Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರೀಯ ಸಾಧನ ಪರೀಕ್ಷೆಗೆ ಉ.ಕ....

ರಾಷ್ಟ್ರೀಯ ಸಾಧನ ಪರೀಕ್ಷೆಗೆ ಉ.ಕ. ಜಿಲ್ಲೆಯಿಂದ 2948 ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ5 Feb 2018 10:10 PM IST
share
ರಾಷ್ಟ್ರೀಯ ಸಾಧನ ಪರೀಕ್ಷೆಗೆ ಉ.ಕ. ಜಿಲ್ಲೆಯಿಂದ 2948 ವಿದ್ಯಾರ್ಥಿಗಳು

ಭಟ್ಕಳ, ಫೆ. 5: ಇಂದು ರಾಷ್ಟ್ರಾದ್ಯಂತ ಏಕ ಕಾಲದಲ್ಲಿ ಜರಗಿದ ರಾಷ್ಟ್ರೀಯ ಸಾಧನ ಸಮೀಕ್ಷಯಲ್ಲಿ ಉತ್ತರಕನ್ನಡ ಜಿಲ್ಲೆಯ ಐದು ತಾಲೂಕುಗಳಿಂದ 2948 ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಕಾರವಾರ ಶೈಕ್ಷಣಿಕ ಜಿಲ್ಲೆಯ 22 ಸರಕಾರಿ ಶಾಲೆಗಳು, 38 ಅನುದಾನಿತ ಶಾಲೆ ಹಾಗೂ 20 ಅನುದಾನ ರಹಿತ ಶಾಲೆಗಳಿಂದ 1483 ವಿದ್ಯಾರ್ಥಿನಿಯರು ಹಾಗೂ 1465 ವಿದ್ಯಾರ್ಥಿಗಳು ಸಮೀಕ್ಷೆಗೊಳಪಟ್ಟಿದ್ದಾರೆ ಎಂದು ಜಿಲ್ಲಾ ನೊಡೆಲ್ ಅಧಿಕಾರಿ ಶ್ರೀಕಾಂತ್ ಹೆಗಡೆ ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ.

ಭಟ್ಕಳ ತಾಲೂಕಿನ 21 ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಂದ 385 ವಿದ್ಯಾರ್ಥಿಗಳು, 399 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 808 ವಿದ್ಯಾರ್ಥಿಗಳು ಈ ಸಮೀಕ್ಷೆಗೆ ಒಳಪಟ್ಟರು. ಅಂಕೋಲಾ ತಾಲೂಕಿನಲ್ಲಿ 14 ಪ್ರೌಢಶಾಲೆಗಳು, ಭಟ್ಕಳ 21, ಹೊನ್ನಾವರ 20, ಕಾರವಾರ 21, ಕುಮಟಾ ತಾಲೂಕಿನ 4 ಆಯ್ದ ಪ್ರೌಢಶಾಲೆಗಳಲ್ಲಿ ಇಂದು ಸಾಧನ ಸಮೀಕ್ಷಯ ಪರೀಕ್ಷಗಳು ನಡೆದವು. (NAS)  ರಾಷ್ಟ್ರೀಯ ಸಾಧನೆ ಸಮೀಕ್ಷೆಯು ಭಾರತದ ಎಲ್ಲಾ ಜಿಲ್ಲೆಗಳ ಆಯ್ದ ಶಾಲೆಗಳ ಸಮೀಕ್ಷೆಯ ಮೂಲಕ ಸರ್ಕಾರಿ, ಸರ್ಕಾರಿ ಅನುಧಾನಿತ ಮತ್ತು ಖಾಸಗಿ ಶಾಲೆಗಳ ಶಿಕ್ಷಣ ವ್ಯವಸ್ಥೆಯ ಸ್ಥಿತಿಯನ್ನು ಅರ್ಥೈಸಿಕೊಳ್ಳುವ ಗುರಿಯನ್ನು ಹೊಂದಿದೆ.  ಶೋಧನೆಗಳನ್ನು ಶೈಕ್ಷಣಿಕ ನೀತಿ, ಯೋಜನೆ ಮತ್ತು ವಿದ್ಯಾರ್ಥಿಗಳ ಕಲಿಕಾ ಫಲಕಗಳು ಸುಧಾರಣೆಗೆ ಒಳಹರಿವುಗಳಾಗಿ ಬಳಸಲಾಗುತ್ತದೆ. (RMSA) National Achievement Survey (NAS) Class X (Cycle-2) ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಎಸ್.ಎಸ್.ಎ. ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗಲು ಜಾರಿಗೆ ತಂದ ಕಾರ್ಯಕ್ರಮವಾಗಿದೆ.

