Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಸೂಕ್ತ ರೀತಿ ಸ್ಲಂ ಬೋರ್ಡ್ ಮನೆ...

ಮೈಸೂರು: ಸೂಕ್ತ ರೀತಿ ಸ್ಲಂ ಬೋರ್ಡ್ ಮನೆ ಹಂಚಿಕೆ; ಜಿಲ್ಲಾಧಿಕಾರಿ ಡಿ.ರಂದೀಪ್

ವಾರ್ತಾಭಾರತಿವಾರ್ತಾಭಾರತಿ5 Feb 2018 9:38 PM IST
share
ಮೈಸೂರು: ಸೂಕ್ತ ರೀತಿ ಸ್ಲಂ ಬೋರ್ಡ್ ಮನೆ ಹಂಚಿಕೆ; ಜಿಲ್ಲಾಧಿಕಾರಿ ಡಿ.ರಂದೀಪ್

ಮೈಸೂರು,ಫೆ.5: ಜಿಲ್ಲೆಯಲ್ಲಿ ನರ್ಮ್ ಯೋಜನೆಯಡಿ ಕರ್ನಾಟಕ ಸ್ಲಂ ಬೋರ್ಡ್ ವತಿಯಿಂದ 1040 ಮನೆಗಳನ್ನು ಫೆಸ್-3 ಯಲ್ಲಿ ಏಕಲವ್ಯ ನಗರದಲ್ಲಿ ನಿರ್ಮಿಸಲಾಗಿದೆ. ಮನೆಗಳನ್ನು ಸೂಕ್ತ ರೀತಿಯಲ್ಲಿ ದಾಖಲೆ ನೀಡಿರುವ ನಿರಾಶ್ರಿತರಿಗೆ ಹಂಚಿಕೆ ಮಾಡುವಂತೆ ಜಿಲ್ಲಾಧಿಕಾರಿ ಡಿ.ರಂದೀಪ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಏಕಲವ್ಯನಗರ ಹಾಗೂ ಸ್ಲಂ ಸಮಸ್ಯೆಗಳ ಕುರಿತ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು 350 ಮನೆಗಳನ್ನು ಈಗಾಲೇ ಹಂಚಿದ್ದು, ಅವರು ವಾಸವಿದ್ದಾರೆ ಎಂದರು.

686 ಮನೆಗಳನ್ನು ಆದ್ಯತೆಯ ಮೇಲೆ ಸೊನಿಯಾಗಾಂಧಿ ನಗರ, ನೆಲ್ಲೂರು ಕಾಲೋನಿಗಳಲ್ಲಿ ತಾತ್ಕಾಲಿಕ ಸೆಡ್‍ಗಳಲ್ಲಿ ವಾಸವಿರುವ ನಿವಾಸಿಗಳಿಂದ ಹಂಚಿಕೆ ಮಾಡಲು ಸ್ಲಂ ಬೋರ್ಡ್‍ನಿಂದ ಕೆಲವು ದಾಖಲಾತಿಗಳನ್ನು ಪಡೆಯಲಾಗಿದೆ. ಅದರಲ್ಲಿ 144 ಅರ್ಜಿದಾರರು ಸರಿಯಾದ ದಾಖಲಾತಿ ನೀಡಿರುವುದಿಲ್ಲ. ಸರಿಯಾದ ದಾಖಲಾತಿ ನೀಡುವಂತೆ ಅವರುಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದರು. ಏಕಲವ್ಯ ನಗರ ಅಥವಾ ಕೆಸರೆಯಲ್ಲಿ ನಿರ್ಮಿಸಿರುವ 252 ಮನೆಗಳಲ್ಲಿ ಸೊನಿಯಾಗಾಂಧಿ ನಗರ, ನೆಲ್ಲೂರು ಕಾಲೋನಿಗಳಲ್ಲಿ ತಾತ್ಕಾಲಿಕ ಸೆಡ್‍ಗಳಲ್ಲಿ ವಾಸವಿರುವ ನಿವಾಸಿಗಳಿಗೆ ಮನೆ ನೀಡಲಾಗುವುದು ಎಂದರು.

ಮೈಸೂರು ಶಾಮಿಲ್, ರಾಮಣ್ಣ ಸರ್ಕಲ್, ಮೇಧಾರ್ ಬ್ಲಾಕ್‍ಗಳಲ್ಲಿ ವಾಸಿಸುವ ಅರ್ಹ ಫಲಾನುಭವಿಗಳಿಗೆ ಅವರು ನೀಡಿರುವ ದಾಖಲೆ ಪರಿಶೀಲಿಸಿ ಏಕಲವ್ಯ ನಗರದಲ್ಲಿ ಮನೆ ಹಂಚಿಕೆ ಮಾಡಲು ಸೂಕ್ತ ಪಟ್ಟಿಯನ್ನು ಒಂದು ವಾರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಸ್ಲಂ ಬೋರ್ಡ್ ಮುಖ್ಯ ಅಭಿಯಂತರ ಕಪಿನಿ ಗೌಡ, ಮೈಸೂರು ತಾಲೂಕು ತಹಸೀಲ್ದಾರ್ ರಮೇಶ್ ಬಾಬು, ನಿಖಿತ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X