Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಹಿಸ್ ಎಕ್ಸಲೆನ್ಸಿ’ ಪದ ಬಳಸದಿರಲು...

‘ಹಿಸ್ ಎಕ್ಸಲೆನ್ಸಿ’ ಪದ ಬಳಸದಿರಲು ವೆಂಕಯ್ಯ ನಾಯ್ಡು ಸಲಹೆ

ವಾರ್ತಾಭಾರತಿವಾರ್ತಾಭಾರತಿ6 Feb 2018 8:54 PM IST
share
‘ಹಿಸ್ ಎಕ್ಸಲೆನ್ಸಿ’ ಪದ ಬಳಸದಿರಲು ವೆಂಕಯ್ಯ ನಾಯ್ಡು ಸಲಹೆ

ಹೊಸದಿಲ್ಲಿ, ಫೆ.6: ಸದನದಲ್ಲಿ ಜನಪ್ರತಿನಿಧಿಗಳು ಸದನದ ಅಧ್ಯಕ್ಷರನ್ನು ಸಂಬೋಧಿಸುವಾಗ ‘ಹಿಸ್ ಎಕ್ಸಲೆನ್ಸಿ’ ಎಂಬ ಪದ ಬಳಸದಿರಲು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜ್ಯಸಭೆಯಲ್ಲಿ ಸಲಹೆ ನೀಡಿದ್ದಾರೆ.

    ಸಭಾಧ್ಯಕ್ಷರನ್ನು ಸಂಬೋಧಿಸುವಾಗ ‘ಹಿಸ್ ಎಕ್ಸಲೆನ್ಸಿ’ (ಘನತೆವೆತ್ತ, ಸರ್ವಮಾನ್ಯ) ಎಂಬ ವಿಶೇಷಣವನ್ನು ಬಳಸುವುದು ಇದುವರೆಗಿನ ಸಂಪ್ರದಾಯವಾಗಿತ್ತು. ಆದರೆ ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿಯಾಗಿ ನೇಮಕಗೊಂಡ ಬಳಿಕ ಹಲವು ಸಂಪ್ರದಾಯಗಳಿಗೆ ತಿಲಾಂಜಲಿ ನೀಡಲಾಗಿದೆ. ಇನ್ನು ಮುಂದೆ ‘ಹಿಸ್ ಎಕ್ಸಲೆನ್ಸಿ’ ಎನ್ನುವ ಬದಲು ಗೌರವಾನ್ವಿತ ಸಭಾಧ್ಯಕ್ಷರೇ/ಉಪರಾಷ್ಟ್ರಪತಿಗಳೇ ಎಂದು ಉಲ್ಲೇಖಿಸುವಂತೆ ನಾಯ್ಡು ಸಲಹೆ ನೀಡಿದ್ದಾರೆ.

  ರಾಜ್ಯಸಭೆ ಕಲಾಪದ ಶೂನ್ಯವೇಳೆಯಲ್ಲಿ ಸಂಯುಕ್ತ ಜನತಾ ದಳದ ಸದಸ್ಯ ಹರ್‌ವಂಶ್ ನಾರಾಯಣ್ ಸಿಂಗ್ ಅವರು ವಿಷಯವೊಂದನ್ನು ಪ್ರಸ್ತಾವಿಸುವ ಮೊದಲು ‘ಹಿಸ್ ಎಕ್ಸಲೆನ್ಸಿ’ ಎಂದು ಉಲ್ಲೇಖಿಸಿದಾಗ ಮಧ್ಯಪ್ರವೇಶಿಸಿದ ನಾಯ್ಡು, ಉಪರಾಷ್ಟ್ರಪತಿಯನ್ನು ಈ ರೀತಿ ಸಂಬೋಧಿಸುವುದರಿಂದ ಮುಜುಗುರವಾಗುತ್ತದೆ. ಇನ್ನು ಮುಂದೆ ಈ ರೀತಿಯ ವಿಷೇಷಣಗಳನ್ನು ಬಳಸುವ ಅಗತ್ಯವಿಲ್ಲ ಎಂದು ತಿಳಿಸಿದರು.

     ವಸಾಹತುಶಾಹಿ ಪದಭಂಡಾರದ ಪದಗಳನ್ನು ಬಳಸುವುದನ್ನು ಈ ಹಿಂದೆಯೂ ವೆಂಕಯ್ಯ ನಾಯ್ಡು ವಿರೋಧಿಸಿದ್ದರು. ಸದನದ ಕಲಾಪದ ಸಂದರ್ಭ ಸದಸ್ಯರು ಪ್ರಶ್ನೆಗಳನ್ನು ಮಂಡಿಸುವ ಮೊದಲು ‘ ನಾನು ಬೇಡಿಕೊಳ್ಳುತ್ತೇನೆ’ ಎಂಬ ಪದ ಬಳಸುವುದು ಬೇಡ. ಅದರ ಬದಲು, ನಾನು ಪ್ರಶ್ನೆಗಳನ್ನು ಸದನದಲ್ಲಿ ಮಂಡಿಸುತ್ತೇನೆ ಎಂದು ಸರಳವಾಗಿ ತಿಳಿಸುವಂತೆ ಚಳಿಗಾಲದ ಅಧಿವೇಶನದ ಸಂದರ್ಭ ನಾಯ್ಡು ಸೂಚಿಸಿದ್ದರು. ಅಲ್ಲದೆ ಸಂಸತ್ ಕಲಾಪಕ್ಕೆ ತಡವಾಗಿ ಆಗಮಿಸುವ ಸದಸ್ಯರು ಹಾಗೂ ಸಚಿವರ ನಡೆಯನ್ನು ಖಂಡಿಸಿದ್ದರು. ಸಚಿವರಿಗೆ ಬೇರೆ ಕಾರ್ಯಕ್ರಮವಿದ್ದರೆ ಸದನದಲ್ಲಿ ಪೇಪರ್‌ಗಳನ್ನು ಮಂಡಿಸುವ ಅಗತ್ಯವಿಲ್ಲ. ಪೇಪರ್ ಮಂಡಿಸಿದವರು ಕ್ಲಪ್ತಕಾಲಕ್ಕೆ ಸದನಕ್ಕೆ ಆಗಮಿಸುವಂತೆ ಕ್ರಮ ಕೈಗೊಳ್ಳುವಂತೆ ಸಂಸದೀಯ ವ್ಯವಹಾರ ಸಚಿವರಿಗೆ ಸಲಹೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X