ಈ ಕಾರ್ಯಕ್ರಮವು ಪ್ರೌಢ ಶಿಕ್ಷಣದ ನಂತರ ವಿದ್ಯಾರ್ಥಿಗಳು ಉನ್ನತ ಮಟ್ಟದ ಜ್ಞಾನ ಮತ್ತು ಕೌಶಲವನ್ನು ಪಡೆಯಲು ನೆರವಾಗಿದೆ. ಆದ್ದರಿಂದ ಪ್ರೌಢಶಾಲಾ ಹಂತದಲ್ಲಿ ಕಾಲಾನುಕ್ರಮವಾಗಿ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಮೌಲ್ಯಮಾಪನ ಮಾಡುವುದು ಅಪೇಕ್ಷಣೀಯವಾಗಿದೆ. ದೇಶದಲ್ಲಿ ಸುಮಾರು 30 ರಾಷ್ಟ್ರೀಯ ಮತ್ತು ರಾಜ್ಯ ಶಿಕ್ಷಣ ಮಂಡಳಿಗಳಿದ್ದು, ಅವುಗಳು ಹತ್ತನೇ ತರಗತಿಗೆ ನಿಯಮಿತವಾಗಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಉತ್ತೀರ್ಣ-ಅನುತ್ತೀರ್ಣ ಎಂಬ ಎರಡು ಮಾನದಂಡಗಳನ್ನು ನೀಡುತ್ತಿವೆ. ರಾಜ್ಯಮಟ್ಟದ ಮೌಲ್ಯಾಂಕನದ ಮೂಲಕ ಶೈಕ್ಷಣಿಕ ಮಂಡಳಿಗಳಿಗೆ ರಾಜ್ಯಾದ್ಯಂತ ಇರುವ ಕಲಿಕೆಯ ಮಟ್ಟವನ್ನು ಅಧ್ಯಯನ ಮಾಡಲು, ಶಿಕ್ಷಣದ ಗುಣಮಟ್ಟವನ್ನು ಅರಿಯಲು ಮತ್ತು ಅದನ್ನು ಉತ್ತಮ ಪಡಿಸಲು ಸಾಧ್ಯವಾಗುತ್ತದೆ.

ರಾಷ್ಟ್ರೀಯ ಸಾಧಾನಾ ಸಮೀಕ್ಷೆ : NCERT NAS MHRD NCERT NAS Class X Cycle-2 ಈ ಹಿನ್ನೆಲೆಯಲ್ಲಿ ಯು 2015ರಲ್ಲಿ ಮೊದಲ ಸುತ್ತಿನ ನ್ನು ಹತ್ತನೇ ತರಗತಿಗೆ ಕೈಗೊಂಡಿದೆ. ಕಂಡುಬಂದ ಸಮೀಕ್ಷೆಯ ಫಲಿತಾಂಶಗಳನ್ನು ವ್ಯಾಪಕವಾಗಿ ಸಂಬಂಧಪಟ್ಟ ಮಂಡಳಿಗಳು / ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಂಚಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಕಂಡುಬಂದಿರುವ ಸುಧಾರಣೆಯನ್ನು ಅವಲೋಕಿಸಿ ಎರಡನೇ ಹಂತದ ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ. ಯ ಶೈಕ್ಷಣಿಕ ಸಮೀಕ್ಷಾ ವಿಭಾಗವು 2017ರಲ್ಲಿ ನಡೆಸಲು ನಿರ್ಧರಿಸಿದೆ.

