Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಕೀಲನ ವಿರುದ್ಧ ರಾಜದೀಪ್ ಸರ್ದೇಸಾಯಿ...

ವಕೀಲನ ವಿರುದ್ಧ ರಾಜದೀಪ್ ಸರ್ದೇಸಾಯಿ ದೂರು

ತನ್ನ ಹೆಸರಲ್ಲಿ ಹಸಿ ಸುಳ್ಳು, ಪ್ರಚೋದನಕಾರಿ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ5 Feb 2018 11:00 PM IST
share
ವಕೀಲನ ವಿರುದ್ಧ ರಾಜದೀಪ್ ಸರ್ದೇಸಾಯಿ ದೂರು

ಇತ್ತೀಚಿಗೆ ಆಮ್ ಆದ್ಮಿ ಪಕ್ಷದ ಇಪ್ಪತ್ತು ಶಾಸಕರ ಅನರ್ಹತೆ ಹಿಂದಿದ್ದ ವಕೀಲ ಈತ 

ಹೊಸದಿಲ್ಲಿ, ಫೆ. 5: ತನ್ನ ಹೆಸರಲ್ಲಿ ವಕೀಲ ಪ್ರಶಾಂತ್ ಪಟೇಲ್ ಹಸಿ ಸುಳ್ಳನ್ನು ಟ್ವಿಟ್ಟರ್ ನಲ್ಲಿ ಹರಿ ಬಿಟ್ಟಿದ್ದಾರೆ ಎಂದು ಆರೋಪಿಸಿರುವ ಹಿರಿಯ ಪತ್ರಕರ್ತ ರಾಜದೀಪ್ ಸರ್ದೇಸಾಯಿ ಅವರು ಪ್ರಶಾಂತ್ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ನೋಯ್ಡಾದ ಎಸ್ ಎಸ್ ಪಿ ಲವ್ ಕುಮಾರ್ ಅವರಿಗೆ ದೂರು ಸಲ್ಲಿಸಿರುವ ರಾಜದೀಪ್ ಅವರು ಪ್ರಶಾಂತ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತನ್ನ ಹೆಸರಲ್ಲಿ " ಏಕ್ ಹಝರ್ ಹಿಂದುವೊಂಕು ಖತಲ್  ಕರೋ ( ಒಂದು ಸಾವಿರ ಹಿಂದೂಗಳನ್ನು ಕೊಲೆ ಮಾಡಿ ) " ಎಂದು ಹಸಿ ಸುಳ್ಳನ್ನು ಪ್ರಶಾಂತ್ ಪಟೇಲ್ ಎಂಬ ದೃಢೀಕೃತ ಟ್ವಿಟ್ಟರ್ ಖಾತೆ ಹೊಂದಿರುವ ವ್ಯಕ್ತಿ ಟ್ವೀಟ್ ಮಾಡಿದ್ದಾರೆ. ಇದು ಹಸಿ ಸುಳ್ಳಾಗಿದ್ದು, ಇದರ ಹಿಂದೆ ಷಡ್ಯಂತ್ರವಿದೆ. ಇದು ಸಮುದಾಯಗಳ ನಡುವೆ ಹಿಂಸೆ ಪ್ರಚೋದಿಸುವ ಹಾಗು ನನ್ನ ಹಾಗು ನನ್ನ ಕುಟುಂಬಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇದೆ ಎಂದು ರಾಜದೀಪ್ ದೂರಿದ್ದಾರೆ.

ವಕೀಲ ಪ್ರಶಾಂತ್ ಪಟೇಲ್  ಇತ್ತೀಚಿಗೆ ಭಾರೀ ಸುದ್ದಿಯಾಗಿದ್ದರು. ಆಮ್ ಆದ್ಮಿ ಪಕ್ಷದ ಇಪ್ಪತ್ತು ಶಾಸಕರು ಲಾಭದಾಯಕ ಹುದ್ದೆಯಲ್ಲಿದ್ದಾರೆ ಎಂದು ಆರೋಪಿಸಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಷ್ಟ್ರಪತಿಗೆ ಮೊದಲು ಮನವಿ ಸಲ್ಲಿಸಿದ್ದು ಇದೇ ಪ್ರಶಾಂತ್ . ಆ ಮನವಿ ಫಲ ನೀಡಿ ಇತ್ತೀಚಿಗೆ ಇಪ್ಪತ್ತು ಆಪ್ ಶಾಸಕರು ತಮ್ಮ ಸ್ಥಾನ ಕಳೆದುಕೊಂಡಿದ್ದರು.

Have filed criminal complaint against the twitter handle @ippatel for putting out blatantly fake inciting tweets. Let us see what action @Uppolice and @DelhiPolice now take. Complaint attached. Cc @AnkitLal pic.twitter.com/AF0w2Ut637

— Rajdeep Sardesai (@sardesairajdeep) February 5, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X