Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ತಿಪ್ಪೆಗುಂಡಿಗೆ ಎಸೆದರೂ ಮರಳಿ ಕೈ ಸೇರಿದ...

ತಿಪ್ಪೆಗುಂಡಿಗೆ ಎಸೆದರೂ ಮರಳಿ ಕೈ ಸೇರಿದ 12 ಲಕ್ಷ ರೂ. ಮೌಲ್ಯದ ಹಣ

ಪ್ರಪಂಚೋದ್ಯ

ವಾರ್ತಾಭಾರತಿವಾರ್ತಾಭಾರತಿ5 Feb 2018 6:46 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಿಪ್ಪೆಗುಂಡಿಗೆ ಎಸೆದರೂ ಮರಳಿ ಕೈ ಸೇರಿದ 12 ಲಕ್ಷ ರೂ. ಮೌಲ್ಯದ ಹಣ

ಚೀನಾದ ಲಿಯಾನಿಂಗ್ ನಗರದ ನಿವಾಸಿಯೊಬ್ಬರು ಆಕಸ್ಮಿಕವಾಗಿ ತನ್ನ 1.24 ಲಕ್ಷ ಚೀನಿ ಯುವಾನ್ (ಅಂದಾಜು 12 ಲಕ್ಷ ರೂ.) ತ್ಯಾಜ್ಯದ ರಾಶಿಗೆ ಎಸೆದಿದ್ದರು. ಆದರೆ ಅವರ ಅದೃಷ್ಟವೆಂಬಂತೆ, ಅವರ ನೆರೆಹೊರೆಯ ಮಹಿಳೆಯೊಬ್ಬರಿಗೆ ಆ ಹಣ ದೊರೆತು, ಅದನ್ನು ಅವರು ಆತನಿಗೆ ಮರಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಈ ಘಟನೆ ನಡೆದಿದೆ. ಲಿಯಾನಿಂಗ್ ನಗರದ ನಿವಾಸಿ ಯಾಂಗ್ ಈ ತಿಂಗಳ ಆರಂಭದಲ್ಲಿ ಎರಡು ಬ್ಯಾಗ್‌ಗಳೊಂದಿಗೆ ಮನೆಯಿಂದ ಹೊರಹೋಗಿದ್ದರು. ಒಂದು ಬ್ಯಾಗ್‌ನಲ್ಲಿ ಬ್ಯಾಂಕ್‌ನಲ್ಲಿ ಠೇವಣಿಯಿಡಲು ಅವರು ಒಯ್ಯುತ್ತಿದ್ದ ಹಣವಿದ್ದರೆ, ಇನ್ನೊಂದರಲ್ಲಿ ಮನೆಯ ತ್ಯಾಜ್ಯಗಳಿದ್ದವು.

ವಾಂಗ್ ಈ ಚೀಲಗಳೊಂದಿಗೆ ಮನೆಯಿಂದ ಹೊರಹೋದಾಗ ಅವರು ಪ್ರಮಾದವಶಾತ್ ಕಸವಿದ್ದ ಬ್ಯಾಗ್‌ನ ಬದಲಿಗೆ ಹಣವಿದ್ದ ಬ್ಯಾಗನ್ನು ತಿಪ್ಪೆಗುಂಡಿಗೆ ಎಸೆದಿದ್ದರು. ಬ್ಯಾಂಕ್ ತಲುಪಿದ ಬಳಿಕವೇ ಅವರಿಗೆ ತನ್ನಿಂದಾದ ಪ್ರಮಾದದ ಅರಿವಾಯಿತು. ಗಾಬರಿಗೊಂಡ ಅವರು ಕೂಡಲೇ ತಾನು ಬ್ಯಾಗನ್ನು ಎಸೆದ ತಿಪ್ಪೆಗುಂಡಿಯ ಬಳಿಗೆ ಧಾವಿಸಿದರು. ಅದರೆ ಎಷ್ಟು ಹುಡುಕಾಡಿದರೂ, ಅವರ ಚೀಲ ಪತ್ತೆಯಾಗಲಿಲ್ಲ. ಕೊನೆಗೆ ವಾಂಗ್ ಪೊಲೀಸರಿಗೆ ಕರೆ ಮಾಡಿದರು. ಈ ಪ್ರದೇಶದ ಸಿಸಿಟಿವಿಯ ದೃಶ್ಯಾವಳಿಗಳನ್ನು ಪೊಲೀಸರು ತಪಾಸಣೆ ನಡೆಸಿದಾಗ ವ್ಯಕ್ತಿಯೊಬ್ಬರು ಹಣದ ಬ್ಯಾಗನ್ನು ತಿಪ್ಪೆಗುಂಡಿಯಿಂದ ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂತು. ಆದರೆ ಚಿತ್ರ ತುಂಬಾ ಅಸ್ಪಷ್ಟವಾಗಿದ್ದರಿಂದ, ಅದರಿಂದ ಯಾವುದೇ ಪ್ರಯೋಜನವಾಗಲಿಲ್ಲ.
ಆನಂತರ ಪೊಲೀಸರು ಹಣಸಿಕ್ಕಿದವರು ಕೂಡಲೇ ಅದನ್ನು ವಾಪಸ್ ಮಾಡುವಂತೆ ಅಥವಾ ಹಣದ ಬಗ್ಗೆ ಯಾವುದೇ ಮಾಹಿತಿಯಿದ್ದರೆ ತಮಗೆ ತಿಳಿಸುವಂತೆ ಪತ್ರಿಕೆಗಳಲ್ಲಿ ಪ್ರಕಟನೆ ನೀಡಿದರು. ಅದೃಷ್ಟವಶಾತ್ ವಾಂಗ್‌ರ ನೆರೆಹೊರೆಯ ಮಹಿಳೆಗೆ ಆ ಹಣ ದೊರೆತಿತ್ತು. ಪ್ರಕಟನೆ ನೋಡಿದ ಆಕೆ ತಡಮಾಡದೆ ಹಣದ ಚೀಲವನ್ನು ವಾಂಗ್‌ಗೆ ಹಸ್ತಾಂತರಿಸಿದರು.
ಬಯಸದೆ ಬಂದ ಭಾಗ್ಯವೆಂಬಂತೆ, ಇಷ್ಟೊಂದು ದೊಡ್ಡ ಮೊತ್ತದ ಹಣ ದೊರೆತ ಬಳಿಕ ತನಗೆ ನಿದ್ದೆಯೇ ಬಂದಿರಲಿಲ್ಲ. ಈಗ ತಾನು ನೆಮ್ಮದಿಯಿಂದ ನಿದ್ರಿಸಬಲ್ಲೆ ಎಂದು ಆ ಮಹಿಳೆ ಹೇಳಿದ್ದಾರೆಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X