Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೀಟ ನಾಶಕ ಬಳಸದೆ ತಾಳ್ಮೆ ವಹಿಸಿ:...

ಕೀಟ ನಾಶಕ ಬಳಸದೆ ತಾಳ್ಮೆ ವಹಿಸಿ: ರೈತರಿಗೆ ವಿಜ್ಞಾನಿಗಳ ಮನವಿ

ತೆಂಗನ್ನು ಕಾಡುವ ಬಿಳಿ ನೊಣ: ಪರತಂತ್ರ ಜೀವಿಗಳಿಂದ ನಿಯಂತ್ರಣ

ವಾರ್ತಾಭಾರತಿವಾರ್ತಾಭಾರತಿ4 Feb 2018 10:11 PM IST
share
ಕೀಟ ನಾಶಕ ಬಳಸದೆ ತಾಳ್ಮೆ ವಹಿಸಿ: ರೈತರಿಗೆ ವಿಜ್ಞಾನಿಗಳ ಮನವಿ

ಉಡುಪಿ, ಫೆ. 4: ಕರಾವಳಿ ಜಿಲ್ಲೆಗಳಲ್ಲಿ ತೆಂಗಿನ ಮರಗಳಿಗೆ ಕಾಡುತ್ತಿರುವ ಬಿಳಿ ನೊಣ ಸಮಸ್ಯೆಗೆ ಕೀಟ ನಾಶಕ ಬಳಸದೆ ತಾಳ್ಮೆ ವಹಿಸಿದರೆ ಪರತಂತ್ರ ಹಾಗೂ ಪರಭಕ್ಷಕ ಜೀವಿಗಳಿಂದ ನಿಯಂತ್ರಣ ಸಾಧ್ಯವಿದೆ ಎಂದು ವಿಜ್ಞಾನಿಗಳು ರೈತರಿಗೆ ಹಾಗೂ ತೆಂಗು ಬೆಳೆಗಾರರಿಗೆ ಕಿವಿಮಾತು ಹೇಳಿದ್ದಾರೆ.

ಜಿಲ್ಲಾ ತೋಟಗಾರಿಕಾ ಇಲಾಖೆ, ಬೆಂಗಳೂರಿನ ಎನ್‌ಬಿಎಐಆರ್, ಕಾಸರಗೋಡಿನ ಸಿಪಿಸಿಆರ್‌ಐ, ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರ ಹಾಗೂ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವತಿಯಿಂದ ಬ್ರಹ್ಮಗಿರಿಯ ಎಸ್‌ಕೆಡಿಆರ್‌ಡಿಪಿಯ ಪ್ರಗತಿ ಸೌಧದಲ್ಲಿ ಇತ್ತೀಚೆಗೆ ನಡೆದ ತೆಂಗು ಬೆಳೆಗೆ ತಗಲುವ ಕೀಟ, ರೋಗ ನಿಯಂತ್ರಣ ಕುರಿತ ರೈತ- ವಿಜ್ಞಾನಿ- ಅಧಿಕಾರಿಗಳ ನಡುವಿನ ಸಂವಾದ ಕಾರ್ಯಕ್ರಮದಲ್ಲಿ ತೆಂಗನ್ನು ಕಾಡುವ ಕಪ್ಪು ತಲೆ ಹುಳು ಮತ್ತು ಬಿಳಿ ಸುರುಳಿ ಕೀಟ/ನೊಣದ ಕುರಿತು ಮಾಹಿತಿ ನೀಡಿ ಪರಿಹಾರವನ್ನೂ ಸೂಚಿಸಿದರು.

ಉಡುಪಿ ಜಿಲ್ಲೆಯ ಸಮಾರು 17,952 ಹೆಕ್ಟೇರ್ ವ್ಯಾಪ್ತಿಯಲ್ಲಿ ತೆಂಗು ಬೆಳೆಯುತ್ತಿರುವ ರೈತರು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರವಾಗಿ ಬೆಂಗಳೂರಿನ ಎನ್‌ಬಿಎಐಆರ್ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಶೈಲೇಶ್, ಬಿಳಿ ನೊಣ ಸಮಸ್ಯೆಗೆ ರೈತರು ಯಾವದೇ ಕೀಟನಾಶಕ ಬಳಸದೇ ತಾಳ್ಮೆವಹಿಸಿ ಪರತಂತ್ರ ಜೀವಿಗಳ ಮೂಲಕ ಅವುಗಳ ನಿಯಂತ್ರಣಕ್ಕೆ ಪ್ರಯತ್ನಿಸುವಂತೆ ಮನವಿ ಮಾಡಿದರು.

ಆಮದಾಗುತ್ತಿರುವ ರೋಗ: ವಿವಿಧ ದೇಶಗಳಿಗೆ ತೆರಳಿ ಮರಳಿ ಬರುವಾಗ ವಸ್ತುಗಳ ಜೊತೆಗೆ, ನಿರ್ಬಂಧವಿಲ್ಲದ ಆಮದಿತ ಸಾಮಗ್ರಿಗಳ ಜತೆಗೆ ಕೀಟ, ನೊಣ, ರೋಗಗಳೂ ಭಾರತಕ್ಕೆ ಬರುತ್ತಿವೆ. ಇಂಥ ಅತಿಕ್ರಮಣಕಾರಿ ಕೀಟಗಳು ತೋಟವನ್ನು ಭಾದಿಸುತ್ತಿವೆ. 15ವರ್ಷಗಳ ಹಿಂದೆ ನುಸಿ ರೋಗ ತೆಂಗು ಬೆಳೆಗಾರರನ್ನು ಕಂಗಾಲುಗೊಳಿಸಿದ ಬಳಿಕ ಕಪ್ಪು ತಲೆ ಹುಳ ತೆಂಗನ್ನು ಕಾಡಿದೆ. ಅದೇ ರೀತಿ ತೆಂಗಿನ ಸುಳಿ ದುಂಬಿ, ತೆಂಗಿನ ಕಪ್ಪು ತಲೆ ಹುಳ, ತೆಂಗಿನ ಕೆಂಪು ಮೂತಿ ಹುಳ, ತೆಂಗಿನಕಾಯಿ ನುಸಿ, ತೆಂಗಿನ ಎಲೆ ತಿನ್ನುವ ಕಂಬಳಿ ಹುಳದ ಬಳಿಕ ಈಗ ರೂಗೋಸ್ ಬಿಳಿ ನೊಣ ತೆಂಗನ್ನು ಕಾಡುತ್ತಿದೆ ಎಂದವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X