Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ವಿಶ್ವಕಪ್ ಗೆದ್ದ ಬೆನ್ನಿಗೇ...

ಭಾರತ ವಿಶ್ವಕಪ್ ಗೆದ್ದ ಬೆನ್ನಿಗೇ ಇನ್ನೊಂದು ಖುಷಿ

ಈ ಹಿಂದಿನ ಅಂಡರ್-19 ವಿಶ್ವಕಪ್ ವಿಜೇತ ನಾಯಕನಿಂದ ವಿಶೇಷ ಸಾಧನೆ

ವಾರ್ತಾಭಾರತಿವಾರ್ತಾಭಾರತಿ5 Feb 2018 9:32 PM IST
share
ಭಾರತ ವಿಶ್ವಕಪ್ ಗೆದ್ದ ಬೆನ್ನಿಗೇ ಇನ್ನೊಂದು ಖುಷಿ

ಹೊಸದಿಲ್ಲಿ,ಫೆ.5: ಆರಂಭಿಕ ಬ್ಯಾಟ್ಸ್‌ಮನ್‌ಗೆ ಸಾಕಷ್ಟು ಶೌರ್ಯದ ಅಗತ್ಯವಿದೆ. ವೇಗದ ಬೌಲರ್‌ಗಳನ್ನು ಎದುರಿಸುವ ತಾಕತ್ತು ಅವರಿಗೆ ಇರಬೇಕಾಗುತ್ತದೆ. ಕೆಲವು ನಿರ್ದಿಷ್ಟ ಆಟಗಾರರು ತಮಗೆ ಗಾಯವಾದರೂ ಅದನ್ನು ಲೆಕ್ಕಿಸದೇ ರನ್ ಗಳಿಸಿದ ನಿದರ್ಶನ ನಮ್ಮ ಮುಂದಿದೆ. ಇದಕ್ಕೆ ಕ್ರಿಕೆಟ್ ಮೇಲಿನ ಅಭಿಮಾನ ಹಾಗೂ ತಂಡವನ್ನು ಗೆಲ್ಲಿಸಬೇಕೆಂಬ ಹಠವೇ ಕಾರಣ. ಇದಕ್ಕೆ ಹೊಸ ಸೇರ್ಪಡೆ ದಿಲ್ಲಿ ಬ್ಯಾಟ್ಸ್‌ಮನ್ ಉನ್ಮುಕ್ತ್ ಚಂದ್. ಚಂದ್ ತನ್ನ ದವಡೆಗೆ ಗಾಯವಾದ ಹೊರತಾಗಿಯೂ ಬ್ಯಾಟಿಂಗ್ ಮಾಡಿ ವಿಶೇಷ ಸಾಧನೆ ಮಾಡಿದ್ದಾರೆ.

ಸೋಮವಾರ ನಡೆದ ವಿಜಯ ಹಝಾರೆ ಟ್ರೋಫಿಯಲ್ಲಿ ಚಂದ್ ಈ ಸಾಹಸ ಮೆರೆದಿದ್ದಾರೆ. 2012ರಲ್ಲಿ ಭಾರತ ಅಂಡರ್-19 ವಿಶ್ವಕಪ್ ಗೆದ್ದಾಗ ತಂಡದ ನಾಯಕತ್ವವಹಿಸಿದ್ದ ಚಂದ್‌ಗೆ ನೆಟ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಗಾಯವಾಗಿತ್ತು. ಸೋಮವಾರ ಗಾಯವನ್ನು ಲೆಕ್ಕಿಸದೇ ಬ್ಯಾಟಿಂಗ್ ಮಾಡಿದ ಚಂದ್ ಆಕರ್ಷಕ ಶತಕ ಸಿಡಿಸಿ ಗಮನ ಸೆಳೆದರು.

ಉತ್ತರ ಪ್ರದೇಶ ವಿರುದ್ಧದ ಪಂದ್ಯದಲ್ಲಿ 125 ಎಸೆತಗಳನ್ನು ಎದುರಿಸಿರುವ ಚಂದ್ 12 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನೊಳಗೊಂಡ 116 ರನ್ ಗಳಿಸಿದರು. ಚಂದ್ ಶತಕದ ನೆರವಿನಿಂದ ದಿಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 307 ರನ್ ಕಲೆ ಹಾಕಿತು.

ಕ್ರಿಕೆಟ್ ಪಂದ್ಯ ಈ ಹಿಂದೆ ಇಂತಹ ಹಲವು ಸಾಹಸ ಕ್ಷಣಗಳಿಗೆ ಸಾಕ್ಷಿಯಾಗಿದೆ. ಕರ್ನಾಟಕದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ 2002ರಲ್ಲಿ ವೆಸ್ಟ್‌ಇಂಡೀಸ್‌ನ ಆ್ಯಂಟಿಗುವಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮುಖಕ್ಕೆ ಗಾಯವಾಗಿ ಬ್ಯಾಂಡೇಜ್ ಹಾಕಿಕೊಂಡಿದ್ದರೂ ಬೌಲಿಂಗ್ ಮಾಡಿ ಕ್ರೀಡಾಸ್ಫೂರ್ತಿ ಮೆರೆದಿದ್ದರು. ಕುಂಬ್ಳೆಯ ಈ ಸಾಹಸ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ದಕ್ಷಿಣ ಆಫ್ರಿಕದ ಮಾಜಿ ಆರಂಭಿಕ ಆಟಗಾರ ಗ್ರೇಮ್ ಸ್ಮಿತ್ ಆಸ್ಟ್ರೇಲಿಯ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಕೈಬೆರಳಿನ ಮುರಿತಕ್ಕೊಳಗಾದರೂ ಬ್ಯಾಟಿಂಗ್ ಮುಂದುವರಿಸಿ ತಂಡ ಪಂದ್ಯ ಡ್ರಾಗೊಳಿಸಲು ನೆರವಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X