Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿ ಸಂಗಮ: ‘ಕೃಷಿ-ಯುವಜನತೆ:...

ಕೃಷಿ ಸಂಗಮ: ‘ಕೃಷಿ-ಯುವಜನತೆ: ಸವಾಲುಗಳು-ಸಾಧ್ಯತೆಗಳು’ ವಿಚಾರ ಮಂಥನ

ವಾರ್ತಾಭಾರತಿವಾರ್ತಾಭಾರತಿ4 Feb 2018 9:54 PM IST
share
ಕೃಷಿ ಸಂಗಮ: ‘ಕೃಷಿ-ಯುವಜನತೆ: ಸವಾಲುಗಳು-ಸಾಧ್ಯತೆಗಳು’ ವಿಚಾರ ಮಂಥನ

ಮಂಗಳೂರು, ಫೆ. 4: ಅರುಣ್ಯ ಫೌಂಡೇಶನ್ ಆಯೋಜಿಸಿದ ಕೃಷಿ ಸಂಗಮದಲ್ಲಿ ರವಿವಾರ ‘ಕೃಷಿ ಮತ್ತು ಯುವಜನತೆ: ಸವಾಲುಗಳು-ಸಾಧ್ಯತೆಗಳು’ ವಿಚಾರ ಮಂಥನವು ಗಂಜಿಮಠದ ಒಡ್ಡೂರು ಫಾರ್ಮ್‌ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್, ಕೃಷಿ ಲಾಭದಾಯಕ, ಆದರೆ ಅದನ್ನು ಆಧುನಿಕ ನೆಲೆಗಟ್ಟಿನಲ್ಲಿ ಮಾಡಬೇಕು ಎಂದರು. ವಾರಣಾಶಿ ರಿಸರ್ಚ್ ಫೌಂಡೇಶನ್ ಮ್ಯಾನೆಜಿಂಗ್ ಟ್ರಸ್ಟಿ ಡಾ. ಕೃಷ್ಣ ಮೂರ್ತಿ ಮಾತನಾಡಿ, ಕೃಷಿ ಪೂರಕವಾಗಿ, ಪ್ರವಾಸೋದ್ಯಮ ಹಾಗೂ ಇನ್ನಿತರ ಆಯಾಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಮೌಲ್ಯವರ್ಧನೆ ಮಾಡಬಹುದು ಎಂದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಕುಮಾರ ಮಗದ ಕೃಷಿ ಉತ್ಪನ್ನಗಳಿಗೆ ವ್ಯವಸ್ಥಿತವಾದ ಮಾರುಕಟ್ಟೆ ವ್ಯವಸ್ಥೆಯನ್ನು ರೂಪಿಸುವ ಜಾಣ್ಮೆ ರೈತರಿಗೆ ಇರಬೇಕು ಎಂದರು. ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ ಶೆಟ್ಟಿ, ಸಮುದಾಯ ಕೃಷಿಯ ಪರಿಕಲ್ಪನೆಯನ್ನು ಯುವಕರು ಸಾಕಾರಗೊಳಿಸಿದರೆ, ಆಹಾರ ಬೆಳೆಗಳಲ್ಲಿ ಸ್ವಾವಲಂಬನೆ ಸಾಧಿಸಲು ಸಾಧ್ಯ ಎಂದರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು.

ಕೃಷಿ ಸಂಗಮದ ಪ್ರಮುಖ ಆಕರ್ಷಣೆಯಾಗಿ ಮಂಗಳೂರಿನ ಕ್ವಾಡ್ ಪರ್ಸ್‌ಪೆಕ್ಟಿವ್ ತಂಡ ಅಭಿವೃದ್ಧಿಪಡಿಸಿರುವ ಕೃಷಿ ಬೆಳೆಗಳ ಸರ್ವೇಕ್ಷಣೆ ಮಾಡುವ ಡ್ರೋನ್ ಯಂತ್ರದ ಮೊದಲ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು. ಅದರಿಂದ ದೊರೆತ ಮಾಹಿತಿಯನ್ನು ಸಭಿಕರೊಂದಿಗೆ ಚರ್ಚಿಸಲಾಯಿತು.

ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುಜಾತಾ ಸಂಚಿಕೆ ಮಾಸಪತ್ರಿಕೆಯ ಸಂಪಾದಕ ರಾಧಾಕೃಷ್ಣ ಹೊಳ್ಳ, ವೈಜ್ಞಾನಿಕ ನೆಲೆಗಟ್ಟಿನಲ್ಲಿ ಕೃಷಿ ಮಾಡುವ ಸಾಧ್ಯತೆಗಳನ್ನು ಯೋಚಿಸುವ ನೆಲೆಗಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದರು.

ಆಶಿಕ ಟ್ರಸ್ಟ್‌ನ ಅಧ್ಯಕ್ಷ ಶ್ರೀರಾಮ್ ಕಾರಂತ ಇಸ್ರೆಲ್ ಮಾದರಿಯ ಕೃಷಿ ವಿಧಾನವನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜೆಸಿಐ ಮಂಗಳೂರಿನ ಅಧ್ಯಕ್ಷ ಜೆಸಿ ಶೈಲಜಾ ರಾವ್ ಬಹುಮಾನಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಅರುಣ್ಯ ಫೌಂಡೇಶನ್‌ನ ಮ್ಯಾನೆಜಿಂಗ್ ಟ್ರಸ್ಟಿ ವಿಕ್ರಮ್ ಕೆ., ಉಪಾಧ್ಯಕ್ಷ ಶಂಕರ್ ಭಾರಧ್ವಾಜ್, ಕಾರ್ಯದರ್ಶಿ ಶ್ರೀನಿವಾಸ ಪೆಜತ್ತಾಯ, ಕೋಶಾಧಿಕಾರಿ ಬೃಜೆಶ್ ಗೋಖಲೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X