Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಡ ಯುವತಿಗೆ ಕಿಡ್ನಿ ವೈಫಲ್ಯ : ನೆರವಿಗೆ...

ಬಡ ಯುವತಿಗೆ ಕಿಡ್ನಿ ವೈಫಲ್ಯ : ನೆರವಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ6 Feb 2018 9:18 PM IST
share
ಬಡ ಯುವತಿಗೆ ಕಿಡ್ನಿ ವೈಫಲ್ಯ : ನೆರವಿಗೆ ಮನವಿ

ಮೂಡುಬಿದಿರೆ, ಫೆ. 6: ತಾಯಿಯಿಲ್ಲದ, ತಂದೆಯ ಆಸರೆಯಿಲ್ಲದೆ, ಕೂಲಿ ಮಾಡಿಕೊಂಡು ಬದುಕುವ ಅತ್ತೆಯ ಆಶ್ರಯದಲ್ಲಿ ಬೆಳೆದಿರುವ ಯುವತಿಯೊಬ್ಬಳು ಇದೀಗ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಆಕೆಗೆ ಸಹೃದಯರ ನೆರವಿನ ಅಗತ್ಯವಿದೆ.

ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಪುತ್ರಿ ಪೂಜಾ ಪೂಜಾರಿ (23) ಕಿಡ್ನಿ ವೈಫಲ್ಯ ಹೊಂದಿರುವ ಯುವತಿ. ಈಕೆ 2 ವರ್ಷವಿರುವಾಗಲೇ ತಾಯಿಯನ್ನು ಕಳೆದುಕೊಂಡು ತಂದೆಯೂ ಬಿಟ್ಟುಹೋಗಿದ್ದು, ಅನಾಥವಾಗಿದ್ದ ಈಕೆ ಆಶ್ರಯ ಪಡೆದದ್ದು ಬಡ ವಿಧವೆಯಾಗಿರುವ ಅತ್ತೆಯ ಮನೆಯಲ್ಲಿ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅತ್ತೆಗೆ ನೆರವಾಗುತ್ತಿದ್ದ ಪೂಜಾಗೆ ಕಳೆದ ಮೂರು ವರ್ಷಗಳಿಂದ ಅಧಿಕ ರಕ್ತದೊತ್ತಡ ಇತ್ತು. ಆರ್ಥಿಕ ಸಂಕಷ್ಟದಲ್ಲೂ ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ನಡೆಸಿರುವ ಪೂಜಾಳ ಭವಿಷ್ಯದ ಕನಸುಗಳು ಕಿಡ್ನಿ ವೈಫಲ್ಯದಿಂದ ಕಮರಿದೆ.

ಅಧಿಕ ರಕ್ತದೊತ್ತಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ. ಅಮಿತ್ ಡಿಸಿಲ್ವಾ ಅವರ ಬಳಿ ಚಿಕಿತ್ಸೆಗೆ ಹೋದಾಗ ಪೂಜಾಳ ಕಿಡ್ನಿ ಸಂಪೂರ್ಣ ನಿಷ್ಕ್ರಿಯಗೊಂಡಿದ್ದು ಕೂಡಲೇ ಡಯಾಲಿಸೀಸ್ ಆರಂಭಿಸುವಂತೆ ಸೂಚಿಸಿದ್ದಾರೆ. ಡಯಾಲಿಸೀಸ್ಗೆ ತಿಂಗಳಿಗೆ 25 ಸಾವಿರ ರೂಪಾಯಿ ಖರ್ಚು ಬರುತ್ತದೆ. ಕಿಡ್ನಿ ಕಸಿ ಮಾಡಲು ಸುಮಾರು 15 ಲಕ್ಷ ರೂಪಾಯಿ ಖರ್ಚು ಆಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಆದರೆ ಅಷ್ಟೊಂದು ಮೊತ್ತವನ್ನು ಅಕೆ ಸಂಪಾದಿಸುವುದು ಅಸಾಧ್ಯವೇ ಸರಿ. ತನ್ನವರೆಂದು ಯಾರೂ ಇಲ್ಲದ ಈ ಯುವತಿ ಬಾಳಿ ಬೆಳಕಾಗಬೇಕಾದವಳು. ಕಷ್ಟಪಟ್ಟು ಸಾಕಿದ ಅತ್ತೆಗೆ ನೆರವಾಗಬೇಕಿದ್ದ ಹಾಗೂ ಆ ಮನೆಯ ಬೆಳಕಾಗಬೇಕಿದ್ದ ಯುವತಿ ಇದೀಗ ಸಹಾಯದ ಅಪೇಕ್ಷೆಯೊಂದಿಗೆ ಸಹೃದಯ ಸಮಾಜದ ಮುಂದೆ ನಿಂತಿದ್ದಾರೆ. ಪೂಜಾ ಪೂಜಾರಿ ಅವರ ಮನೆಯವರ ಮೊಬೈಲ್ ಸಂಖ್ಯೆ  : 9920670402

ಬ್ಯಾಂಕ್ ಖಾತೆ :

Bank : Canara Bank
Name : Pooja Poojari
A/c No : 0646101013190
Ifsc code : CNRB0000646

share
ವಾರ್ತಾಭಾರತಿ
ವಾರ್ತಾಭಾರತಿ
Next Story
X