ಮೊದಲ ಹಂತದ ಸಮೀಕ್ಷೆಯಲ್ಲಿ ರಾಜ್ಯಗಳನ್ನು ಘಟಕಗಳೆಂದು ಪರಿಗಣಿಸಲಾಗಿತ್ತು. ಆದರೆ ಎರಡನೇ ಹಂತದ ಸಮೀಕ್ಷೆಯಲ್ಲಿ ಜಿಲ್ಲೆಗಳನ್ನು ಘಟಕ ಗಳಾನ್ನಾಗಿ ಪರಿಗಣಿಸಲಾಗಿದೆ. 

NAS Class X Cycle-2  (MIL) Cycle-Cycleರ ಪ್ರಮುಖ ಉದ್ದೇಶಗಳು :- ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ಹತ್ತನೇ ತರಗತಿ ವಿದ್ಯಾರ್ಥಿಗಳ ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಆಧುನಿಕ ಭಾರತೀಯ ಭಾಷೆ ವಿಷಯಗಳಲ್ಲಿನ ಕಲಿಕಾ ಸಾಧನೆಯ ಮಟ್ಟವನ್ನು ಅಧ್ಯಯನ ಮಾಡುವುದು. - ಪ್ರದೇಶ, ಲಿಂಗ, ಸಾಮಾಜಿಕ ಗುಂಪು, ಆಡಳಿತ ಮಂಡಳಿ ಹಾಗೂ ರಾಜ್ಯಪರೀಕ್ಷಾ ಮಂಡಳಿಗಳು ಮುಂತಾದವುಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕಾ ಮಟ್ಟದಲ್ಲಿನ ವ್ಯತ್ಯಾಸಗಳನ್ನು ಅಧ್ಯಯನ ಮಾಡುವುದು. ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪ್ರಭಾವ ಬೀರುವ ಮಧ್ಯಂತರ ಅಂಶಗಳಾದ ಕುಟುಂಬದ ಹಿನ್ನಲೆ, ಶಾಲೆ, ಶಿಕ್ಷಕ ವೃಂದ ಮುಂತಾದವುಗಳನ್ನು ಅಧ್ಯಯನ ಮಾಡುವುದು.

 NAS Class X (Cycle-2) CBSE ICSE NAS X Cycle-2 (MIL) ಗೆ ಎಲ್ಲಾ ವಿಷಯಗಳಲ್ಲಿ ವಿದ್ಯಾರ್ಥಿಗಳ ಕಲಿಕಾ ಸಾಧನೆಗಳನ್ನು ಹೋಲಿಕೆ ಮಾಡುವುದು. ವ್ಯಾಪ್ತಿ :- - ದೇಶದ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿನ ಎಲ್ಲಾ ಜಿಲ್ಲೆಗಳನ್ನು ಇದು ಒಳಗೊಂಡಿರುತ್ತದೆ.

ಈ ಸಮೀಕ್ಷೆಗೆ ಎಲ್ಲಾ ರಾಜ್ಯಗಳ ಪರೀಕ್ಷಾ ಮಂಡಳಿಯಿಂದ ಅನುಮೋದನೆ ಪಡೆದಿರುವ ಶಾಲೆಗಳ ಹತ್ತನೇ ತರಗತಿ ವಿದ್ಯಾರ್ಥಿಗಳು, ಮತ್ತು ಪಠ್ಯಕ್ರಮದ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಯ್ಕೆಯ ಮೂಲಕ ಮೌಲ್ಯಾಂಕನಕ್ಕೆ ಒಳಪಡಿಸಲಾಗುವುದು.

ಸಮೀಕ್ಷೆಯು ಐದು ವಿಷಯಗಳನ್ನು ಅಂದರೆ ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಒಂದು ಆಧುನಿಕ ಭಾರತೀಯ ಭಾಷೆಯನ್ನು ಒಳಗೊಂಡಿದೆ.  ಪ್ರತಿ ರಾಜ್ಯದ ಪ್ರತಿ ಜಿಲ್ಲೆಗಳಿಂದ 80 ಶಾಲೆಗಳು ಹಾಗೂ ಆಯ್ಕೆಯಾದ ಪ್ರತಿ ಶಾಲೆಯಿಂದ ಗರಿಷ್ಠ 45 ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. -ಎಂ.ಆರ್.ಮಾನ್ವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X