Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಳ್ನಾಡು ರಸ್ತೆ ದುರಸ್ತಿಗೆ ಆಗ್ರಹ:...

ಹಳ್ನಾಡು ರಸ್ತೆ ದುರಸ್ತಿಗೆ ಆಗ್ರಹ: ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ6 Feb 2018 8:11 PM IST
share
ಹಳ್ನಾಡು ರಸ್ತೆ ದುರಸ್ತಿಗೆ ಆಗ್ರಹ: ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಕುಂದಾಪುರ, ಫೆ. 6: ಸಂಪೂರ್ಣ ಹದಗೆಟ್ಟಿರುವ ಸುಮಾರು 6 ಕಿಮೀ ಉದ್ದದ ದೂಪದಕಟ್ಟೆ- ಹಳ್ನಾಡು ಸಂಪರ್ಕ ರಸ್ತೆಯನ್ನು ಕೂಡಲೇ ದುರಸ್ತಿ ಪಡಿಸುವಂತೆ ಆಗ್ರಹಿಸಿರುವ ಗ್ರಾಮಸ್ಥರು, ಇಲ್ಲದಿದ್ದರೆ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕುಂದಾಪುರದಿಂದ 15 ಕಿ.ಮೀ. ದೂರದಲ್ಲಿರುವ ಕಾವ್ರಾಡಿ ಗ್ರಾಪಂ ವ್ಯಾಪ್ತಿ ಯ ಕಂಡ್ಲೂರಿನಿಂದ ದೂಪದಕಟ್ಟೆ, ಹಳ್ನಾಡು, ಮುಳ್ಳುಗುಡ್ಡೆಗೆ ಸಂಪರ್ಕ ಕಲ್ಪಿಸುವ ದೂಪದಕಟ್ಟೆ- ಹಳ್ನಾಡು ರಸ್ತೆಯು ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇದರಿಂದ ಈ ಭಾಗದಿಂದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ದಿನನಿತ್ಯ ಕೆಲಸಕ್ಕಾಗಿ ಸಂಚರಿಸುವ ವಾಹನ ಚಾಲಕರು ತೀರಾ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಲಾಗಿದೆ.

1999ರಲ್ಲಿ ಈ ರಸ್ತೆಗೆ ಡಾಮರು ಹಾಕಲಾಗಿದ್ದು, ಅಲ್ಲಿಂದ ಈವರೆಗೆ ಒಂದು ಬಾರಿ ಮಾತ್ರ ತೇಪೆ ಕಾರ್ಯ ಮಾಡಲಾಗಿತ್ತು. ಆ ನಂತರ ಈವರೆಗೂ ಯಾವುದೇ ದುರಸ್ತಿ ಕಾರ್ಯ ಮಾಡಿಲ್ಲ. ಚುನಾವಣೆ ವೇಳೆ ಬಂದು ಆಶ್ವಾಸನೆ ಕೊಟ್ಟು ಹೋಗುತ್ತಾರೆ. ಆದರೆ ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ಸ್ಥಳೀಯ ರಿಕ್ಷಾ ಚಾಲಕ ಸುಕುಮಾರ ದೇವಾಡಿಗ ಆರೋಪಿಸಿದರು.

ಈ ರಸ್ತೆಯಲ್ಲಿ ಯಾವುದೇ ದಾರಿದೀಪಗಳು ಇಲ್ಲದಿರುವುದರಿಂದ ರಾತ್ರಿ ವೇಳೆ ನಡೆದಾಡುವುದು ಕಷ್ಟ ಸಾಧ್ಯವಾಗಿದೆ. ಈ ಭಾಗದಿಂದ ಬಸ್ರೂರು, ಕುಂದಾಪುರ, ಕೋಟೇಶ್ವರ, ಶಂಕರನಾರಾಯಣ, ಕಂಡ್ಲೂರಿನ ಶಾಲಾ- ಕಾಲೇಜುಗಳಿಗೆ ಸುಮಾರು 75ರಿಂದ 80 ಮಂದಿ ವಿದ್ಯಾರ್ಥಿಗಳು ದಿನವೂ ಹೋಗಿ ಬರುತ್ತಿದ್ದಾರೆ.

ಇದರ ವಿರುದ್ಧ ಹೋರಾಟಕ್ಕೆ ಇಳಿದಿರುವ ಹಳ್ನಾಡು-ದೂಪದಕಟ್ಟೆ ಗ್ರಾಮಸ್ಥರು, ಮುಂಬರುವ ವಿಧಾನಸಭಾ ಚುನಾವಣೆಯೊಳಗೆ ರಸ್ತೆ ದುರಸ್ತಿ ಮಾಡದಿದ್ದರೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆಯನ್ನು ನೀಡಿ ದ್ದಾರೆ. ಈ ಕುರಿತು ಗ್ರಾಮಸ್ಥರು ಬೈಂದೂರು ಶಾಸಕರು, ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು, ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X