ್ ಸರಕಾರದ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ4 Feb 2018 8:34 PM IST
share
ಗೋಮೂತ್ರದಿಂದ ಔಷಧ ತಯಾರಿ: ಆದಿತ್ಯನಾಥ್ ಸರಕಾರದ ನಿರ್ಧಾರ

ಲಕ್ನೋ, ಫೆ.4: ಗೋಮೂತ್ರವನ್ನು ನೆಲಸ್ವಚ್ಛಗೊಳಿಸಲು ಬಳಸಲು ಆರಂಭಿಸಿರುವ ಆದಿತ್ಯನಾಥ್ ಸರಕಾರ ಇದೀಗ ಗೋಮೂತ್ರವನ್ನು ಔಷಧವಾಗಿ ಬಳಸುವ ಪ್ರಕ್ರಿಯೆಗೆ ಒತ್ತು ನೀಡಲು ಮುಂದಾಗಿದೆ.

"ಆಯುರ್ವೇದ ಇಲಾಖೆ ಗೋಮೂತ್ರವನ್ನು ಬಳಸಿಕೊಂಡು ಎಂಟು ಔಷಧಿಗಳನ್ನು ಸಿದ್ಧಪಡಿಸಿದೆ. ಇದು ಲಿವರ್ ಕಾಯಿಲೆಗಳು, ಕೀಲು ನೋವು ಮತ್ತು ಪ್ರತಿರೋಧ ಶಕ್ತಿಯ ಕೊರತೆಯಂಥ ರೋಗಗಳಿಗೆ ಪ್ರಯೋಜನಕಾರಿ ಎಂದು ದೃಢಪಟ್ಟಿದೆ" ಎಂದು ಆಯುರ್ವೇದ ಇಲಾಖೆ ನಿರ್ದೇಶಕ ಡಾ.ಆರ್.ಆರ್.ಚೌಧರಿ ಭಾನುವಾರ ಪ್ರಕಟಿಸಿದ್ದಾರೆ.

ಇಲಾಖೆಯ ಲಕ್ನೋ ಮತ್ತು ಪಿಲಿಬಿಟ್ ಫಾರ್ಮಸಿಗಳು ಇತರ ಖಾಸಗಿ ಘಟಕಗಳ ನೆರವಿನೊಂದಿಗೆ ಗೋಮೂತ್ರ ಮತ್ತು ತುಪ್ಪವನ್ನು ಬಳಸಿ ಈ ಔಷಧಿಗಳನ್ನು ಸಿದ್ಧಪಡಿಸಿದೆ. ರಾಜ್ಯದ ಬಂಡಾ, ಝಾನ್ಸಿ, ಮುಜಾಫರ್‍ನಗರ, ಅಲಹಾಬಾದ್, ವಾರಣಾಸಿ, ಬರೇಲಿ, ಲಕ್ನೋ ಹಾಗೂ ಪಿಲಿಬಿಟ್‍ಗಳಲ್ಲಿ ಆಯುರ್ವೇದಿಕ್ ಕಾಲೇಜುಗಳಿದ್ದು, ಸಾವಿರಾರು ರೋಗಿಗಳಿಗೆ ಈ ಕಾಲೇಜು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಗೋಮೂತ್ರ ಆಯುರ್ವೇದದ ಅವಿಭಾಜ್ಯ ಅಂಗ. ಒಟ್ಟು ಎಂಟು ಔಷಧಿಗಳನ್ನು ಸಿದ್ಧಪಡಿಸಲಾಗಿದ್ದು, ಗೋಮೂತ್ರ ಹಾಗೂ ಇತರ ಗವ್ಯ ಉತ್ಪನ್ನಗಳನ್ನು ಬಳಸಿ ಇದನ್ನು ಸಿದ್ಧಪಡಿಸಲಾಗಿದೆ. ಗೋಮೂತ್ರ ಹಾಗೂ ಗೋವಿನಿಂದ ಸಿಗುವ ಇತರ ಉತ್ಪನ್ನಗಳು ತೀರಾ ಪ್ರಯೋಜನಕಾರಿ ಎನ್ನುವುದು ಇತ್ತೀಚಿನ ಸಂಶೋಧನೆಗಳಿಂದ ದೃಢಪಟ್ಟಿದೆ. ಲಿವರ್ ಕಾಯಿಲೆ ಹಾಗೂ ಕೀಲು ನೋವು ಚಿಕಿತ್ಸೆಗೆ ಈಗಾಗಲೇ ಇದನ್ನು ಬಳಸುತ್ತಿದ್ದೆವು. ಇದು ರೋಗನಿರೋಧಕ ಶಕ್ತಿ ಉತ್ತೇಜಿಸುವಲ್ಲೂ ಸಹಕಾರಿ ಎನ್ನುವುದು ದೃಢಪಟ್ಟಿದೆ. ಇತರ ರೋಗಗಳ ಚಿಕಿತ್ಸೆಯಲ್ಲಿ ಇದನ್ನು ಬಳಸುವ ಪ್ರಯೋಗಗಳೂ ನಡೆಯುತ್ತಿವೆ ಎಂದು ಹೇಳಿದ್ದಾರೆ.

ಕಳೆದ ಆಗಸ್ಟ್ ನಲ್ಲಿ ಆದಿತ್ಯನಾಥ್ ಸರ್ಕಾರ ನೆಲ ಸ್ವಚ್ಛಗೊಳಿಸಲು ಗೋಮೂತ್ರ ಬಳಸುವ ನಿರ್ಧಾರ ಕೈಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X